Home / ಕ್ರೈಮ್ ಸುದ್ದಿ (page 16)

ಕ್ರೈಮ್ ಸುದ್ದಿ

ಹುಬ್ಬಳ್ಳಿ ವಿದ್ಯಾನಗರದಲ್ಲಿ ಡಿಯೊ ಬೈಕ್ ಕಳ್ಳತನ : ಸಿಸಿಟಿವಿಯಲ್ಲಿ ದೃಶ್ಯ ಸೆರೆ

Spread the loveಹುಬ್ಬಳ್ಳಿ: ಹಾಡಹಗಲೆ ಕಳ್ಳನೊಬ್ಬ ವಿದ್ಯಾನಗರದ ಗುರುದತ್ತ ಭವನ ಗಾರ್ಡ್‌ನ ಹತ್ತಿರ ನಿಲ್ಲಿಸಿದ ಡಿಯೊ ಸ್ಕೂಟಿ ಕಳತನ ಮಾಡಿದ ದೃಶ್ಯ ಸಿಸಿ ಟಿವಿ ಕ್ಯಾಮರದಲ್ಲಿ ಸೇರೆಯಾಗಿದೆ.. ಗೋಕುಲ ರಸ್ತೆಯ ಲಿಡಕರ್ ಕಾಲನಿ ನಿವಾಸಿ ಶಿವಾಜಿ ಕಾಂಬಳೆ ಎಂಬುವರು ಡಿಯೋ ಸ್ಕೂಟಿ ನಿಲ್ಲಿಸಿ ಬ್ಯಾಂಕಿನೊಳಗೆ ಹೋದಾಗ ಕಳ್ಳ ಬಂದು ಕ್ಷಣದಲ್ಲಿ ಸ್ಕೂಟಿ ಕಳುವು ಮಾಡಿಕೊಂಡು ಹೋಗಿದ್ದಾನೆ. ಕಳುವು ಮಾಡಿದ ದೃಶ್ಯ ಸಿಸಿ ಟಿವಿ ಕ್ಯಾಮರದಲ್ಲಿ ಸೇರೆಯಾಗಿದೆ. ಶಿವಾಜಿ ಕಾಂಬಳೆ ವಿದ್ಯಾನಗರ …

Read More »

ನಾಲ್ಕನೇ ದಿನವೂ ಮುಂದುವರೆದ ರೌಡಿಶೀಟರಗಳ ಮನೆ ಮೇಲೆ ದಾಳಿ

Spread the loveಹುಬ್ಬಳ್ಳಿ : ಛೋಟಾ ಮುಂಬಯಿ ಅಂತ ಹೆಸರಿಗೆ‌ ಮಾತ್ರ ಕರೆಯುತ್ತಿದ್ದ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಾರಕಾಸ್ತ್ರಗಳ ಸದ್ದು ಹೆಚ್ಚಿದೆ. ಈ ನಿಟ್ಟಿನಲ್ಲಿ ಕ್ರೈಂಗಳಿಗೆ ಕಡಿವಾಣ ಹಾಕಲು ಪೊಲೀಸ್ ಕಮೀಷನರೇಟ್ ಸಿದ್ಧವಾಗಿದೆ. ಹೌದು.. ಹುಬ್ಬಳ್ಳಿ ಧಾರವಾಡ ಕಮೀಷನರೇಟ್ ವ್ಯಾಪ್ತಿಯಲ್ಲಿ ಪೊಲೀಸರು ಇಂದು 600ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದೊಡ್ಡ ಮಟ್ಟದ ಕಾರ್ಯಾಚರಣೆಗಿಳಿದಿದ್ದಾರೆ. ನಗರದ ಹುಬ್ಬಳ್ಳಿ ಉತ್ತರ, ದಕ್ಷಿಣ ಹಾಗೂ ಧಾರವಾಡ ಎಸಿಪಿ ವ್ಯಾಪ್ತಿಯ ಪೊಲೀಸರಿಂದ …

Read More »

ಅಭಿಷೇಕ ಪಾಟೀಲ ಕೊಲೆ ಆರೋಪಿಗಳ ಬಂಧನ

Spread the loveಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಮುಖಂಡರೋರ್ವರ ಸಂಬಂಧಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಕೊಲೆಗೆಡುಕರನ್ನು ಮೂರೇ ಗಂಟೆಯಲ್ಲಿ ಹಿಡಿಯುವಲ್ಲಿ ಎಸಿಪಿ ವಿನೋದ ಮುಕ್ತೆದಾರ ಪಡೆ ಯಶಸ್ವಿಯಾಗಿದೆ. ಭಾರತೀಯ ಜನತಾ ಪಕ್ಷದ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಈಶ್ವರಗೌಡ ಪಾಟೀಲ ಅವರ ಚಿಕ್ಕಪ್ಪನ ಮಗ ಅಭಿಷೇಕಗೌಡ ಪಾಟೀಲ ಎಂಬುವವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಕೊಲೆ ಮಾಡಿ ಪರಾರಿಯಾದ ಪ್ರವೀಣ ಬೇವಿನಕಟ್ಟಿ, ಸಾಯಿ ಉಣಕಲ್ ಹಾಗೂ ಕುಮಾರ ಇದ್ದಲಗಿ ಎಂಬುವವರನ್ನು ಎಸಿಪಿ …

Read More »

ಹುಬ್ಬಳ್ಳಿ ಗೋಪನಕೊಪ್ಪ ನಗರದಲ್ಲಿ ಅಭಿಷೇಕ ಪಾಟೀಲನನ್ನು ಬರ್ಬರವಾಗಿ ಹತ್ಯೆಮಾಡಿದ ದುಷ್ಕರ್ಮಿಗಳು

Spread the loveಹುಬ್ಬಳ್ಳಿ : ಯುವಕನೋರ್ವನನ್ನು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಗೋಪನಕೊಪ್ಪದಲ್ಲಿ ನಡೆದಿದೆ. ಅಭಿಷೇಕ ಪಾಟೀಲ ಎಂಬಾತನನ್ನ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿ ಪಾರರಿಯಾಗಿದ್ದರೆ. ಕೊಡಲೇ ಅಭಿಷೇಕನನ್ನು ಕಿಮ್ಸ್ ಆಸ್ಪತ್ರೆಗೆ ರವಾನೆಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅಭಿಷೇಕ್ ಸಾವನ್ನಪ್ಪಿದ್ದಾನೆ . ಕಿಮ್ಸ್ ಆಸ್ಪತ್ರೆಗೆ ಡಿಸಿಪಿ ಕೆ.ರಾಮರಾಜನ್ ಭೇಟಿ ನೀಡಿ ಮಾಹಿತಿಯನ್ನು ಪಡೆಯುತ್ತಿದ್ದಾರೆ.

Read More »
[the_ad id="389"]