Home / Santosh Naregal (page 94)

Santosh Naregal

ಸಿದ್ದರಾಮಯ್ಯ ದಲಿತ ವಿರೋಧಿ ಹೇಳಿಕೆ ಖಂಡಿಸಿ ಶುಕ್ರವಾರ ಬೃಹತ್ ಪ್ರತಿಭಟನೆ : ಮಹೇಂದ್ರ ಕೌತಾಳ

Spread the loveಹುಬ್ಬಳ್ಳಿ : ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗುತ್ತಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ‌ ಖಂಡನೀಯ‌. ಸಿದ್ದರಾಮಯ್ಯ ಅವರು ಕೂಡಲೇ ದಲಿತರ ಕ್ಣಮೆ ಕೇಳಬೇಕು ಎಂದು ಬಿಜೆಪಿ ರಾಜ್ಯ ಎಸ್ ಸಿ ಮೋರ್ಚಾ ಕಾರ್ಯದರ್ಶಿ ಮಹೇಂದ್ರ ಕೌತಾಳ ಹಾಗೂ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ವಒತ್ತಾಯಿಸಿದರು. ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಷ್ಟ್ರ ನಿರ್ಮಾಣದ ಉದ್ದೇಶ ಇಟ್ಟುಕೊಂಡು ರಮೇಶ ಜಿಗಜಣಗಿ, ಗೋವಿಂದ ಕಾರಜೋಳ ಅವರು ಬಂದಿದ್ದಾರೆ. ಆದ್ರೆ ಯಾವ …

Read More »

ಬೈಕ್ ಕಳ್ಳರ ಹಾವಳಿ : ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

Spread the loveಧಾರವಾಡ : ನಗರದ ಮಾಳಾಪುರ ಹಾಗೂ ಸೈದಾಪುರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳನ್ನ ಕಳ್ಳರ ತಮ್ಮ ಕೈಚಳಕ ತೋರಿಸಿ ರಾತ್ರೋರಾತ್ರಿ ಎಸ್ಕೆಪ್ ಮಾಡುತ್ತಿರುವ ದೃಶ್ಯಗಳು ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು , ಈ ದೃಶ್ಯ ಎಲ್ಲರ ನಿದ್ದೆ ಗೆಡಿಸುವಂತೆ ಮಾಡಿದೆ . ನಗರದ ವಿವಿಧ ಬಡಾವಣೆಗಳಲ್ಲಿ ರಾತ್ರಿಯಿಡೀ ಬೈಕ್‌ಗಳನ್ನ ಹುಡುಕುವ ಬೈಕ್ ಕಳ್ಳರ ಗ್ಯಾಂಗ್ , ಯಾರೂ ಇಲ್ಲದ ಸಮಯದಲ್ಲಿ ಬೈಕ್‌ಗಳನ್ನು ಕದ್ದು ಪರಾರಿಯಾಗುತ್ತಿದ್ದಾರೆ . ಜನರ …

Read More »

ಸಣ್ಣ ಗುತ್ತಿಗೆದಾಋ ಬಿಲ್ ಬಿಡುಗಡೆ ಮಾಡಿ ಎಂದು ಹುಬ್ಬಳ್ಳಿ ಪಾಲಿಕೆ ಕಮೀಷನರ್ ಕಚೇರಿ ಮುಂದೆ ಪ್ರತಿಭಟನೆ

Spread the loveಹುಬ್ಬಳ್ಳಿ :ಕಳೆದ ಮೂರು ವರ್ಷಗಳಿಂದ ಸಣ್ಣ ಸಣ್ಣ ಗುತ್ತಿಗೆದಾರರ ಬಿಲ್ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಇಂದು ಜೈ ಭೀಮ ಯುವ ಸಂಘಟನೆಯ ವತಿಯಿಂದ ಆದಷ್ಟು ಬೇಗ ಬಿಲ್ ಮಾಡುವಂತೆ ಮನವಿಯನ್ನು ಮಾಡಿದರು. ಲಾಕ್ ಡೌನ್ ಇಂದಾಗಿ ಬಹಳಷ್ಟು ಸಣ್ಣ ಸಣ್ಣ ಗುತ್ತಿಗೆದಾರರ ಪರಿಸ್ಥಿತಿ ತುಂಬಾ ಕಷ್ಟದಾಯಕವಾಗಿದೆ,ಹೀಗಾಗಿ ಬಿಲ್ ಬಿಡುಗಡೆ ಮಾಡುವಂತೆ ಕಳೆದ 6 ತಿಂಗಳ ಹಿಂದೆ ಮನವಿಯನ್ನು ಮಾಡಿಕೊಂಡರು ಕೂಡಾ ಯಾವುದೇ ಪ್ರಯೋಜವಾಗಿಲ್ಲ,ಹೀಗಾಗಿ ಇಂದು ಕೂಡಾ ಬಿಲ್ ಬಿಡುಗಡೆ …

Read More »

ನನ್ನ ಹೆಸ್ರು ಕಿಶೋರ್ ಏಳ್ ಪಾಸ್ ಎಂಟು’ ಮಕ್ಕಳ ಸಿನಿಮಾ 19 ರಂದು ಬಿಡುಗಡೆಗೆ ಸಿದ್ಧತೆ

Spread the loveಹುಬ್ಬಳ್ಳಿ: ಪಾತಿ ಫಿಲ್ಮ್ ನಿರ್ಮಾಣದ ‘ನನ್ನ ಹೆಸ್ರು ಕಿಶೋರ್ ಏಳ್ ಪಾಸ್ ಎಂಟು’ ಮಕ್ಕಳ ಸಿನಿಮಾ ನ.19 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಎಂದು ನಿರ್ಮಾಪಕ ಎಂ.ಡಿ.ಪಾರ್ಥಸಾರಥಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಗುಲಬರ್ಗಾದಲ್ಲಿ ನಡೆದ ಸತ್ಯ ಘಟನೆ ಆಧಾರಿತ ಸಿನಿಮಾ ‘ನನ್ನ ಹೆಸ್ರು ಕಿಶೋರ್ ಏಳ್ ಪಾಸ್ ಎಂಟು’, ಮಕ್ಕಳನ್ನು ಕಳ್ಳತನ ಮಾಡಿ ಅವರಿಂದ ಭಿಕ್ಷಾಟನೆ ಮಾಡಿಸುತ್ತಿದ್ದ ಕುರಿತು ಸುದ್ದಿ ನೋಡಿ ಈ ಸಿನಿಮಾ …

Read More »
[the_ad id="389"]