Spread the loveಶ್ರೀ ಗೋಲ್ಡ್ ಪ್ಯಾಲೇಸ್ ನಲ್ಲಿ ಕಡಿಮೆ ಮೇಕಿಂಗ್ ಜಾರ್ಜ್ ನೊಂದಿಗೆ ಚಿನ್ನಾಭರಣ ಮಾರಾಟ ಹುಬ್ಬಳ್ಳಿ: ಶ್ರೀ ಆ್ಯಂಡ್ ಶ್ರೀ ಗೋಲ್ಡ್ ಪ್ಯಾಲೇಸ್ ಇಲ್ಲಿನ ಗೋಕುಲರಸ್ತೆಯ ಸಿಲ್ವರ್ ಟೌನ್ ‘ನಲ್ಲಿ ತೆರೆದು ಅತಿ ಕಡಿಮೆ ಮೇಕಿಂಗ್ ಜಾರ್ಜ್ ನೊಂದಿಗೆ ಚಿನ್ನಾಭರಣ ನೀಡುತ್ತಿದೆ ಎಂದು ಗೋಲ್ಡ್ ಪ್ಯಾಲೇಸ್ ವ್ಯವಸ್ಥಾಪಕ ಹಾಗೂ ಸಂಸ್ಥಾಪಕರಾದ ಶ್ರೀಧರ ದಾವಸ್ಕರ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2005 ರಿಂದ ರಾಜ್ಯದ ಜನರಿಗೆ ಅತಿ ಕಡಿಮೆ …
Read More »ಶ್ರೀ ಮಂಜುನಾಥ್ ಲೂತಿಮಠ ಅವರಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು
Spread the love ಶ್ರೀ ಮಂಜುನಾಥ್ ಲೂತಿಮಠ ಅವರಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಈ ದೀಪಾವಳಿಯು ನಿಮ್ಮ ಜೀವನವನ್ನು ಸಂತೋಷ, ಬೆಳಕು ಮತ್ತು ಪ್ರೀತಿಯಿಂದ ಸಮೃದ್ಧವಾಗಿಸಲಿ ಎಂದು ಆ ದೇವರಲ್ಲಿ ನಮಿಸುತ್ತ ಸಮಸ್ತ್ ನಾಡಿನ ಜನತೆಗೆ ಜನತೆಗೆ ದೀಪಾವಳಿ ಹಬ್ಬದ ಹಾಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಶುಭಕೋರುವವರು: ಶ್ರೀ ಮಂಜುನಾಥ್ ಲೂತಿಮಠ ಕರ್ನಾಟಕ ರಕ್ಷಣಾ ವೇದಿಕೆ , ಪ್ರವೀಣ್ ಶೆಟ್ಟಿ …
Read More »ಎಸ್ ಎಸ್ ಶಂಕರಣ್ಣ ಅವರಿಂದ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು
Spread the loveಎಸ್ ಎಸ್ ಶಂಕರಣ್ಣ ಅವರಿಂದ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳ ಈ ದೀಪಾವಳಿಯು ನಿಮ್ಮ ಜೀವನವನ್ನು ಸಂತೋಷ, ಬೆಳಕು ಮತ್ತು ಪ್ರೀತಿಯಿಂದ ಸಮೃದ್ಧವಾಗಿಸಲಿ ಎಂದು ಆ ದೇವರಲ್ಲಿ ನಮಿಸುತ್ತ ಸಮಸ್ತ್ ನಾಡಿನ ಜನತೆಗೆ ಹಾಗೂ ಉತ್ತರ ಕರ್ನಾಟಕದ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಶುಭಕೋರುವವರು:- ಎಸ್ ಎಸ್ ಶಂಕರಣ್ಣ, ಸಂಸ್ಥಾಪಕರು ಮತ್ತು ಅಧ್ಯಕ್ಷರು. ಉತ್ತರ ಕರ್ನಾಟಕ ಜನಶಕ್ತಿ ಸೇನಾ
Read More »ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ
Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಕಾನೂನು ತನ್ನದೇ ಆದ ಪ್ರಕ್ರಿಯೆ ನಡೆಸಲಿದೆ . ಕಾನೂನಾತ್ಮಕವಾಗಿ ಪ್ರಜ್ವಲ್ ರೇವಣ್ಣ ಶರಣಾಗಿದ್ದಾನೆ . ಎಸ್ ಐ ಟಿ ಯವರು ಕಟ್ಟಿಬದ್ಧವಾಗಿ ತನಿಖೆ ಮಾಡಬೇಕು. ಪ್ರಕರಣದಲ್ಲಿನ ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಈ ನಿಟ್ಟಿನಲ್ಲಿಯೇ ತನಿಖೆ ನಡೆಯಬೇಕೆಂಬುದು …
Read More »