Spread the loveಹುಬ್ಬಳ್ಳಿ : ಪಶ್ಚಿಮ ಶಿಕ್ಷಕರ ಪರಿಷತ್ ಚುನಾವಣೆಯಲ್ಲಿ ಸತತವಾಗಿ 8 ನೇ ಬಾರಿ ಜಯಭೇರಿ ಬಾರಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಜಯಭೇರಿ ಹಿನ್ನೆಲೆಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತರಿಂದ ವಿಜಯೋತ್ಸವ ಆಚರಿಸಲಾಯಿತು.
Read More »ವಿಧಾನ ಪರಿಷತ್ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ : ಸಿಎಂ ಬೊಮ್ಮಾಯಿ ವಿಶ್ವಾಸ
Spread the loveಹುಬ್ಬಳ್ಳಿ : ವಿಧಾನ ಪರಿಷತ್ ನಾಲ್ಕು ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೇ, ಅದರಂತೆ ವಿಧಾನ ಪರಿಷತ್ ಚುನಾವಣೆ ಪ್ರಚಾರ ನಡೆಯುತ್ತಿದೆ. ಇಂದು ನಾನು ಕೂಡಾ ಬೆಳಗಾವಿ, ಹುಬ್ಬಳ್ಳಿಯಲ್ಲಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ಬಂದಿದ್ದೇನೆ. ಇದುವರೆಗೆ ನಡೆದ ಚುನಾವಣೆ …
Read More »ಆಪರೇಷನ್ ಕಮಲ ನೈಸರ್ಗಿಕವಾದ ಪ್ರಕ್ರಿಯೆ : ಅಶ್ವಥ್ ನಾರಾಯಣ
Spread the loveಹುಬ್ಬಳ್ಳಿ: ಆಪರೇಷನ್ ಕಮಲ ನೈಸರ್ಗಿಕವಾದ ಪ್ರಕ್ರಿಯೆ. ಚುನಾವಣೆ ಹತ್ತಿರ ಬಂದ ಹಾಗೇ ಬಿಜೆಪಿಯತ್ತ ಇತರ ಪಕ್ಷದವರು ಹರಿದುಬರಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ತಿಳಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ಪ್ರಸ್ತುತವಾದ, ಜನಪರವಾದ, ಜನರ ಪಕ್ಷವಾದ ಪಕ್ಷವಾಗಿದೆ. ಬೇರೆ ಬೇರೆ ಪಕ್ಷಗಳು ಕೇವಲ ಕುಟುಂಬಕ್ಕೆ ಸೀಮಿತವಾಗಿ, ಎಲ್ಲೋ ಒಂದು ಕಡೆಗೆ ಬೆಳೆಯಲು ಪ್ರಜಾಪ್ರಭುತ್ವದ ತತ್ವ ಅಥವಾ ಅದರ …
Read More »ಸಿದ್ದರಾಮಯ್ಯ ಒಬ್ಬ ಮಾಜಿ ಸಿಎಂರಂತೆ ವರ್ತನೆ ಮಾಡ್ತಿಲ್ಲ : ಜಗದೀಶ್ ಶೆಟ್ಟರ್
Spread the loveಹುಬ್ಬಳ್ಳಿ : ಸಿದ್ದರಾಮಯ್ಯ ಒಬ್ಬ ಮಾಜಿ ಸಿಎಂ ರಂತೆ ವರ್ತನೆ ಮಾಡ್ತಿಲ್ಲ. ಸಾಮಾನ್ಯ ಕಾರ್ಯಕರ್ತರಂತೆ ಮಾತನಾಡುತ್ತಿದ್ದಾರೆ. ಅವರು ಅತ್ಯಂತ ಕೆಳಮಟ್ಟದ ಹೇಳಿಕೆ ನೀಡುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿಕಾರಿದರು. ನಗರದಲ್ಲಿಂದು ಮಾತನಾಡಿದ ಅವರು,ಆರ್ ಎಸ್ ಎಸ್ ಚಡ್ಡಿ ಕುರಿತ ಸಿದ್ಧರಾಮಯ್ಯ ಹೇಳಿಕೆಗೆ ಗರಂ ಆದ ಜಗದೀಶ ಶೆಟ್ಟರ್, ಐದು ವರ್ಷ ಸಿಎಂ ಆಗಿದ್ದವರ ಸಂಸ್ಕೃತಿ ಇದಲ್ಲ. ಚಡ್ಡಿ ಹಾಕಿದ ಆರ್ ಎಸ್ ಎಸ್ ಕಾರ್ಯಕರ್ತರಿಂದಲೇ …
Read More »