Home / ಕ್ರೈಮ್ ಸುದ್ದಿ (page 5)

ಕ್ರೈಮ್ ಸುದ್ದಿ

ಹುಬ್ಬಳ್ಳಿಯಲ್ಲಿ ಮಟನ್ ಶಾಪ್ ನಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು

Spread the loveಹುಬ್ಬಳ್ಳಿ : ಮಾಂಸದಂಗಡಿಯಲ್ಲಿಯೇ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಬಾಣತಿಕಟ್ಟೆಯ ಮೆಹಬೂಬ್ ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ಮು ಸವದತ್ತಿ ತಾಲ್ಲೂಕಿನ ಬೆಳವಾಡಿ ಗ್ರಾಮದ ಅಸ್ಫಾಕ್ ಬೇಪಾರಿ ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಮನೆಯಲ್ಲಿ ಜಗಳ ಮಾಡಿಕೊಂಡು ಹುಬ್ಬಳ್ಳಿಯಲ್ಲಿರುವ ತಮ್ಮ ಸಂಬಂಧಿಯ ಮನೆಗೆ ಬಂದಿದ್ದ. ಆದ್ರೆ ಸಂಬಂಧಿಯ ಮಟನ್ ಶಾಪ್ ನಲ್ಲಿಯೇ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ. ಹೊಟ್ಟೆಗೆ ಹಾಗೂ ಕುತ್ತಿಗೆಗೆ ಚಾಕು ಹಾಕಿಕೊಂಡು ಸಾವನ್ನಪಿದ್ದು, ಇದು ಕೊಲೆಯೋ ಅಥವಾ …

Read More »

ದೇಶಪಾಂಡೆ ನಗರದಲ್ಲಿ ಕಣ್ಮುಚ್ಚಿ ಬಿಡೋದರಲ್ಲೇ 5.3 ಲಕ್ಷ ರೂ. ಎಗರಸಿದ ಖದೀಮರು

Spread the loveಹುಬ್ಬಳ್ಳಿ : ಟ್ರಾಫಿಕ್ ಬಿದ್ದಿದ್ದೆ ತಡಾ ಕಳ್ಳರಿಬ್ಬರು, ಚಲಿಸುತ್ತಿದ್ದ ವ್ಯಕ್ತಿಯೊಬ್ಬರ ಸ್ಕೂಟಿಯಲ್ಲಿದ್ದ ಹಣದ ಬ್ಯಾಗ್‌ನ್ಜು ಕಿತ್ತಕೊಂಡು ಎಸ್ಕೇಪ್ ಆದ ಘಟನೆ ಹುಬ್ಬಳ್ಳಿ ದೇಶಪಾಂಡೆ ನಗರ ಸರ್ಕಲ್ ‘ದಿ ಬಾಟಲ್ ಬಾಕ್ಸ್ ಹತ್ತಿರ ನಡೆದಿದೆ. ಅಹ್ಮದಾಬಾದ್ ನಿವಾಸಿ ವಿಜಯ್ ಕುಮಾರ್ ಜೈನ್ ಎಂಬಾತ, ಮನೆ ವ್ಯವಹಾರದ ಸುಮಾರು 5.3 ಲಕ್ಷ ರೂಪಾಯಿ ಹಣವನ್ನು ಸ್ಕೂಟಿಯಲ್ಲಿ ಇಟ್ಟುಕೊಂಡು ತೆರಳುತ್ತಿದ್ದ. ಇದನ್ನೆಲ್ಲಾ ಗಮನಿಸಿ ಪಾಲೋ‌ ಮಾಡಿದ ಖದೀಮರು ಸ್ಕೆಚ್ ಹಾಕಿ, ದೇಶಪಾಂಡೆ …

Read More »

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ

Spread the loveಹುಬ್ಬಳ್ಳಿ : ಕ್ಷುಲ್ಲಕ ಕಾರಣಕ್ಕೆ ತಂಟೆ ತೆಗೆದು ಯುವಕನೊರ್ವನ ಮೇಲೆ ಹಲ್ಲೇ ನಡೆಸಿ ಗಾಯಗೊಳಿಸಿದ ಘಟನೆ ಇಲ್ಲಿನ ಕುಸುಗಲ್ ರಸ್ತೆಯ ಸೆಲ್ ಪೆಟ್ರೋಲ್ ಬಂಕ್ ನಳಿ ಸೋಮವಾರ ತಡರಾತ್ರಿ ನಡೆದಿದೆ. ಉತ್ತರ ಪ್ರದೇಶ ಮೂಲದ ರೋಹಿತ್ ಕುಮಾರ ಎಂಬಾತನೇ ಹಲ್ಲೇಗೆ ಒಳಗಾದ ಯುವಕನಾಗಿದ್ದು, ಎಂದಿನಂತೆ ಸ್ಟ್ರೀಟ್ ಫಾಸ್ಟ್ ಪುಡ್ ಮಾರಾಟ ಮಾಡುತ್ತಿರುವ ವೇಳೆಯಲ್ಲಿ ಅಪರಿಚಿತ ಯುವಕರ ಗುಂಪೊಂದು ಅಂಗಡಿಗೆ ಬಂದು ಸುಖಾಸುಮ್ಮನೆ ಬೈಯುವುದು ಮಾಡಿ ತಂಟೆ ತೆಗೆದು …

Read More »

ಚಂದ್ರಶೇಖರ ಗೂರೂಜಿ ಹಂತಕರಿಗೆ ಮತ್ತೆ ಆರು ದಿನ ಪೋಲಿಸ್ ಕಸ್ಟಡಿಗೆ

Spread the loveಹುಬ್ಬಳ್ಳಿ : ಚಂದ್ರಶೇಖರ ಗೂರುಜಿ ಅವರನ್ನು ಕೊಲೆ ಮಾಡಿರುವ ಆರೋಪಿಗಳನ್ನು ಇವತ್ತು ಹುಬ್ಬಳ್ಳಿ ಒಂದನೇ JMFC ನ್ಯಾಯಾಲಯಕ್ಕೆ ಹಾಜರು ಪಡಿಸಿದರು.ಕಳೆದ ಮಂಗಳವಾರ ಸರವಾಸ್ತು ತಜ್ಞ ಚಂದ್ರಶೇಖರ ( ಅಂಗಡಿ ) ಗೂರುಜಿ ಅವರನ್ನು ಹತ್ಯೆ ಮಾಡಲಾಗಿತ್ತು . ಆರೋಪಿತರಾದ ಮಹಾಂತೇಶ ಹಾಗೂ ಮಂಜುನಾಥ ಇಬ್ಬರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು . ಆರು ದಿನಗಳ ಕಾಲ ಪೊಲಿಸ್ ಕಸ್ಟಡಿ ನೀಡಲಾಗಿತ್ತು . ಪೋಲಿಸ್ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ …

Read More »
[the_ad id="389"]