Home / ಕ್ರೈಮ್ ಸುದ್ದಿ (page 13)

ಕ್ರೈಮ್ ಸುದ್ದಿ

ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಅರ್ಚಕರ ಮೇಲೆ ಹಲ್ಲೆ

Spread the loveಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಅರ್ಚಕರ ಮೇಲೆ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಗೊಕುಲ ರಸ್ತೆಯಲ್ಲಿರುವ ಗ್ರೀನ ಗಾರ್ಡನ್ ಕಾಲೋನಿಯ ಶ್ರೀ ಕರೆಯಮ್ಮ ದೇವಸ್ಥಾನದ ಅರ್ಚಕಾದ ಮಂಜುನಾಥ ಹೆಬ್ಬಾರ ಅವರ ಮೇಲೆ ಸಂದೀಪ ಜಡಿ ಹಾಗೂ ರೇಶ್ಮಾ ಜಡಿ ಎಂಬುವರು ಹಲ್ಲೆ ಮಾಡಿದ್ದಾರೆ. ನವೆಂಬರ್ ೧ ರಂದು ಕರ್ನಾಟಕ ರಾಜ್ಯೋತ್ಸವ ಹಿನ್ನಲೆಯಲ್ಲಿ ದೇವಸ್ಥಾನ ದ ಮುಂದೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಮಯದಲ್ಲಿ ದೇವಸ್ಥಾನ ಅರ್ಚಕರು, …

Read More »

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಮೇಲೆ ಹಲ್ಲೆ: ಹಲ್ಲೆಗೆ ಒಳಗಾದ ವ್ಯಕ್ತಿ ಹೇಳಿದ್ದಾದರೂ ಏನು…?

Spread the loveಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಹತ್ತು ಜನರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರ ವಿಶಾಲ್ ಮೆಗಾ ಮಾರ್ಟ್ ಬಳಿ ನಡೆದಿದೆ.   ವಿಶಾಲ್ ಮೆಗಾ ಮಾರ್ಟ್ ಮ್ಯಾನೇಜರ್ ಯುವರಾಜ ಎಂಬುವವರ ಮೇಲೆ ಹಲ್ಲೆ ನಡೆದಿದ್ದು, ಬಸವರಾಜ ಹಾಗೂ 10 ಜನರ ಸಂಗಡಿಗರಿಂದ ಹಲ್ಲೆ ಮಾಡಿರುವುದಾಗಿ ಹಲ್ಲೆಗೆ ಒಳಗಾದ ವ್ಯಕ್ತಿಯೇ ಮಾಹಿತಿ ನೀಡಿದ್ದಾರೆ‌. ಅಲ್ಲದೇ ಒಂದು ಬಂಗಾರದ ಚೈನ್, 30ಸಾವಿರ ನಗದು, ಮೊಬೈಲ್ ದರೋಡೆ …

Read More »

ಧಾರವಾಡದಲ್ಲಿ‌ ಇಬ್ಬರು ಗಾಂಜಾ‌ ಮಾರಾಟಗಾರರ ಬಂಧನ: ಬಂಧಿತರಿಂದ 322 ಗ್ರಾಂ ಗಾಂಜಾ, ಸ್ಕೂಟಿ ವಾಹನ ವಶಕ್ಕೆ

Spread the loveಸ್ಪರ್ಧಾತ್ಮಕ ಪರೀಕ್ಷೆ ಓದಲು ಬಂದ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ, ಇಬ್ಬರನ್ನು ಬಂಧಿಸುವಲ್ಲಿ ಧಾರವಾಡ ಅಬಕಾರಿ‌ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ದೃವ ಅನಿಲ ಮಾದವ್ ಹಾಗೂ ಉಮೇಶ ಶಿವಕುಮಾರ ಮಡಿವಾಳ ಬಂಧಿತ ಆರೋಪಿಗಳಾಗಿದ್ದಾರೆ. ಈ ಇಬ್ಬರು ಆರೋಪಿಗಳು ನಗರದ ಸಪ್ತಾಪುರ, ಜಯನಗರ ಸೇರಿದಂತೆ ಸುತ್ತಮುತ್ತಲಿನ ನಗರಗಳಲ್ಲಿ ಸ್ಪರ್ಧಾ ಪರೀಕ್ಷೆ ಓದಲು ಬಂದ ವಿದ್ಯಾರ್ಥಿಗಳಿಗೆ ಹಲವು ದಿನಗಳಿಂದ ಗಾಂಜಾ ಮಾರಾಟ ಮಾಡುತ್ತಿದ್ದರಂತೆ. ಕಳೆದ ದಿನ‌ …

Read More »

ಬೈಕ್ ಕಳ್ಳರ ಹಾವಳಿ : ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

Spread the loveಧಾರವಾಡ : ನಗರದ ಮಾಳಾಪುರ ಹಾಗೂ ಸೈದಾಪುರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳನ್ನ ಕಳ್ಳರ ತಮ್ಮ ಕೈಚಳಕ ತೋರಿಸಿ ರಾತ್ರೋರಾತ್ರಿ ಎಸ್ಕೆಪ್ ಮಾಡುತ್ತಿರುವ ದೃಶ್ಯಗಳು ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು , ಈ ದೃಶ್ಯ ಎಲ್ಲರ ನಿದ್ದೆ ಗೆಡಿಸುವಂತೆ ಮಾಡಿದೆ . ನಗರದ ವಿವಿಧ ಬಡಾವಣೆಗಳಲ್ಲಿ ರಾತ್ರಿಯಿಡೀ ಬೈಕ್‌ಗಳನ್ನ ಹುಡುಕುವ ಬೈಕ್ ಕಳ್ಳರ ಗ್ಯಾಂಗ್ , ಯಾರೂ ಇಲ್ಲದ ಸಮಯದಲ್ಲಿ ಬೈಕ್‌ಗಳನ್ನು ಕದ್ದು ಪರಾರಿಯಾಗುತ್ತಿದ್ದಾರೆ . ಜನರ …

Read More »
[the_ad id="389"]