Home / ರಾಜಕೀಯ (page 4)

ರಾಜಕೀಯ

ಆರ್.ಎಸ್.ಎಸ್ ಬಗ್ಗೆ ಸಿದ್ದರಾಮಯ್ಯ ಅಪಪ್ರಚಾರ ಮಾಡುತ್ತಿದ್ದಾರೆ : ಸಿಎಂ ಬಸವರಾಜ ಬೊಮ್ಮಾಯಿ

Spread the loveಹುಬ್ಬಳ್ಳಿ : ಆರ್.ಎಸ್.ಎಸ್ ಕಳೆದ 75 ವರ್ಷದಿಂದ ಜನಸೇವೆ ಮಾಡುತ್ತಿದೆ. ಆದರೆ ಸಿದ್ದರಾಮಯ್ಯ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ಸಿಡಿಮಿಡಿಗೊಂಡರು. ನಗರದಲ್ಲಿಂದು ಆರ್ ಎಸ್ ಎಸ್ ಚಡ್ಡಿ ಸುಡುತ್ತೆವೆ ಎನ್ನುವ ಕೈ ನಾಯಕರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಆರ್ ಎಸ್ ಎಸ್ ಉತ್ತಮ ದೇಶಭಕ್ತಿ ಕೆಲಸ‌ ಮಾಡಿದೆ. ಜನರು ಸಂಕಷ್ಟದಲ್ಲಿದ್ದಾಗ ಸಹಾಯ ಮಾಡಿದೆ. ಆದರೆ ಕೆಲವು ಜನರು ತಪ್ಪು …

Read More »

ಹು-ಧಾ ಮಹಾಪೌರರಾಗಿ ಈರೇಶ ಅಂಚಟಗೇರಿ : ಉಪಮಹಾಪೌರರಾಗಿ ಉಮಾ ಮುಕುಂದ್ ಆಯ್ಕೆ

Spread the loveಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಮಹಾಪೌರರಾಗಿ ಈರೇಶ ಅಂಚಟಗೇರಿ, ಉಪಮಹಾಪೌರರಾಗಿ ಉಮಾ ಮುಕುಂದ ಬಹುಮತದಿಂದ ಚುನಾಯಿತರಾಗಿದ್ದಾರೆ ಎಂದು ಚುನಾವಣಾಧಿಕಾರಿ,ಬೆಳಗಾವಿ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಘೋಷಿಸಿದರು. ಮಹಾನಗರಪಾಲಿಕೆ ಸಭಾಂಗಣದಲ್ಲಿ ಇಂದು ನಡೆದ ಚುನಾವಣೆ ಪ್ರಕ್ರಿಯೆ ಬಳಿಕ ಅವರು ಅಧಿಕೃತವಾಗಿ ಘೋಷಣೆ ಮಾಡಿದರು. ಮಹಾಪೌರ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿದ್ದ ಈರೇಶ ಅಂಚಟಗೇರಿ ಅವರ ಪರವಾಗಿ 50, ವಿರುದ್ಧ 35 ಹಾಗೂ ತಟಸ್ಥವಾಗಿ 4 ಸದಸ್ಯರು ಮತ …

Read More »

ಬಸವರಾಜ್ ಹೊರಟ್ಟಿ ಬಿಜೆಪಿ ಸೇರ್ಪಡೆ ಆಗಿದ್ದರಿಂದ ನಮ್ಮ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ: ಜಗದೀಶ್ ಶೆಟ್ಟರ್

Spread the loveಹುಬ್ಬಳ್ಳಿ : ಬಸವರಾಜ್ ಹೊರಟ್ಟಿ ಬಿಜೆಪಿ ಸೇರ್ಪಡೆ ಆಗಿದ್ದರಿಂದ ನಮ್ಮ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ. ಜನತಾ ಪರಿವಾರದ ಸಾಕಷ್ಟು ಜನ ಈ ಹಿಂದೆ ಬಿಜೆಪಿ ಸೇರ್ಪಡೆಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, 2008 ರಲ್ಲಿ ಹೊರಟ್ಟಿಯವರಿಗೆ ಯಡಿಯೂರಪ್ಪನವರು ಬಿಜೆಪಿಗೆ ಆಹ್ವಾನ ನೀಡಿದ್ದರು. ಆದ್ರೆ ಜೆಡಿಎಸ್‌ ಜತೆಗೆ ಒಳ್ಳೆಯ ಸಂಬಂಧ ಇರುವುದರಿಂದ ಅವಾಗ ಬರಲಿಲ್ಲ. ಆದ್ರೂ ಅವಾಗ …

Read More »

2023ರ ವರೆಗೂ ಬೊಮ್ಮಾಯಿಯವರೇ ಸಿಎಂ ಆಗಿರ್ತಾರೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Spread the loveಹುಬ್ಬಳ್ಳಿ : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆಯಿಲ್ಲ. 2023 ರವೆಗೂ ಬಸವರಾಜ ಬೊಮ್ಮಾಯಿವರೇ ಸಿಎಂ ಆಗಿ ಇರುತ್ತಾರೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಸಚಿವ ಸಂಪುಟದ ವಿಸ್ತರಣೆ ಹಾಗೂ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿದ ಅವರು, ಇವತ್ತಿನ ನನ್ನ ಸಿಎಂ ಭೇಟಿಯಲ್ಲಿ ವಿಶೇಷತೆ ಇಲ್ಲ. ಇಬ್ಬರು ಒಂದೇ ಪಕ್ಷದ ನಾಯಕರು ಸಾಮಾನ್ಯವಾಗಿ ಭೇಟಿ ಆಗುತ್ತಿರುತ್ತೆವೆ. ನಾನ ಏನು ಅವರನ್ನು ಏರ್ಪೋರ್ಟ್ ಕರೆಯಿಸಿಲ್ಲ, …

Read More »
[the_ad id="389"]