Spread the loveಹುಬ್ಬಳ್ಳಿ : ಅವಳಿ ನಗರದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ನಾಳೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಹೇಳಿದರು. ಮಹಾನಗರ ಪಾಲಿಕೆ ಸಭಾಂಗಣದಲ್ಲಿಂದು ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಶಾಫಿಂಗ್ ಮಾಲ್, ಜಿಮ್, ಬಾರ್ ಆಂಡ್ ರೆಸ್ಟೋರೆಂಟ್, ಮಲ್ಟಿಪ್ಲೆಕ್ಸ್, ಸಿನಿಮಾ ಮಂದಿರಗಳ ಮಾಲೀಕರು ಹಾಗೂ ಧಾರ್ಮಿಕ ಮುಖಂಡರ ಜೊತೆ ಪ್ರತ್ಯೇಕ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಎಲ್ಲ ಸಮುದಾಯದ ಮುಖಂಡರ ಜೊತೆ …
Read More »ಮಾಜಿ ಮುಖ್ಯಮಂತ್ರಿಗಳು ಜಗದೀಶ್ ಶೆಟ್ಟರ ಅವರಿಂದ: ಜೈ ಹೋ ಫಿಟ್ನೆಸ್ ಸೆಂಟರ್ ಉದ್ಘಾಟನೆ
Spread the loveಹುಬ್ಬಳ್ಳಿ : ಜೈ ಹೋ ಫಿಟ್ನೆಸ್ ಸೆಂಟರ್ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿಗಳು ಜಗದೀಶ್ ಶೆಟ್ಟರ ಅವರು ಮಾಡಿದರು. ನಗರದ ವಿಶ್ವೇಶ್ವರ ನಗರದಲ್ಲಿ ಇಂದು ಜೈ ಹೋ ಫಿಟ್ನೆಸ್ ಸೆಂಟರ್ ಉದ್ಘಾಟನೆಯನ್ನು ಮಾಡಲಾಯಿತು. ನಂತರ ಮಾತನಾಡಿದ ಜೈಹೋ ಫಿಟ್ ನೆಸ್ ಸೆಂಟರ್ ಕೋಚ್ ಹಾಗೂ ಕನ್ನಡ ಚಿತ್ರರಂಗದ ನಟ ಕೃಷ್ಣ ಹುಬ್ಬಳ್ಳಿ ಧಾರವಾಡ ಅಂಗವಿಕಲ ಯುವಕರಿಗೆ ಉಚಿತವಾಗಿ ತರಬೇತಿಯನ್ನು ನೀಡಲಾಗುತ್ತದೆ ಹಾಗೂ ಯಾವುದೇ ರೀತಿಯ ಶುಲ್ಕವನ್ನು ಅವರಿಂದ …
Read More »ಹುಬ್ಬಳ್ಳಿ ಹೊರವಲಯದ ಬೈ ಪಾಸ್ ಬಳಿಯಲ್ಲಿ ಭೀಕರ ರಸ್ತೆ ಅಪಘಾತ ಕಾರು ಚಾಲಕ ಸ್ಥಳದಲ್ಲೇ ಸಾವು
Spread the loveಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದ ಬೈ ಪಾಸ್ ಬಳಿಯಲ್ಲಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಬವಿಸಿದ ಪರಿಣಾಮ ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶರ್ಮಾ ಟ್ರಾವೆಲ್ಸ್ ಗೇ ಸೇರಿದ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಬೈ ಪಾಸ್ ನಲ್ಲಿ ಮುಖಾಮುಖಿ ಡಿಕ್ಕಿ ಸಂಬವಿಸಿದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಾಲಕ ಸೇರಿದಂತೆ ಕಾರಿನಲ್ಲಿ ಒಟ್ಟು 5 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದ್ದು …
Read More »ಕೇಂದ್ರ ಸಚಿವರು ಪ್ರಹ್ಲಾದ್ ಜೋಶಿ ಅವರ ಹುಟ್ಟುಹಬ್ಬದ ಆಂಗವಾಗಿ ಪುನೀತ್ ನೆನಪು ಕಾರ್ಯಕ್ರಮ
Spread the loveಹುಬ್ಬಳ್ಳಿ : ಕೇಂದ್ರ ಸಚಿವರು ಪ್ರಹ್ಲಾದ್ ಜೋಶಿ ಅವರ ಹುಟ್ಟುಹಬ್ಬದ ಆಂಗವಾಗಿ ಹುಬ್ಬಳ್ಳಿಯ ದುರ್ಗದಬೈಲ್ ನಲ್ಲಿ ಪುನೀತ್ ನೆನಪು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸಚಿವರು ಪ್ರಹ್ಲಾದ್ ಜೋಶಿ ಅವರ ಹುಟ್ಟುಹಬ್ಬದ ಆಂಗವಾಗಿ ಪುನೀತ್ ನೆನೆಪು ಕಾರ್ಯಕ್ರಮವನ್ನು ಪ್ರಭು ನವಲಗುಂದಮಠ ಅವರಿಂದ ಆಯೋಜಿಸಲಾಗಿತ್ತು ಕಾರ್ಯಕ್ರಮದಲ್ಲಿ ಚಂದ್ರಶೇಖರ ಗೋಕಾಕ, ಶಿವು ಮೆಣಸಿನಕಾಯಿ . ಶಿವಾನಂದ ಮುಟ್ಟಣವರ್, ಹು-ಡಾ ಅಧ್ಯಕ್ಷರಾದ ನಾಗೇಶ ಕಲಬುರ್ಗಿ,ಮಾಜಿ ಶಾಸಕಾರಾದ ಅಶೋಕ ಕಾಟವೇ. ಇತರರು ಉಪಸ್ಥಿತರಿದ್ದರು.
Read More »