Spread the loveಹುಬ್ಬಳ್ಳಿ : ಇಲ್ಲಿನ ರೈಲ್ವೆ ಸ್ಟೇಷನ್ ರಸ್ತೆಯ ನವೀಕೃತ ಜ್ಯೂಯಾಲುಕಾಸ ಮಳಿಗೆಯನ್ನು ಇಂದು ಹು-ಧಾ ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು, ನವೀಕೃತ ಎರಡು ಅಂತಸ್ತಿನ ಮಳಿಗೆಯನ್ನು ಉದ್ಘಾಟನೆ ಮಾಡಲಾಗಿದ್ದು, ಜ್ಯೂಯಾಲೂಕಾಸ್ ಈಗಾಗಲೇ ದೇಶದಾದ್ಯಂತ ಹೆಸರು ಮಾಡಿದೆ. ಇದೀಗ ಹುಬ್ಬಳ್ಳಿಯಲ್ಲಿ ಕೂಡಾ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ. ವಜ್ರ, ಬಂಗಾರಾ, ಬೆಳ್ಳಿ ಆಭರಣಗಳು ಮಹಾನಗರದ ಮಹಿಳೆಯರಿಗೆ ಲಭ್ಯವಾಗಲಿದೆ. ಸಂಸ್ಥೆ ಮತ್ತು ಗ್ರಾಹಕರಿಗೆ …
Read More »ಜೆಡಿಎಸ್ ಪಕ್ಷದ ಹಾನಗಲ್ ವಿಧಾನಸಭಾ ಕ್ಷೇತ್ರದ 42 ಗ್ರಾಮ ಪಂಚಾಯಿತಿ ಪದಾಧಿಕಾರಿಗಳ ಸಭೆ
Spread the loveಜೆಡಿಎಸ್ ಪಕ್ಷದ ಹಾನಗಲ್ ವಿಧಾನಸಭಾ ಕ್ಷೇತ್ರದ 42 ಗ್ರಾಮ ಪಂಚಾಯಿತಿ ಪದಾಧಿಕಾರಿಗಳ ಸಭೆ ಕರ್ನಾಟಕ ಪ್ರದೇಶ ಜನತಾದಳ ಜಾತ್ಯತೀತ ಹಾನಗಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಕೇಂದ್ರ ಕಚೇರಿಯಲ್ಲಿ ಇಂದು 42 ಗ್ರಾಮ ಪಂಚಾಯಿತಿ ಪದಾಧಿಕಾರಿಗಳ ಸಭೆಯನ್ನು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಹಾನಗಲ್ ತಾಲೂಕ ಜೆಡಿಎಸ್ ಪಕ್ಷದ ಅಧ್ಯಕ್ಷರು . 2023 ಸಾರ್ವತ್ರಿಕ ಚುನಾವಣೆಯ ಪ್ರಬಲ ಆಕಾಂಕ್ಷಿ ಅಭ್ಯರ್ಥಿ ಜೆಡಿಎಸ್ ನ ರಾಮನಗೌಡ.ಬಸನಗೌಡ. ಪಾಟೀಲ್ ಇವರ ನೇತೃತ್ವದಲ್ಲಿ …
Read More »ನ.25 ರಂದು ವಧಾಲಯ, ಮಾಂಸದ ಅಂಗಡಿ ಬಂದ್
Spread the love ಹುಬ್ಬಳ್ಳಿ : ನವೆಂಬರ್ 25 ರಂದು ಸೈಂಟ್ ಟಿ.ಎಲ್. ವಾಸವಾನಿಯವರ ಜನ್ಮದಿನ ಇರುವುದರಿಂದ ಪಾಲಿಕೆಯ ಹುಬ್ಬಳ್ಳಿ ಮತ್ತು ಧಾರವಾಡ ವಧಾಲಯಗಳು ಹಾಗೂ ಎಲ್ಲ ಮಾಂಸದ ಅಂಗಡಿಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ. ಮಾಂಸದ ಅಂಗಡಿಗಳನ್ನು ತೆರೆದಿದ್ದಲ್ಲಿ ಪಾಲಿಕೆಯಿಂದ ಅವರ ಲೈಸೆನ್ಸ್ ರದ್ದು ಪಡಿಸಿ, ಸರ್ಕಾರದ ನಿಯಮಗಳನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆಯ ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More »ಹುಬ್ಬಳ್ಳಿ ಗಿರಣಿಚಾಳ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆ
Spread the loveಹುಬ್ಬಳ್ಳಿ ಗಿರಣಿಚಾಳ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ. ಹೌದು ಇಂದು ಬೆಳಿಗ್ಗೆ ಚರಂಡಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದ್ದು. ಕೊಲೆ ಅಥವಾ ಅಸಹಜ ಸಾವು ಎನ್ನುವ ಅನುಮಾನ ಮೂಡಿದೆ ವ್ಯಕ್ತಿ ಹೆಸರು ವಿಳಾಸ ಪತ್ತೆಯಾಗಿಲ್ಲ ಸ್ಥಳಕ್ಕೆ ಹುಬ್ಬಳ್ಳಿ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »