Spread the loveಹುಬ್ಬಳ್ಳಿ : ಬರುವ ಹುಬ್ಬಳ್ಳಿ -ಧಾರವಾಡ ಮಾಹಾನಗರ ಪಾಲಿಕೆ ಹಾಗೂ ಬರುವ ತಾಲೂಕ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ಎರಡು ವಿಧಾನಸಭೆ ಉಪಚುನಾವಣೆಗಳಲ್ಲಿ ಶಿವಸೇನಾ ಪಕ್ಷ ,ಉತ್ತರ ಜನಶಕ್ತಿ ಸೇನಾ ಪಕ್ಷ ಹಾಗೂ ರಾಷ್ಟ್ರೀಯ ಅಪ್ನೆ ಮೂರು ಪಕ್ಷಗಳು ಪೂರ್ವ ಮೈತ್ರಿ ಮೂಲಕ ಮುಂಬರುವ ಚುನಾವಣೆಗೆ ಸ್ಪರ್ದಿಸುತ್ತೇವೆ ಎಂದು ಶಿವ ಸೇನಾ ಪಕ್ಷದ ಅಧ್ಯಕ್ಷ ಕುಮಾರ್ ಹಕಾರಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಿವಸೇನಾ ಪಕ್ಷ …
Read More »ಡಿಕೆಶಿ,ಹೆಬಾಳ್ಕರ್ ನನ್ನ ಕಿಸೆಯಲ್ಲಿದ್ದಾರೆ ಅಂತಾನೇ ಇವರು; ಲಕ್ಷ್ಮಿ ಹೆಬ್ಬಾಳ್ಕರ ಅಳಿಯನ ವಿರುದ್ಧ ಅಳಲು ತೊಡಿಕೊಂಡ ಕಾರ್ಯಕರ್ತ
Spread the loveಹುಬ್ಬಳ್ಳಿ : ಕಳೆದ ದಿನ ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ನಡೆದಿದ್ದ ಬೆಳಗಾವಿ ವಿಭಾಗದ ಮಟ್ಟದ ಕೈ ನಾಯಕರ ಸಭೆಯಲ್ಲಿ ಕಾರ್ಯಕರ್ತನೊಬ್ಬ ಪುಲ್ ವೈಲೆಂಟ್ ಆಗಿದ್ದು, ರಾಜ್ಯ ಮಟ್ಟದ ಕಾಂಗ್ರೆಸ್ ಪಕ್ಷದ ನಾಯಕರ ಹಾಗೂ ರಾಜ್ಯ ಉಸ್ತುವಾರಿ ಮುಂದೆ ತನ್ನ ಅಳನ್ನು ತೊಂಡಿಕೊಂಡಿದ್ದಾನೆ. ಈ ವಿಡಿಯೋ ಈಗ ವೈರಲ್ ಆಗಿದೆ. ಬೆಳಗಾವಿ ಸೇರಿದಂತೆ ಹುಬ್ಬಳ್ಳಿ ಧಾರವಾಡ, ಹಾವೇರಿ, ಗದಗ, ಚಿಕ್ಕೋಡಿ, ಬಾಗಲಕೋಟೆ, ಬಿಜಾಪುರ ಜಿಲ್ಲಾ ನಾಯಕರ ಜೊತೆ …
Read More »ಬಿಜೆಪಿ ಅವರಿಗೆ ಜನರ ಕಷ್ಟಕ್ಕಿಂತ ಅಧಿಕಾರವೇ ಮುಖ್ಯವಾಗಿದೆ- ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸರ್ಜೆವಾಲಾ.
Spread the loveಹುಬ್ಬಳ್ಳಿ : ರಾಜ್ಯದ ಅಕ್ಕಪಕ್ಕ ರಾಜ್ಯಗಳಲ್ಲಿ ಕೊರೊನಾ ಮಾಹಾಮಾರಿ ವೈರಸ್ ಸಂಖ್ಯೆ ಹೆಚ್ಚಾಗುತ್ತಿದೆ. ಜೊತೆಗೆ ಉತ್ತರ ಕರ್ನಾಟಕದಲ್ಲಿ ಪ್ರವಾಹ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಜನರ ಸಂಕಷ್ಟಕ್ಕೆ ಬರಬೇಕಿದ್ದ ರಾಜ್ಯ ಕೇಂದ್ರ ಸರ್ಕಾರಗಳಿಗೆ ಅಧಿಕಾರವೇ ಮುಖ್ಯವಾಗಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾವರು ರಾಜ್ಯ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಹುಬ್ಬಳ್ಳಿಯ ಖಾಸಗಿ ಹೋಟೆನಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ನಾಯಕರ ಸಭೆಯಲ್ಲಿ ಭಾಗವಹಿಸಿ ನಂತರ ಸುದ್ದಿಗೋಷ್ಠಿ …
Read More »ನೆರೆ ಪರಿಹಾರ ವಿಚಾರದಲ್ಲಿ ಕೇಂದ್ರ ಸರಕಾರ ತಾರತಮ್ಯ
Spread the loveಹುಬ್ಬಳ್ಳಿ : ನೆರೆ ಪರಿಹಾರ ವಿಚಾರದಲ್ಲಿ, ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯವನ್ನ ಕೇವಲವಾಗಿ ನೋಡುತ್ತಿದೆ,,ಕರ್ನಾಟಕ ರಾಜ್ಯವನ್ನ ಅವರು ಮರೆತು ಬಿಟ್ಟಿದ್ದಾರೆ ದಕ್ಷಿಣ ಭಾರತದಲ್ಲಿ ಬಿಜೆಪಿಯ ಹೆಬ್ಬಾಗಿಲೆಂದು ಕರ್ನಾಟಕವನ್ನು ಕರೆಯುತ್ತಾರೆ.ಈ ರೀತಿಯ ವಾತಾವರಣವನ್ನು ಬಿಎಸ್, ಯಡಿಯೂರಪ್ಪನವರು ಸೃಷ್ಟಿ ಮಾಡಿದ್ದಾರೆ ಎಂದು ಬಿಜೆಪಿ ಸರಕಾರದ ವಿರುದ್ಧ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಗರಂ ಆಗಿದ್ದಾರೆ. ನಗರದಲ್ಲಿಂದು ಮಾತಾನಾಡಿದ ಅವರು,ಬಿಜೆಪಿ ಸರ್ಕಾರಕ್ಕೆ ಜನರ ಸಮಸ್ಯೆಗಳನ್ನ ಬಗೆಹರಿಸುವ ಆಸಕ್ತಿ ಇಲ್ಲ ಅವರ ಪಕ್ಷದ ಸ್ವಾರ್ಥ …
Read More »