Spread the loveಹುಬ್ಬಳ್ಳಿ ಗಿರಣಿಚಾಳ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ. ಹೌದು ಇಂದು ಬೆಳಿಗ್ಗೆ ಚರಂಡಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದ್ದು. ಕೊಲೆ ಅಥವಾ ಅಸಹಜ ಸಾವು ಎನ್ನುವ ಅನುಮಾನ ಮೂಡಿದೆ ವ್ಯಕ್ತಿ ಹೆಸರು ವಿಳಾಸ ಪತ್ತೆಯಾಗಿಲ್ಲ ಸ್ಥಳಕ್ಕೆ ಹುಬ್ಬಳ್ಳಿ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಜಗಳ : ಓರ್ವನಿಗೆ ಚಾಕು ಇರಿತ
Spread the loveಹುಬ್ಬಳ್ಳಿ : ಕ್ಷುಲ್ಲಕ ವಿಚಾರಕ್ಕೆ ಯುವಕರ ನಡುವೆ ಜಗಳವಾಗಿ ಓರ್ವ ಯುವಕನಿಗೆ ಚಾಕು ಇರಿತ ಆಗಿರುವ ಘಟನೆ ಭಾನುವಾರ ರಾತ್ರಿ ಹುಬ್ಬಳ್ಳಿಯಲ್ಲಿ ನಡೆದಿದೆ . ಭಾನುವಾರ ರಾತ್ರಿ ಸಂದೀಪ್ ಹಾಗೂ ಇನ್ನಿಬ್ಬರ ನಡುವೆ ಜಗಳವಾಗಿ ಅದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿತ್ತು . ಈ ವೇಳೆ ಸಂದೀಪ ಎಂಬ ಯುವಕನಿಗೆ ಕೈ ಹಾಗೂ ಹೊಟ್ಟೆಗೆ ಚಾಕುವಿನಿಂದ ಇರಿದ ಪರಿಣಾಮ ಸಂದೀಪ ಗಾಯಗೊಂಡಿದ್ದಾನೆ . ಕೂಡಲೇ ಆತನನ್ನು …
Read More »ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ
Spread the loveಹುಬ್ಬಳ್ಳಿ : ಕ್ಷುಲಕ ಕಾರಣಕ್ಕೆ ಯುವಕನೊಬ್ಬನಿಗೆ ಮೂವರು ಯುವಕರು ಸೇರಿ ಕುಡಿದ ಮತ್ತಿನಲ್ಲಿ ಚಾಕುವಿನಿಂದ ಇರಿದು ಭರ್ಬರವಾಗಿ ಕೊಲೆ ಮಾಡಿದ ಘಟನೆ ಶನಿವಾರ ಮಧ್ಯರಾತ್ರಿ ಹುಬ್ಬಳ್ಳಿ ಖಸಾಯಿ ಮೋಹಲ್ಲಾದಲ್ಲಿ ನಡೆದಿದೆ . ಸದರಸೋಪಾ ನಿವಾಸಿ ಜಾಫರ್ ಇಮ್ಮಿಯಾಜ್ ದಡೆಸುರ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ . ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ. ಈ ಕುರಿತು ಕಸಬಾಪೇಟ್ …
Read More »ಹಳೇ ಹುಬ್ಬಳ್ಳಿ ಕೆಇಬಿ ಗ್ರಿಡ್ ಹತ್ತಿರ ಗಾಂಜಾ ಮಾರಾಟ ಯತ್ನ : ಒಬ್ಬನ ಬಂಧನ
Spread the loveಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಕೆಇಬಿ ಗ್ರಿಡ್ ಹತ್ತಿರ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ . ಆತನಿಂದ 590 ಗ್ರಾಂ ಗಾಂಜಾ ವಶಕ್ಕೆಪಡೆದಿರುವ ಘಟನೆ ನಡೆದಿದೆ . ಈ ಕುರಿತು ಹು-ಧಾ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »