Spread the loveಹುಬ್ಬಳ್ಳಿ : ವೈದ್ಯರ ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ ಕಳ್ಳರು, ಮನೆಯ ಹಿಂಬದಿಯ ಬೀಗ ಮುರಿದು ಮನೆಯಲ್ಲಿದ್ದ ಲಕ್ಷಾಂತರ ರೂ.ಹಾಗೂ ಬಂಗಾರ ದೋಚಿಕೊಂಡು ಹೋಗಿರುವ ಘಟನೆ, ಹುಬ್ಬಳ್ಳಿ ಗದಗ ರಸ್ತೆಯ ಚೇತನಾ ಕಾಲೋನಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಡಾ. ಬಸವರಾಜ ದೊಡ್ಡಮನಿ ಎಂಬವವರ ಮನೆಯೇ ಕಳ್ಳತನವಾಗಿದ್ದು, ಇವರು ಕ್ಲಿನಿಕ್ಗೆಂದು ಹೋಗಿದ್ದಾಗ ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿದ್ದ ಸುಮಾರು 250 ಗ್ರಾಂ ಚಿನ್ನ, 5 ಲಕ್ಷ ರೂ. ಹಣ …
Read More »ಅಪ್ಪನಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ ಪಾಪಿ ತಂದೆ ಅರೆಸ್ಟ್
Spread the loveಮಗಳ ಮೇಲೆ ತಂದೆಯೊಬ್ಬನಿರಂತರ ಅತ್ಯಾಚಾರ ನಡೆಸಿದ್ದು , ಕೊನೆಗೆ ತಾಯಿಯ ಉಪಾಯದಿಂದ ಪೊಲೀಸರ ಅತಿಥಿಯಾಗಿದ್ದಾನೆ.ಶಿವಮೊಗ್ಗದ ಗೋವಿಂದಪುರದಲ್ಲಿ ಈ ಘಟನೆ ನಡೆದಿದೆ . ಮೂಲತಃ ಇವರು ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನವರು ಎಂದು ತಿಳಿದುಬಂದಿದೆ . ಈತನಿಗೆ ಮಗಳು ಸೇರಿದಂತೆ ಇಬ್ಬರು ಗಂಡು ಮಕ್ಕಳಿದ್ದಾರೆ . ತನ್ನ ತಂದೆಯ ದುಷ್ಕೃತ್ಯವನ್ನು ತಾಯಿಯ ಹತ್ತಿರವೂ ಹೇಳದೆ ಸಹಿಸಿಕೊಂಡಿದ್ದಾಳೆ . ವಿಷಯ ತಿಳಿದ ಬಾಲಕಿಯ ತಾಯಿ ತನ್ನ ಮಗಳಿಗೆ ಮದುವೆ ಮಾಡುವ …
Read More »ರಸ್ತೆ ದಾಟುತ್ತಿದ್ದ ವೇಳೆ ಪಾದಾಚಾರಿಗಳಿಗೆ ಬೈಕ್ ಡಿಕ್ಕಿ
Spread the loveಹುಬ್ಬಳ್ಳಿ : ಹುಬ್ಬಳ್ಳಿ ನಗರದ ತಾರಿಹಾಳ ಬೈಪಾಸ್ ಬಳಿಯಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರಿಗಳಿಗೆ ಬೈಕ್ ಡಿಕ್ಕಿ ಹೊಡೆದ ಘಟನೆ ಈಗಷ್ಟೇ ನಡೆದಿದೆ. ಹುಬ್ಬಳ್ಳಿ ಬೈ ಪಾಸ್ ಬಳಿಯ ಬಗಿಚಾ ದಾಬಾ ಬಳಿಯಲ್ಲಿ,ಕೆಲಸ ಮುಗಿಸಿಕೊಂಡು ರಸ್ತೆ ದಾಟುತ್ತಿದ್ದ ದಂಪತಿಗಳಿಗೆ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸೇರಿ ಮೂರು ಜನ ಗಾಯಗೊಂಡಿದ್ದು. ಕೂಡಲೇ ಸ್ಥಳಕ್ಕೆ ಧಾವಿಸಿದ ಉತ್ತರ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿಯನ್ನು ನೀಡಿದ್ದು …
Read More »ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಚಾಕು ಇರಿತ
Spread the loveಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಚಾಕು ಸದ್ದು ಮಾಡಿ ರಕ್ತ ಹರಿಸಿದ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಹೆಗ್ಗೇರಿ ಬಳಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು. ಆಶೀಪ್ ಎಂಬಾತನ ಮೇಲೆ ಎರಡು ಜನ ಚಾಕುವಿನಿಂದ ಇರಿದಿದ್ದು,ಕೈ ಹಾಗೂ ಹೊಟ್ಟೆ ಭಾಗಕ್ಕೆ ಮೂರು ಕಡೆ ಚಾಕುವಿನಿಂದ ಇರಿಯಲಾಗಿದ್ದು,ಗಾಯಗೊಂಡ ಆಶೀಪ್ ನನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು. ಹಳೇ …
Read More »