Spread the loveಹುಬ್ಬಳ್ಳಿ : ರಾಜಕೀಯವಾಗಿ ನನನ್ನು ಮುಗಿಸಲು ಶಾಸಕ ಪ್ರಸಾದ್ ಅಬ್ಬಯ್ಯ ಷಡ್ಯಂತ್ರ ಮಾಡಿದ್ದಾರೆ ಎಂದು ಮಾಜಿ ಪಾಲಿಕೆ ಸದಸ್ಯ ಶಿವಾನಂದ ಮುತ್ತಣ್ಣವರ ಆರೋಪಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಪ್ರಸಾದ್ ಅಬ್ಬಯ್ಯ ಅವರು ಅಸತ್ಯದ ಹಾದಿಯಲ್ಲಿದ್ದಾರೆ. ಅಕ್ರಮ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಬೇಕಾಬಿಟ್ಟಿ ರಾಜಕಾರಣ ಮಾಡುತ್ತಿದ್ದಾರೆ. ಅದರ ವಿರುದ್ಧ ನಾನು ಸತ್ಯದ ಹಾದಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ಈ ಕಾರಣದಿಂದ ನನಗೆ ರಾಜಕೀಯವಾಗಿ ಮುಗಿಸಲು …
Read More »ಬಿಜೆಪಿ ವಿಫಲವಾಗಿದೆ ನಮಗೊಂದು ಅವಕಾಶ ನೀಡಿ ಅಭಿವೃದ್ಧಿ ಅರ್ಥ ಮಾಡಿಸುತ್ತೇವೆ:ಎಚ್.ಡಿ.ಬಸವರಾಜ
Spread the loveಹುಬ್ಬಳ್ಳಿ : ಭಾರತೀಯ ಜನತಾ ಪಕ್ಷ ಸಾರ್ವಜನಿಕರ ಸೇವೆಯ ಹೆಸರಿನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆದರೆ ಜನರ ಸೇವೆ ಮಾಡುವಲ್ಲಿ ಅಧಿಕಾರ ನಡೆಸುವಲ್ಲಿ ವಿಫಲವಾಗಿದ್ದು, ಬರುವ ಚುನಾವಣೆಯಲ್ಲಿ ಆಮ್ ಆದ್ಮಿಗೆ ಪಾರ್ಟಿಗೆ ಒಂದು ಅವಕಾಶ ನೀಡಿ ಬದಲಾವಣೆಗೆ ಮುನ್ನುಡಿ ಬರೆಯಬೇಕೆಂದು ಮಾಜಿ ಶಾಸಕರು ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರಾದ ಎಚ್.ಡಿ.ಬಸವರಾಜ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಂಬರುವ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ …
Read More »ಶಾಸಕ ಬೆಲ್ಲದ್ ಗೆ ಸಚಿವ ಸ್ಥಾನ ಕೈ ತಪ್ಪಿಸಲು ಜಿಲ್ಲೆಯ ಹಿರಿಯ ನಾಯಕರ ಹುನ್ನಾರ: ಹುಬ್ಬಳ್ಳಿ ರೈತ ಮುಖಂಡರ ಆರೋಪ
Spread the loveಹುಬ್ಬಳ್ಳಿ : ಶಾಸಕ ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ಕೈ ತಪ್ಪಿಸಲು ಧಾರವಾಡ ಜಿಲ್ಲೆಯ ಬಿಜೆಪಿ ನಾಯಕರು ಹುನ್ನಾರ ನಡೆಸಿದ್ದಾರೆ ಎಂದು ಗೋಕುಲ ಗ್ರಾಮದ ರೈತ ಮುಖಂಡರು ಹಾಗೂ ಅರವಿಂದ ಬೆಲ್ಲದ ಬೆಂಬಲಿಗರು ಕಿಡಿ ಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಲ್ಲದ ಅವರು ಸಾಕಷ್ಟು ಜನಪರ ಕಾರ್ಯಗಳನ್ನು ಮಾಡಿ ಜನಮನ್ನಣೆ ಪಡೆದ ಶಾಸಕರಾಗಿದ್ದಾರೆ. ಆದರೆ ಸ್ವಪಕ್ಷಿಯರ ಅಸಮಾಧಾನ ಹಾಗೂ ಹುನ್ನಾರದಿಂದ ಅರವಿಂದ ಬೆಲ್ಲದ ಅವರಿಗೆ ಸಚಿವ …
Read More »ಮಂತ್ರಿ ಸ್ಥಾನಕ್ಕೆ ದೇವರ ಮೊರೆ ಹೋದ ಶಾಸಕರ ಅಭಿಮಾನಿಗಳು
Spread the loveಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸಚಿವ ಸ್ಥಾನಕ್ಕೆ ಹೆಚ್ಚಾದ ಲಾಬಿಯಿಂದಾಗಿ, ಶಾಸಕ ಅರವಿಂದ ಬೆಲ್ಲದ ಅಭಿಮಾನಿಗಳಿಂದ ನಗರದ ಸಿದ್ಧಾರೂಢರ ಮಠದಲ್ಲಿ ದೀಡ್ ನಮಸ್ಕಾರ ಹಾಕಿ, ಸಿದ್ಧಾರೂಢರಿಗೆ ವಿಶೇಷ ಪೂಜೆ ಸಲ್ಲಿಸಿ, ಅರವಿಂದ ಬೆಲ್ಲದ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಬೆಲ್ಲದ ಪರ ಘೋಷಣೆ ಕೂಗಿ, ಬಿಜೆಪಿ ಹೈಕಮಾಂಡ್ ಮತ್ತು ಸಿಎಂ ಬೊಮ್ಮಾಯಿ ಅವರನ್ನು ಒತ್ತಾಯಿಸಿದರು.
Read More »