Home / ಕ್ರೈಮ್ ಸುದ್ದಿ

ಕ್ರೈಮ್ ಸುದ್ದಿ

ಹುಬ್ಬಳ್ಳಿಯಲ್ಲಿ ಯುವಕನ‌ನ್ನು ಕೊಲೆ ಮಾಡಿ ಪರಾರಿಯಾದ ಆರೋಪಿಗಳು

Spread the loveಹುಬ್ಬಳ್ಳಿಯಲ್ಲಿ ಯುವಕನ‌ನ್ನು ಕೊಲೆ ಮಾಡಿ ಪರಾರಿಯಾದ ಆರೋಪಿಗಳು ಹುಬ್ಬಳ್ಳಿ : ಯುವಕನ‌ನ್ನ ಕೊಲೆ ಮಾಡಿ ಆರೋಪಿಗಳು ಪರಾರಿಯಾದ ಘಟನೆ ಹುಬ್ಬಳ್ಳಿಯ ಸಿಲ್ವರ್ ಟೌನ್‌ನಲ್ಲಿ ನಡೆದಿದೆ. ಮೃತ ಯುವಕನನ್ನು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿ ಮೌಲಾಲಿ(24) ಎಂದು ಗುರುತಿಸಲಾಗಿದೆ. ಈತ ಹುಬ್ಬಳ್ಳಿಗೆ ಗಾರೆ ಕೆಲಸ ಮಾಡಲು ಬಂದಿದ್ದ. ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿಯೇ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದು …

Read More »

ಸ್ಮಾರ್ಟ್ ವಾಚ್ ವಿಚಾರವಾಗಿ ಅಸ್ಲಾಂ ಮಕಾಂದಾರ ಕೊಲೆ

Spread the loveಹುಬ್ಬಳ್ಳಿ: ಸ್ಮಾರ್ಟ್ ವಾಚ್ ಕಾರಣಕ್ಕಾಗಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ ಬೆಂಗೇರಿಯಲ್ಲಿ ನಡೆದಿದೆ. ಅಸ್ಲಾಂ ಮಕಾಂದಾರ (೩೦) ಎಂಬಾತನೇ ಕೊಲೆಗೀಡಾದ ವ್ಯಕ್ತಿ. ಮಂಜುನಾಥ ಜೋನಲ್ಲಿ ಎಂಬಾತನೇ ಚಾಕುವಿನಿಂದ ಎದೆ ಭಾಗಕ್ಕೆ ಗಂಭೀರವಾಗಿ ಇರಿದ ಪರಿಣಾಮವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಸ್ಲಾಂನನ್ನು ಆತನ ಸ್ನೇಹಿತರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೇ ಚಿಕಿತ್ಸೆ ಫಲಕಾರಿಯಾಗದೇ ಅಸ್ಲಾಂ ಮೃತಪಟ್ಟಿದ್ದಾನೆ. ಮಾಹಿತಿ ತಿಳಿಯುತ್ತಿದ್ದ ಹಾಗೆ …

Read More »

ಅಪರಾಧಗಳ ಕೃತ್ಯಕ್ಕೆ ಕಡಿವಾಣ ಹಾಕಲು : ರೌಡಿ ಶೀಟರ್’ಗಳಿಗೆ ಖಡಕ್ ವಾರ್ನಿಂಗ್

Spread the loveಅಪರಾಧಗಳ ಕೃತ್ಯಕ್ಕೆ ಕಡಿವಾಣ ಹಾಕಲು : ರೌಡಿ ಶೀಟರ್’ಗಳಿಗೆ ಖಡಕ್ ವಾರ್ನಿಂಗ್ ಹುಬ್ಬಳ್ಳಿ : ವಾಣಿಜ್ಯ ನಗರೀ ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಅಪರಾಧಗಳ ಪ್ರಕರಣಗಳು ಹೆಚ್ಚಾಗಿತ್ತಿರುವ ಹಿನ್ನಲೆಯಲ್ಲಿ ಹು-ಧಾ ಪೊಲೀಸ್ ಆಯುಕ್ತರಾದ ರಮನ್ ಗುಪ್ತಾ ಅವರ ಸೂಚನೆ ಮೇರೆಗೆ ರೌಡಿ ಶೀಟರ್ ಗಳ ದಿನನಿತ್ಯದ ದಿನಚರಿಗಳ ಕುರಿತು ಡಿಸಿಪಿ ಸಾಹೀಲ್ ಬಾಗ್ಲಾ ಅವರ ನೇತೃತ್ವದಲ್ಲಿ ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆನ್ನಲಾಗಿದೆ‌ ‌ ಹಳೇ ಹುಬ್ಬಳ್ಳಿ ಹಾಗೂ ಕಸಬಾಪೇಟೆ ಪೊಲೀಸ್ …

Read More »

ಕಬ್ಬಿಣ ರಾಡ್ ಗಳನ್ನ ಕಳ್ಳತನ ಮಾಡುತ್ತಿದ್ದ ಇಬ್ಬರ ಕಳ್ಳರ ಬಂಧನ

Spread the loveಹುಬ್ಬಳ್ಳಿ : ಕಟ್ಟಡ ಕಾಮಗಾರಿಗಾಗಿ ತಂದು ಹಾಕಿರುವ ಕಬ್ಬಿಣದ ರಾಡ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ ಮಾಡುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೋಲಿಸರು ಯಶಸ್ವಿಯಾಗಿದ್ದಾರೆ . ಮಾರುತಿ ಬಸಪ್ಪ ಅರಣ ಶಿಕಾರಿ , ಹಾಗೂ ಪೀರ್ ಸಾಬ್ ಮಾಬುಸಾಬ್ ಕೊಲ್ಕರ್ , ಬಂಧಿತ ಆರೋಪಿಗಳಾಗಿದ್ದಾರೆ . ಆರೋಪಿತರಿಂದ ಸುಮಾರು 85,000 ಬೆಲೆ ಬಾಳುವ ಕಬ್ಬಿಣದ ರಾಡಗಳು , ಮತ್ತು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ . ಈ ಕುರಿತು ಹುಬ್ಬಳ್ಳಿ …

Read More »
[the_ad id="389"]