Home / ಕ್ರೈಮ್ ಸುದ್ದಿ (page 14)

ಕ್ರೈಮ್ ಸುದ್ದಿ

ಗಾಂಜಾ ಸೇವಿಸುತ್ತಿದ್ದ ವಿದ್ಯಾರ್ಥಿಗಳ ಬಂಧನ

Spread the loveಹುಬ್ಬಳ್ಳಿ : ತೊಳನಕೆರೆ ಬಳಿ ನಾಲ್ವರು ವಿದ್ಯಾರ್ಥಿಗಳು ಗಾಂಜಾ ಸೇವನೆ ಮಾಡುತ್ತಿದಾಗ ವಿದ್ಯಾರ್ಥಿಗಳನ್ನ ಗೋಕುಲ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತರಿಂದ 75 ಗ್ರಾಂ ವಶಪಡಿಸಿಕೊಂಡು . ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಇನ್‌ಸ್ಪೆಕ್ಟರ್‌ ಜೆ.ಎಂ.ಕಾಲಿಮಿರ್ಚಿ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು. ಗಾಂಜಾ ಮಾರಾಟಗಾರ ದಾದಾ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತ ಆರೋಪಿಗಳು ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಹಾಗೂ ಎಂಬಿಎ ವ್ಯಾಸಂಗ ಮಾಡುತ್ತಿದ್ದಾರೆ …

Read More »

ಕೊಲೆಗೆ ಸುಫಾರಿ ಆರೋಪ: ಹುಬ್ಬಳ್ಳಿ ಖ್ಯಾತ ವೈದ್ಯನ ವಿರುದ್ದ ದೂರು ದಾಖಲಿಸಿದ ಪತ್ನಿ

Spread the loveಹುಬ್ಬಳ್ಳಿ : ತಮ್ಮ ಪತಿ ತನ್ನನ್ನ ಕೊಲೆ ಮಾಡಿಸಲು ಸುಪಾರಿ ಕೊಡುವುದಾಗಿ ಜೀವ ಬೆದರಿಕೆ ಹಾಕಿದ್ದಾನೆಂದು ಪತ್ನಿಯೇ ಪತಿಯ ವಿರುದ್ಧ ದೂರು ಘಟನೆ ಬೆಳಕಿಗೆ ಬಂದಿದೆ. ಬಾಲಾಜಿ ಆಸ್ಪತ್ರೆಯ ಡಾ.ಕ್ರಾಂತಿಕಿರಣ ಅವರ ಪತ್ನಿ ಡಾ.ಶೋಭಾ ಸುಣಗಾರ ಎಂಬುವವರೇ ದೂರನ್ನ ನೀಡಿದ್ದಾರೆ. ತನ್ನ ಪತಿಯ ಜೊತೆ ಮೂರ್ನಾಲ್ಕು ವರ್ಷದಿಂದ ಕೌಟುಂಬಿಕ ಭಿನ್ನಾಭಿಪ್ರಾಯಗಳಿವೆ. ಈ ಕಾರಣಕ್ಕೆ ನನ್ನ ಹೆಸರಿನಲ್ಲಿರುವ ಆಸ್ತಿಯನ್ನ ಬಿಟ್ಟು ಕೊಡುವಂತೆ ಪೀಡಿಸಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ತನ್ನನ್ನ …

Read More »

ಬೆಲ್ಟ್ ನಲ್ಲಿ ಅಕ್ರಮ ಚಿನ್ನ ಸಾಗಾಟ : ಓರ್ವನ ಬಂಧನ

Spread the loveಹುಬ್ಬಳ್ಳಿ: ಚಿನ್ನ ಬಚ್ಚಿಟ್ಟುಕೊಂಡು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಓರ್ವನನ್ನು ಸಿಸಿಬಿ ಪೋಲಿಸರು ಬಂಧಿಸಿದ್ದಾರೆ. ಇಲ್ಲಿನ ಕೇಶ್ವಾಪುರದ ಮಧುರಾ ಎಸ್ಟೇಟ್ ನಿವಾಸಿ ಚೇತನ ದೇವೆಂದ್ರಪ್ಪ ಜನ್ನು ಬಂಧಿತ ವ್ಯಕ್ತಿ. ಈತ ರವಿವಾರ ರಾತ್ರಿ 38.50 ಲಕ್ಷ ಮೌಲ್ಯದ 804.1 ಗ್ರಾಂ ಚಿನ್ನವನ್ನು ಬೆಲ್ಟ್ ನಲ್ಲಿ ಸಾಗಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಸಿಸಿಬಿ ಪೋಲಿಸರು ಇಲ್ಲಿನ ಗಿರಣಿಚಾಳದ ಏಳು ಮಕ್ಕಳ ತಾಯಿಯ ಗುಡಿಯ ಹಿಂಭಾಗದಲ್ಲಿ …

Read More »

ಗಾಂಜಾ ಪ್ರಕರಣ: ಪಿಐ ಸೇರಿ ಏಳು ಸಿಬ್ಬಂದಿ ಅಮಾನತು

Spread the loveಹುಬ್ಬಳ್ಳಿ : ಗಾಂಜಾ ಒಂದರ ಪ್ರಕರಣವನ್ನು ಮುಚ್ಚಿಹಾಕಿದಲ್ಲದೇ, ವಶಪಡಿಸಿಕೊಂಡಿದ್ದ ಒಂದೂವರೆ ಕೆಜಿ ಗಾಂಜಾ ನಾಪತ್ತೆ ಮಾಡಿದ ಆರೋಪದ ಎಪಿಎಂಸಿ- ನವನಗರ ಪ್ರಕರಣದಲ್ಲಿ ಠಾಣೆಯ ಇನ್‌ಸ್ಪೆಕ್ಟರ್ ಸೇರಿ 7 ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಪೊಲೀಸ್ ಆಯುಕ್ತ ಲಾಭೂರಾಮ ಆದೇಶ ಹೊರಡಿಸಿದ್ದಾರೆ. ಎಪಿಎಂಸಿ – ನವನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್‌ ವಿಶ್ವನಾಥ ಚೌಗಲೆ , ಎಎಸ್‌ಐ ಕರಿಯಪ್ಪಗೌಡ ಕಾನ್‌ಸ್ಟೇಬಲ್‌ಗಳಾದ ವಿಕ್ರಮ ಪಾಟೀಲ , ನಾಗರಾಜ , ಶಿವರಾಜಕುಮಾರ ಮೇತ್ರಿ ಹಾಗೂ ಗೋಕುಲ …

Read More »
[the_ad id="389"]