Home / ರಾಜಕೀಯ (page 10)

ರಾಜಕೀಯ

ಸಿಎಂ ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ, ಅವರ ಬದಲಾವಣೆ ಆಗುವುದಿಲ್ಲ : ಬಸವರಾಜ್ ಹೊರಟ್ಟಿ

Spread the loveಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಉತ್ತಮವಾದ ಕೆಲಸಗಳನ್ನು ಮಾಡುತ್ತಿದ್ದಾರೆ. ರಾಜಕಾರಣದಲ್ಲಿ ಸುಮ್ಮನೆ ಹವಾ ಬೀಡುತ್ತಾರೆ. ಬಿಟ್ ಕಾಯಿನ್ ಪ್ರಕರಣದಿಂದ ಸಿಎಂ ಬದಲಾವಣೆ ಆಗುವುದಿಲ್ಲ. ಈಗಾಗಲೇ ಬಿಟ್ ಕಾಯಿನ್ ಪ್ರಕರಣ ಕುರಿತು ತನಿಖೆ ನಡೆಯುತ್ತಿದೆ. ಅದರಲ್ಲಿ ಯಾರು ತಪ್ಪಿತಸ್ಥರಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಿ. ಆದರೆ ಇದೇ ವಿಚಾರಕ್ಕೆ ಸಿಎಂ ಬದಲಾವಣೆ ಆಗಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದರು. ಧಾರವಾಡದ ಮನಗುಂಡಿ ಗ್ರಾಮದಲ್ಲಿ ಮಾಧ್ಯಮ …

Read More »

ಬಿಟ್ ಕಾಯಿನ್ ಸತ್ಯ ಹೊರ ಬಂದ್ರೆ ಸರ್ಕಾರ ಉಳಿಯುತ್ತಾ : ಸಿದ್ದರಾಮಯ್ಯ ವ್ಯಂಗ್ಯ

Spread the loveಹುಬ್ಬಳ್ಳಿ : ಬಿಟ್ ಕಾಯಿನ್ ಸತ್ಯ ಹೊರ ಬಂದ್ರೆ ಸರ್ಕಾರ ಉಳಿಯುತ್ತಾ.? ಮುಖ್ಯಮಂತ್ರಿಗಳು ಯಾಕೆ ಅದನ್ನು ಮುಚ್ಚಿಹಾಕಲು ಪ್ರಯತ್ನ ಮಾಡತೀರೋದು..? ಮುಖ್ಯಮಂತ್ರಿಗಳು ಯಾಕೆ ಸುಳ್ಳು ಹೇಳತೀರೋದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಬೊಮ್ಮಾಯಿಗೆ ಪ್ರಶ್ನೆ ಹಾಕಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಇದರಲ್ಲಿ ಭಾಗಿಯಾಗಿದ್ರೆ ಅವರ ಸರ್ಕಾರ ಹೋಗಲ್ವಾ..? ಬಿಟ್ ಕಾಯಿನ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ.ಯಾವುದೇ ಪಕ್ಷದವರು ಇರಲಿ …

Read More »

ರಾಹುಲ್ ಗಾಂಧಿ ಒಂದು ತಿಂಗಳು ಇಟಲಿಗೆ ಹೋಗುವವರಿದ್ದಾರೆ : ಪ್ರಹ್ಲಾದ್ ಜೋಶಿ ವ್ಯಂಗ್ಯ

Spread the loveಧಾರವಾಡ: ದೇಶದಲ್ಲಿ 29 ಕಡೆಗಳಲ್ಲಿ ಚುನಾವಣೆಗಳು ನಡೆದಿವೆ, ಅದರಲ್ಲಿ ಎನ್ ಡಿ ಎ ಮೈತ್ರಿ ಕೂಟ 12 ರಲ್ಲಿ ಗೆಲ್ಲುವು ಸಾಧಸಿದೆ. ಆದರೆ ಕಾಂಗ್ರೆಸ್ ಪಕ್ಷ ರಾಜಸ್ಥಾನ ಮತ್ತು ಹಿಮಾಚ ಪ್ರದೇಶ ಬಿಟ್ಟರೆ ಬೇರೆಲ್ಲೂ ಗೆದ್ದಿಲ್ಲ. ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಕೂಡಾ ಕಾಂಗ್ರೆಸ್ ಪಕ್ಷ ಆಡಳಿತ ಅವಧಿಯಲ್ಲಿಯೇ ಆಗಿದೆ. ಆದರೆ ಈಗ ನಾವು ಅಬಕಾರಿ ಸುಂಕವನ್ನು ಕಡಿಮೆ ಮಾಡಿ, ಜನರಿಗೆ ಬೆಲೆ ಏರಿಕೆಯಿಂದ ಆಗುತ್ತಿರುವ ಹೊರೆಯನ್ನು …

Read More »

ಸಾಮೂಹಿಕವಾಗಿ ಎಲ್ಲರೂ ಸೇರಿ ಚುನಾವಣೆ ಮಾಡಿದ್ದೇವೆ. ಸೋಲಿನ ಹೊಣೆ ಕೂಡಾ ನಮ್ಮೆಲ್ಲರದ್ದು : ಸಿ ಎಂ ಬಸವರಾಜ ಬೊಮ್ಮಾಯಿ

Spread the loveಹುಬ್ಬಳ್ಳಿ : ಹಾನಗಲ್ ನಲ್ಲಿ ಸಾಮೂಹಿಕವಾಗಿ ಎಲ್ಲರೂ ಸೇರಿ ಚುನಾವಣೆ ಮಾಡಿದ್ದೇವೆ. ಸೋಲಿನ ಹೊಣೆ ಕೂಡಾ ನಮ್ಮೆಲ್ಲರದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ನಾನು ಈ ಹಿಂದೆ ಹೇಳಿದ್ದೆ, ನಮ್ಮ ನಾಯಕರಾದ ಅಮಿತ್ ಶಾ ನನ್ನ ಹೆಸರು ಹೇಳಿದ್ದರು. ನಾನು ತಂಡದ ಮುಖ್ತಸ್ಥನಿರಬಹುದು. ಆದರೆ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಿದ್ದೇವೆ ಎಂದರು. ಹಾನಗಲ್ ನಲ್ಲಿ ಒಗ್ಗಟ್ಟಿನ ಕೊರತೆ …

Read More »
[the_ad id="389"]