Spread the loveಹುಬ್ಬಳ್ಳಿ : ಸಿದ್ಧರಾಮಯ್ಯ ಮತ್ತು ಡಿಕೆಶಿಗೆ ಸಂಘಪರಿವಾರದ ಹೆಸರು ತೆಗೆದುಕೊಳ್ಳದೆ ಇದ್ರೆ ತಿಂದಿದ್ದು ಅರಗುವುದಿಲ್ಲ . ರಾಜ್ಯದಲ್ಲಿ ಹಾಗೂ ಎಲ್ಲ ಸಮಸ್ಯೆಗಳಿೂ ಸಂಘಪರಿವಾರವನ್ನೇ ಗುರಿಮಾಡುತ್ತಾರೆ ಪದೇಪದೆ ಆರ್.ಎಸ್.ಎಸ್. ಹೆಸರು ಹೇಳೋದು, ಸಂಘಪರಿವಾರದ ಹೆಸರು ಹೇಳೋದು ಖಯಾಲಿಯಾಗಿಬಿಟ್ಟಿದೆ ಎಂದು ಮಾಜಿ ಸಿಎಂ ಜಗದೀಶ್ ಕಾಂಗ್ರೆಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಇದನ್ನು ಕೂಡಲೇ ನಿಲ್ಲಿಸಬೇಕು. ಸರ್ಕಾರದ ಬಗ್ಗೆಯಾಗಲಿ ಅಥವಾ ಮುಖ್ಯಮಂತ್ರಿಗಳ ಬಗ್ಗೆಯಾಗಲಿ …
Read More »ಬಿಜೆಪಿಯವರು ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುತ್ತಿದ್ದಾರೆ : ವಿರೋಧ ಪಕ್ಷದ ನಾಯಕ
Spread the loveಹುಬ್ಬಳ್ಳಿ : ಬಿಜೆಪಿಯವರು ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುತ್ತಿದ್ದಾರೆ. ಜನರ ಮುಂದೆ ಹೋಗೋಕ್ಕೆ ಅವರ ಬಳಿ ಸಾಧನೆ ಇಲ್ಲ. ಹಾಗಾಗಿ ಅದನ್ನು ಮರೆಮಾಚಲು ಧಾರ್ಮಿಕ ವಿಚಾರಕ್ಕೆ ಮುಂದಾಗಿದ್ದಾರೆ. ಧರ್ಮದ ಹೆಸರಿನ ಮೇಲೆ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹರಿಹಾಯ್ದರು. ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೀದಿಯಲ್ಲಿ ಮೈಕ್ ಬಳಸುವ ವಿಷಯ ಇದೀಗ ಬಂದಿದೆ. ಮಾವಿನ ಹಣ್ಣು ಹಿಂದೂ-ಮುಸ್ಲಿಂ ಬಹಳ …
Read More »ರಾಜ್ಯ ಸರ್ವ ಜನಾಂಗದ ಶಾಂತಿ ತೋಟ ಹಾಳು ಮಾಡಬೇಡಿ: ಕುಮಾರಸ್ವಾಮಿ ಭಾವುಕ ಮಾತು
Spread the loveಹುಬ್ಬಳ್ಳಿ: ರಾಜ್ಯ ಹಾಗೂ ದೇಶ ಎಂಬುವುದು ಸರ್ವ ಜನಾಂಗದ ಶಾಂತಿಯ ತೋಟ. ಶಾಂತಿ ಕದಡಿಸಲು ಬಿಡಬೇಡಿ. ಸರ್ಕಾರ ಜನರದ್ದು, ಜನರನ್ನು ಕಾಪಡಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಸ್ಲಿಂ ವ್ಯಾಪಾರಸ್ಥರಿಗೆ ವ್ಯಾಪಾರ ಬ್ಯಾನ ಮಾಡಿ ಈ ರೀತಿ ವಾತವರಣದಿಂದ ಏನನ್ನು ಸಾಧನೆ ಮಾಡ್ತಿರಿ. ಅಧಿಕಾರಕ್ಕಾಗಿ ರಕ್ತದಕೋಳಿ ಅಡಬೇಕಾ..? ಸಾಮರಸ್ಯ ಕೆಡಿಸಿ ಬದುಕುವುದಾದ್ರು ಎಷ್ಟು ದಿನ..? ಎಂದು …
Read More »ಪಂಜಾಬ್ ನಲ್ಲಿ ಆಪ್ ಗೆಲುವು: ಹುಬ್ಬಳ್ಳಿಯಲ್ಲಿ ಕಾರ್ಯಕರ್ತರಿಂದ ವಿಜಯೋತ್ಸವ
Spread the loveಹುಬ್ಬಳ್ಳಿ : ಪಂಚರಾಜ್ಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಪಂಜಾಬ್ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನ ಪಡೆದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾ ಆಮ್ ಆದ್ಮಿ ಪಕ್ಷದಿಂದ ಹುಬ್ಬಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಆಪ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಈ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ ಕ್ರೇಜಿವಾಲ್ ಹಾಗೂ ಆಪ್ ಪರ ಜೈಕಾರಗಳನ್ನು ಹಾಕಿ ತಮಟೆ ವಾದ್ಯಗಳನ್ನು ಬಡೆದು ನೆರೆದಿದ್ದವರಿಗೆ ಸಿಹಿ ಹಂಚಿ …
Read More »