Spread the loveಹುಬ್ಬಳ್ಳಿ : ಬಿಜೆಪಿ ಸರ್ಕಾರಕ್ಕೆ ರಾಜ್ಯದ ಜನರ ಹಿತ ಬೇಕಾಗಿಲ್ಲ. ಅವರಿಗೆ ಅಧಿಕಾರ ಅಷ್ಟೇ ಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಹೋದ ಭಾರಿಯ ನೆರೆಯ ಪರಿಹಾರವೇ ಜನರಿಗೆ ಸಿಕ್ಕಿಲ್ಲ, ಅವರೇನು ಮಾಡಲಿಲ್ಲ, ಮನೆ ಬಿದ್ದಿದಕ್ಕೆ 5 ಲಕ್ಷ ಕೊಡ್ತಿನಿ ಅಂದಿದ್ರು ಏನು ಕೊಟ್ಟಿಲ್ಲ. ಕೇಂದ್ರ ಸರ್ಕಾರ ಕೊಡಲಿಲ್ಲ, ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ. …
Read More »ರಾಜ್ಯ ಬಿಜೆಪಿ ನಾಯಕರು ಜನರ ಹಿತ ಮರೆತು ಅಧಿಕಾರಕ್ಕಾ ಓಡಾಟ ನಡೆಸಿದ್ದಾರೆ- ವಿಪಕ್ಷ ನಾಯಕ ಸಿದ್ದರಾಮಯ್ಯಾ
Spread the loveಹುಬ್ಬಳ್ಳಿ : ರಾಜ್ಯ ಬಿಜೆಪಿ ನಾಯಕರಿಗೆ ಜನರ ಹಿತಕ್ಕಿಂತ ಅವರಿಗೆ ಅಧಿಕಾರವೇ ಮುಖ್ಯವಾಗಿದೆ. ಅಧಿಕಾರ ಪಡೆಯುವದಕ್ಕಾಗಿ ಈಗ ಬಿಜೆಪಿ ನಾಯಕರು ಓಡಾಟ ನಡೆಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಾ ಬಿಜೆಪಿ ನಾಯಕರ ದೆಹಲಿ ಓಡಾಟಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿ ಖಾಸಗಿ ಹೋಟೆಲ್ ನಡೆದ ಬೆಳಗಾವಿ ವಿಭಾಗ ಮಟ್ಟದ ನಾಯಕರ ಸಭೆಯ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರವಾಹ ಬಂದ ಸಂದರ್ಭದಲ್ಲಿ, ಜನರ ಹಿತ ಮರೆತು …
Read More »ದೇಶ ಹಾಗೂ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ : ಡಿ.ಕೆ.ಶಿವಕುಮಾರ್
Spread the loveಹುಬ್ಬಳ್ಳಿ : ಕಾಂಗ್ರೆಸನ್ನು ಯಾರು ಅಳಿಸಲು ಸಾಧ್ಯವಿಲ್ಲ. ಮತ್ತೆ ಪುಟ್ಟಿದೆದ್ದು ದೇಶ ಮತ್ತು ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು ನಗರದ ಗೋಕುಲ ಗಾರ್ಡನದಲ್ಲಿ ಮಧು ಬಂಗಾರಪ್ಪ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು, ದಿ. ಎಸ್.ಬಂಗಾರಪ್ಪ ನನ್ನ ರಾಜಕೀಯ ಗುರು ಅವರ ಗರಡಿಯಲ್ಲಿ ನಾವು ಬೆಳೆದವರು. ಅವರ ಪುತ್ರನನ್ನು ನನ್ನ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳಿಸುತ್ತಿರುವುದು ಖುಷಿ ತಂದಿದೆ. …
Read More »ರಾಜ್ಯದಲ್ಲಿ ಹುಲಿ ಕೇಂದ್ರದಲ್ಲಿ ಇಲಿ ಸಂಸದರ ವಿರುದ್ಧ ಗರಂ ಆದ ಸಲೀಮ್ ಅಹ್ಮದ್
Spread the loveಹುಬ್ಬಳ್ಳಿ : ಮಾಜಿ ಶಾಸಕ ಹಾಗೂ ಜೆಡಿಎಸ್ ಯುವ ಮುಖಂ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದು ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬಿದಂತಾಗಿದೆ,ಇನ್ನೂ ಹಲವು ನಾಯಕರು ಸದ್ಯದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಮಾತಾನಾಡಿದ ಅವರು, ದಿ.ಮಾಜಿ ಸಿಎಮ್ ಅವರ ಪುತ್ರ ಮಧು ಬಂಗಾರಪ್ಪ ಅವರು ಪಕ್ಷದ ಆಡಳಿತ ನೀತಿ ಹಾಗೂ ಡಿಕೆಶಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಕಾರ್ಯನಿರ್ವಹಿಸಲು …
Read More »