Home / ರಾಜಕೀಯ (page 18)

ರಾಜಕೀಯ

ಯಡಿಯೂರಪ್ಪ-ಕೇಂದ್ರ ನಾಯಕರ ಮಧ್ಯೆ ಏನು ಮಾತುಕತೆ ಆಗಿದೆ ಗೊತ್ತಿಲ್ಲ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Spread the loveಹುಬ್ಬಳ್ಳಿ : ರಾಜ್ಯ ರಾಜಕಾರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಮುಖ್ಯಮಂತ್ರಿಗಳು ಈಗಾಗಲೇ ತಮ್ಮ ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪ ಮತ್ತು ಕೇಂದ್ರ ನಾಯಕರ ಮಧ್ಯೆ ಏನು ಮಾತುಕತೆ ನಡೆದಿದೆ ಹಾಗೂ ನಡೆಯುತ್ತಿದೆ ಅದರ ವಿವರ ನನಗೆ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಪ್ರತಿಕ್ರಿಯೆ ನೀಡಿದ ಅವರು, ವರಿಷ್ಠರ ಜೊತೆಗೆ ಏನೇ ಮಾತುಕತೆ ನಡೆದಿದ್ದರು, ಅದೂ ಯಡಿಯೂರಪ್ಪ ಹಾಗೂ ಕೇಂದ್ರ ನಾಯಕರಿಗೆ …

Read More »

ಜನರ ಆಯ್ಕೆ ಮಾಡಿದವರೇ ಪಕ್ಷದ ಅಧಿಕೃತ ಅಭ್ಯರ್ಥಿ- ಸಂತೋಷ ನಂದೂರು

Spread the loveಹುಬ್ಬಳ್ಳಿ : ಉತ್ತಮ ಪ್ರಜಾಕೀಯ ಪಕ್ಷ ಮುಂಬರುವ ಪಾಲಿಕೆ ಚುನಾವಣೆಗೆ ಸ್ಪರ್ಧಿಸಲು ಅಂತಿಮ ತೀರ್ಮಾನ ಮಾಡಲಾಗಿದ್ದು ಸ್ಪರ್ಧಾ ಳುಗಳನ್ನು ಜನರೇ ಆಯ್ಕೆ ಮಾಡುತ್ತಾರೆ ಎಂದು ಉತ್ತಮ ಪ್ರಜಾಕೀಯ ಪಕ್ಷ ದ ಸಂತೋಷ ನಂದೂರ ಹೇಳಿದರು. ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಳಿನಗರದ 82 ವಾರ್ಡ್‌ ಗಳಿಗೆ ಪಾಲಿಕೆ ಚುನಾವಣೆಗೆ ಪ್ರಜಾಕೀಯ ಸ್ಪರ್ಧೆ ಮಾಡುತ್ತಿದ್ದು, ಸ್ಪರ್ಧೆ ಮಾಡುವ ಅಭ್ಯರ್ಥಿ ಈ ಕ್ಷೇತ್ರದ ಬಗ್ಗೆ …

Read More »

ರಾಜ್ಯ ಸರ್ಕಾರ ಭ್ರಷ್ಟಾಚಾರದ ವಾಸನೆ ಹೊಡೀತಾಯಿದೆ : ಸಿದ್ದರಾಮಯ್ಯ ಆರೋಪ

Spread the loveಹುಬ್ಬಳ್ಳಿ : ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸರ್ಕಾರಕ್ಕೆ ಮಾನ, ಮರ್ಯಾದೆ, ನಾಚಿಕೆ ಇಲ್ಲವೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ‌. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಕೋವಿಡ್ ಹೆಸರಿನಲ್ಲಿ ಭ್ರಷ್ಟಾಚಾರ ಮಾಡಲು ಅನುಕೂಲ ಮಾಡಿಕೊಟ್ಟಿದೆ. ಈ ಸಂದರ್ಭದಲ್ಲಿ ಪ್ರತಿಪಕ್ಷಗಳು ಸಹ ವಿರೋಧ ಮಾಡುವುದು, ಪ್ರತಿಭಟನೆ ಮಾಡೋಕ್ಕೆ ಬರಲ್ಲ ಎನ್ನುವುದು ಗೊತ್ತಿದೆ. ಹೀಗಾಗಿ ಸರ್ಕಾರ ಆಡಿದೆ ಆಟವಾಗಿದೆ ಎಂದರು. ಮಂಡ್ಯ ಸಂಸದೇ ಸುಮಲತಾ ಕುಮಾರಸ್ವಾಮಿ …

Read More »

ಸದ್ಯ ಸಂಪುಟ ವಿಸ್ತರಣೆ ಇಲ್ಲ: ಡಿಸಿಎಂ ಅಶ್ವತ್ಥನಾರಾಯಣ ಸ್ಪಷ್ಟನೆ

Spread the loveಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಈಗಾಗಲೇ ಸಿಎಂ ಸ್ಪಷ್ಟಪಡಿಸಿದ್ದು, ಹೀಗಾಗಿ ಸದ್ಯ ಯಾವುದೇ ಸಂಪುಟ ವಿಸ್ತರಣೆ ಕಾರ್ಯ ನಡೆಯುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಅಂಬರೀಶ್ ಹಾಗೂ ಕುಮಾರಸ್ವಾಮಿ ವಿಚಾರವಾಗಿ ಮತ್ತೆ ಇದೀಗ ಮಾತನಾಡುವುದು ಸೂಕ್ತವಲ್ಲ. ಈಗಾಗಲೇ ಅವರು ಶಾಂತಿ ಮಾಡಿಕೊಂಡಿದ್ದು, ಮತ್ತೆ ಪರಸ್ಪರವಾಗಿ ಮಾತಾಡುವುದಿಲ್ಲ ಎಂದಿದ್ದಾರೆ. ರಮೇಶ ಜಾರಕಿಹೊಳಿ ರಾಜೀನಾಮೆ ನೀಡುವುದಿಲ್ಲ, ಅವರು …

Read More »
[the_ad id="389"]