Spread the loveಹುಬ್ಬಳ್ಳಿ : ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಅಕ್ರಮ ಮದ್ಯ ಸಾಗಾಟ ಜೋರಾಗಿ ಸಾಗಿದ್ದು, ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಂತೆ ಇಂದು ನಗರದ ಮಂಟೂರ ರಸ್ತೆಯಲ್ಲಿ ಭಾರಿ ಪ್ರಮಾಣದ ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಅಧಿಕಾರಿಗಳು ಗಸ್ತು ನಡೆಸುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೆರೆಗೆ ವಾಹನ ಸಂಖ್ಯೆ ಕೆಎ.63k.1560(ಹೊಂಡಾ ಡಿಯೋ ದ್ವಿಚಕ್ರ)ದಲ್ಲಿ ಅಕ್ರಮವಾಗಿ 30.24 ಲೀಟರ್ ಮದ್ಯವನ್ನು ಸಾಗಾಣಿಕೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ದಾಳಿ ಮಾಡಿದ ವೇಳೆ …
Read More »ಹುಬ್ಬಳ್ಳಿಯಲ್ಲಿ ಮತ್ತೆ ಸದ್ದು ಮಾಡಿದ ಮಾರಕಾಸ್ತ್ರ: ವ್ಯಕ್ತಿಯ ಮೇಲೆ ಹಲ್ಲೆ
Spread the loveಹುಬ್ಬಳ್ಳಿ: ಕಳವು ಆರೋಪವನ್ನು ಪೋಲಿಸರಿಗೆ ತಿಳಿಸಿದ ಕಾರಣಕ್ಕೆ ಯುವಕನೊಬ್ಬನಿಗೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಇಲ್ಲಿನ ಕುಸುಗಲ್ ರಸ್ತೆಯ ಶೆಲ್ ಪೆಟ್ರೋಲ್ ಬಂಕ್ ಹತ್ತಿರದ ಎಳನೀರು ಅಂಗಡಿ ಬಳಿ ನಡೆದಿದೆ. ವಿನೋಬಾನಗರದ ರಾಹುಲ್ ಅಲಿಯಾಸ್ ಬಬ್ಲೂ ಬಂಡಿ ಎಂಬಾತನೇ ಗಂಭೀರವಾಗಿ ಗಾಯಗೊಂಡಿದ್ದು, ಸಿಮೆಂಟ್ ಚಾಳದ ಪ್ರಭುರಾಜ ಕಲ್ಲೂಸಾ, ಜನತಾ ಕ್ವಾರ್ಟರ್ಸ್ ನ ಪ್ರಶಾಂತ ಬೊಮ್ಮಾಜಿ ಎಂಬುವವರೇ ಹಲ್ಲೇ ಮಾಡಿದವರಾಗಿದ್ದಾರೆ. ರಾಹುಲ್ ಅಲಿಯಾಸ್ ಬಂಡಿ ಈ ಹಿಂದೆ …
Read More »ಮನೆಗಳ್ಳತನ ಆರೋಪಿ ಬಂಧನ : ಹಳೇ ಹುಬ್ಬಳ್ಳಿ ಪೊಲೀಸರ ಕಾರ್ಯಾಚರಣೆ
Spread the loveಹುಬ್ಬಳ್ಳಿ: ಕೀಲಿ ಹಾಕಿದ ಮನೆಗಳನ್ನೇ ಹೊಂಚು ಹಾಕಿ ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತನಿಂದ 1,00,000 ರೂ. ಮೌಲ್ಯದ 20 ಗ್ರಾಂ ಚಿನ್ನಾಭರಣ, 68 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆಗಸ್ಟ್ ನಲ್ಲಿ ಜೈ ಹನುಮಾನ್ ನಗರ ಹಾಗೂ ಸೆಪ್ಟೆಂಬರ್ನಲ್ಲಿ ಮಲ್ಲೇಶ್ವರ ನಗರದಲ್ಲಿ ಮತ್ತೊಬ್ಬ ಸಹಚರನೊಂದಿಗೆ ಸೇರಿ ಎರಡು ಮನೆಗಳ ಕೀಲಿ ಮುರಿದು ಕಳ್ಳತನ ಮಾಡಿದ್ದ. ಇನ್ಸ್ಪೆಕ್ಟರ್ ಅಶೋಕ ಚವ್ಹಾಣ ನೇತೃತ್ವದ …
Read More »ಬೆಂಡಿಗೇರಿ ಪೊಲೀಸರ ಕಾರ್ಯಾಚರಣೆ- ಐವರು ಮೊಬೈಲ್ ಕಳ್ಳರ ಬಂಧನ
Spread the loveಹುಬ್ಬಳ್ಳಿ : ಮೊಬೈಲ್ ಫೋನ್ ಗಳನ್ನು ಕಳ್ಳತನ ಮಾಡಿಕೊಂಡು ಬಂದು ಮಾರಾಟ ಮಾಡಲು ಸಾಗಿಸುತ್ತಿದ್ದ ಐವರನ್ನು ಬಂಧಿಸುವಲ್ಲಿ ಬೆಂಡಿಗೇರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹಳೇ ಮಂಟೂರು ರೋಡ ಐವರು ಎಲ್ಲಿಂದಲೋ ಮೊಬೈನ್ ಫೋನ್ ಗಳನ್ನು ಕಳ್ಳತನ ಮಾಡಿಕೊಂಡು ಆಟೋದಲ್ಲಿ ಬರುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಬೆಂಡಿಗೇರಿ ಠಾಣೆ ಇನ್ಸ್ ಪೆಕ್ಟರ್ ಶಾಂರಾಜ್ ಸಜ್ಜನ್ ನೇತೃತ್ವದ ತಂಡ ಐವರನ್ನು ವಶಕ್ಕೆ ಪಡೆದು 1 ಲಕ್ಣ …
Read More »