Home / Santosh Naregal (page 65)

Santosh Naregal

ಡಿ.ಕೆ. ಸುರೇಶ್ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Spread the loveಹುಬ್ಬಳ್ಳಿ: ರಾಮನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಡೆದ ಘಟನೆಯನ್ನು ವಿರೋಧಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ, ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು. ಘೋಷಣೆ ಯಾರು ಕೂಗ್ತಿದ್ದೀರಾ ಆ ಗಂಡಸು ಬನ್ನಿ ಎಂದು ಅಶ್ವಥ್ ನಾರಾಯಣ್ ಕರೆದಿದ್ದರೆ, ಅವರು ಯಾರ ಹೆಸರನ್ನೂ ಹೇಳಿಲ್ಲ. ಯಾವುದೇ ರೌಡಿಸಂ ನಡೆಯುವುದಿಲ್ಲ, …

Read More »

ಕರ್ನಾಟಕ ದಲಿತ ವಿಮೋಚನಾ ಸಮಿತಿ ಧಾರವಾಡ ಜಿಲ್ಲಾ ಅದ್ಯಕ್ಷರಾಗಿ ಸಿದ್ದಾರ್ಥ ಎನ್ ಮಲ್ಲಮ್ಮನವರ ಆಯ್ಕೆ

Spread the loveಕರ್ನಾಟಕ ದಲಿತ ವಿಮೋಚನಾ ಸಮಿತಿ ಧಾರವಾಡ ಜಿಲ್ಲಾ ಅದ್ಯಕ್ಷರಾಗಿ ಸಿದ್ದಾರ್ಥ ಎನ್ ಮಲ್ಲಮ್ಮನವರ ಆಯ್ಕೆ ಕರ್ನಾಟಕ ದಲಿತ ವಿಮೋಚನಾ ಸಮಿತಿ (ರಿ) ಧಾರವಾಡ ನೂತನ ಜಿಲ್ಲಾ ಅದ್ಯಕ್ಷರಾಗಿ ಸಿದ್ದಾರ್ಥ ಎನ್ ಮಲ್ಲಮ್ಮನವರ ರವರನ್ನು ಆಯ್ಕೆ ಮಾಡಲಾಯಿತಿ. ಕರ್ನಾಟಕ ದಲಿತ ವಿಮೋಚನಾ ಸಮಿತಿ (ರಿ) ಧಾರವಾಡ ಜಿಲ್ಲಾ ಸಮಿತಿ ಪುನರ್ ಆಯ್ಕೆ ಕಾರ್ಯಕ್ರಮವನ್ನು. ಹುಬ್ಬಳ್ಳಿ ತಾಲೂಕು ಹಳಿಯಾಳ ಗ್ರಾಮದಲ್ಲಿ ದಿನಾಂಕ 02/01/2022 ರಂದು ರವಿವಾರ ದಿನ ಹಮ್ಮಿಕೊಳ್ಳಲಾಗಿದ್ದು. ಈ …

Read More »

ಕಾಂಗ್ರೆಸ್ ಪಾದಯಾತ್ರೆ: ಇಷ್ಟು ದಿನ ಮಲಗಿದ್ದರಾ ಇವರು..? ಜಗದೀಶ್ ಶೆಟ್ಟರ್ ಕಿಡಿ

Spread the loveಹುಬ್ಬಳ್ಳಿ : ಚುನಾವಣೆ ಬರ್ತಿದೆ ಎಂದು ಕಾಂಗ್ರೆಸ್ ರಾಜಕಾರಣ ಆರಂಭಿಸಿದೆ,ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಈ ಹಿಂದೆ ಸರಕಾರ ನಡೆಸಿದವರು ಈಗ ಮೇಕೆ ದಾಟು ವಿಚಾರ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು. ನಗರದಲ್ಲಿಂದು ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ಮೇಕೆ ದಾಟು ವಿಚಾರದಲ್ಲಿ ಕಾನೂನು ತೊಡಕುಗಳು ಇರುವುದರಿಂದ ವಿಳಂಬವಾಗಿದೆ,ಈ ವಿಚಾರವಾಗಿ ಎಲ್ಲರೂ ಒಂದು ಕಡೆ ಕುಳಿತು ಚರ್ಚೆ …

Read More »

ಸೋಲಿನ ‌ಭಯದಿಂದ ಸರ್ಕಾರ ಜಿಪಂ, ತಾಪಂ‌ ಚುನಾವಣೆ ನಡೆಸುತ್ತಿಲ್ಲ: ಸಲೀಂ ಅಹ್ಮದ್

Spread the loveಹುಬ್ಬಳ್ಳಿ: ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅತಿ ಹೆಚ್ಚು ಜನ್ರು ಮತ ಹಾಕಿದ್ದಾರೆ. ರಾಜ್ಯದ ಜನ ಬಿಜೆಪಿಯ ಮೇಲೆ ವಿಶ್ವಾಸವನ್ನ ಕಳೆದುಕೊಂಡಿದ್ದಾರೆ. ಎರಡೂ ಸರ್ಕಾರದ ವೈಫಲ್ಯಗಳನ್ನ ನೋಡಿ ಜನತೆ ಬೇಸತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ 50 ಲಕ್ಷ ಸದಸ್ಯತ್ವದ ಅಭಿಯಾನವನ್ನ ಹಮ್ಮಿಕೊಂಡಿದ್ದೇವೆ. ಜನರಲ್ಲಿ ಜಾಗೃತಿ ಮಾಡುವ ಕೆಲಸವನ್ನ ನಾವು ಮಾಡ್ತೆವಿ. ತಾಲೂಕು, ಜಿಲ್ಲಾ …

Read More »
[the_ad id="389"]