Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಕಾನೂನು ತನ್ನದೇ ಆದ ಪ್ರಕ್ರಿಯೆ ನಡೆಸಲಿದೆ . ಕಾನೂನಾತ್ಮಕವಾಗಿ ಪ್ರಜ್ವಲ್ ರೇವಣ್ಣ ಶರಣಾಗಿದ್ದಾನೆ . ಎಸ್ ಐ ಟಿ ಯವರು ಕಟ್ಟಿಬದ್ಧವಾಗಿ ತನಿಖೆ ಮಾಡಬೇಕು. ಪ್ರಕರಣದಲ್ಲಿನ ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಈ ನಿಟ್ಟಿನಲ್ಲಿಯೇ ತನಿಖೆ ನಡೆಯಬೇಕೆಂಬುದು …
Read More »ಬೆಂಗಳೂರು: ಪ್ರಜ್ವಲ್ ಬಂಧನವಂತೂ ಆಯ್ತು – ಇನ್ನೇನಿದ್ದರೂ ಎಸ್ಐಟಿಯಿಂದ ವಿಚಾರಣೆ ಬಿಸಿ.
Spread the loveಬೆಂಗಳೂರು: ಪ್ರಜ್ವಲ್ ಬಂಧನವಂತೂ ಆಯ್ತು – ಇನ್ನೇನಿದ್ದರೂ ಎಸ್ಐಟಿಯಿಂದ ವಿಚಾರಣೆ ಬಿಸಿ ಬೆಂಗಳೂರು: ಎಸ್ಐಟಿಯಿಂದ ಪ್ರಜ್ವಲ್ ರೇವಣ್ಣ ಬಂಧನವಾಗಿದ್ದು, ಎಸ್ಐಟಿ ತನ್ನದ ಆಯಾಮದಲ್ಲಿ ಪ್ರಜ್ವಲ್ನನ್ನ ವಿಚಾರಣೆ ನಡೆಸಲಿದೆ. ಮೊದಲಿಗೆ ಪ್ರಜ್ವಲ್ ವಿರುದ್ಧ ದಾಖಲಾದ ಮೂರು ಪ್ರಕರಣಗಳ ಮಾಹಿತಿ ನೀಡಲಿರುವ ಅಧಿಕಾರಿಗಳು, ಲೈಂಗಿಕ ದೌರ್ಜನ್ಯ ಹಾಗೂ ಎರಡು ಅತ್ಯಾಚಾರ ಪ್ರಕರಣಗಳ ಮಾಹಿತಿ ನೀಡಲಿದ್ದಾರೆ. ನಂತರ ಪ್ರತಿ ಪ್ರಕರಣ ಸಂಬಂಧ ಬಂಧನ ಪ್ರಕ್ರಿಯೆ ನಡೆಸುತ್ತಾರೆ. ತದನಂತರ ಸಂತ್ರಸ್ತೆಯರು ಹೇಳಿಕೆಗಳ ಬಗ್ಗೆ …
Read More »ರಾಜು ನಾಯಕವಾಡಿ ಯವರನ್ನು ಭೇಟಿ ಮಾಡಿದ NCP ರಾಜ್ಯಾಧ್ಯಕ್ಷ : ತೀವ್ರ ಕುತೂಹಲ ಕೆರಳಿಸಿದೆ NCP ನಾಯಕರ ಭೇಟಿ
Spread the loveಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಈಗಾಗಲೇ ಸಾಕಷ್ಟು ಜನಪರ ಹೋರಾಟಗಳನ್ನು ಮಾಡಿಕೊಂಡು ಸಾರ್ವಜನಿಕರ ಧ್ವನಿಯಾಗಿ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ ರಾಜು ನಾಯಕವಾಡಿ.ಎಸ್ ಎಸ್ ಕೆ ಸಮಾಜದ ಯುವ ಮುಖಂಡರು ಅವಳಿ ನಗರದ ಸಮಸ್ಯೆಗಳಿಗೆ ಮತ್ತು ಯಾರೇ ಯಾವುದೇ ಸಮಸ್ಯೆಗಳನ್ನು ಹೊತ್ತುಕೊಂಡು ಬಂದರೆ ಅವರ ಧ್ವನಿಯಾಗಿ ಹಗಲಿರುಳು ಕೆಲಸ ಕಾರ್ಯಗಳನ್ನು ಮಾಡುತ್ತಿರುವ ರಾಜು ನಾಯಕವಾಡಿ ಅವರು ಉತ್ಸಾಹಿ ಯುವ ಮುಖಂಡರಾಗಿದ್ದಾರೆ.ಇತ್ತೀಚಿಗಷ್ಟೇ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆಯನ್ನು ನೀಡಿರುವ ರಾಜು ನಾಯಕವಾಡಿ ಯವರು …
Read More »ಆಶ್ವಾಸನೆ ಈಡೇರಿಸಲು ಮತ ಕೇಳುತ್ತಿದ್ದೇನೆ: ಎಮ್.ಆರ್.ಪಾಟೀಲ್
Spread the loveಕುಂದಗೋಳ: ಮತ ಕೇಳಲು ನಿಮ್ಮ ಮನೆ ಬಾಗಿಲಿಗೆ ಬರುವಾಗ ನಿಮಗೆ ನೀಡಿದ ಆಶ್ವಾಸನೆ ಈಡೇರಿಸುವ ಸಂಕಲ್ಪದೊಂದಿಗೆ ನಿಮ್ಮ ಮುಂದೆ ಬರುತ್ತಿದ್ದೇನೆ. ಹೀಗಾಗಿ ಕ್ಷೇತ್ರದ ಅಭಿವೃದ್ಧಿಗೆ ತಾವು ಬೆಂಬಲಿಸಬೇಕೆಂದು ಬಿಜೆಪಿ ಅಭ್ಯರ್ಥಿ ಎಮ್.ಆರ್.ಪಾಟೀಲ್ ತಿಳಿಸಿದರು. ಅವರು ಕ್ಷೇತ್ರದ ಪಶುಪತಿಹಾಳ, ಯರೇಬೂದಿಹಾಳ, ಹೊಸಳ್ಳಿ, ಹಿರೇಗುಂಜಳ, ಚಿಕ್ಕಗುಂಜಳ, ಬಾಗವಾಡ, ಬರದ್ವಾಡದಲ್ಲಿ ಭರ್ಜರಿ ಚುನಾವಣೆ ಪ್ರಚಾರ ಗೈದ ಅವರು ಗ್ರಾಮದಲ್ಲಿ ಪಾದಯಾತ್ರೆ ನಡೆಸಿ ಮನೆ ಮನೆಗೆ ತೆರಳಿ ತಮ್ಮನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು. …
Read More »