Home / ಪ್ರಮುಖ ನಗರಗಳು

ಪ್ರಮುಖ ನಗರಗಳು

ಧಾರವಾಡ ಜಿಲ್ಲೆಯ 210 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Spread the loveಧಾರವಾಡ : ಬಿಎಸ್‌ಎಸ್ ಸೊನಾಟ ಮೈಕ್ರೋ ಕ್ರೆಡಿಟ್ ಲಿ. ಸಂಸ್ಥೆ ಇಂದು ಇಲ್ಲಿನ ಕರ್ನಾಟಕ ವಿದ್ಯಾವರ್ದಕ ಸಂಘದಲ್ಲಿ ನಡೆದ ಸಮಾರಂಭದಲ್ಲಿ ಧಾರವಾಢ ಜಿಲ್ಲೆಯ ಸುಮಾರು 210 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಹುಬ್ಬಳ್ಳಿ ಬರೋಡ ಬ್ಯಾಂಕಿನ ಜಿಲ್ಲಾ ವ್ಯವಸ್ಥಾಪಕ ಬಸವರಾಜ ಗಡದವರ ಮಾತನಾಡಿ  ಬಿಎಸ್‌ಎಸ್ ಸೊನಾಟ ಮೈಕ್ರೋ ಕ್ರೆಡಿಟ್ ಸಂಸ್ಥೆಯು ಸಿಎಸ್‌ ಆರ್ ಅಡಿಯಲ್ಲಿ ತನ್ನ ಆದಾಯದ ಶೇ. ೨ ರಷ್ಟನ್ನು ಸಮಾಜಮುಖಿ …

Read More »

ಹುಬ್ಬಳ್ಳಿಯಲ್ಲಿ ಚೈನೀಸ್ ವೋಕ್ ಆರಂಭ

Spread the loveಹುಬ್ಬಳ್ಳಿ : ಲೆನೆಕ್ಸಿಸ್ ಫುಡ್‌ವರ್ಕ್ಸ್‌ನ ಭಾರತದ ಪ್ರಮುಖ ದೇಸಿ ಚೈನೀಸ್ ತ್ವರಿತ ಸೇವೆಗಳ ರೆಸ್ಟೊರೆಂಟ್‌ (ಕ್ಯುಎಸ್‌ಆರ್‌) ಬ್ರ್ಯಾಂಡ್‌ಗಳಲ್ಲಿ ಒಂದಾಗಿರುವ ಚೈನೀಸ್ ವೋಕ್, ಹುಬ್ಬಳ್ಳಿಯ  ಇನಾರ್ಬಿಟ್ ಮಾಲ್‌ನಲ್ಲಿ ತನ್ನ ಮೊದಲ ಮಳಿಗೆ ಆರಂಭಿಸುವುದಾಗಿ ಪ್ರಕಟಿಸಿದೆ. ಹುಬ್ಬಳ್ಳಿಯಲ್ಲಿನ ಈ ಹೊಸ ಮಳಿಗೆಯ ಆರಂಭವು, ಉತ್ತರ ಕರ್ನಾಟಕದ ಪ್ರಮುಖ ವಾಣಿಜ್ಯ ಮತ್ತು ಶಿಕ್ಷಣ ಕೇಂದ್ರಗಳಲ್ಲಿ ಒಂದಾಗಿರುವ ನಗರದಲ್ಲಿ ಬ್ರ್ಯಾಂಡ್‌ನ ವಹಿವಾಟು ವಿಸ್ತರಣೆಗೆ ನಿದರ್ಶನವಾಗಿದೆ. ಹೆಚ್ಚುತ್ತಿರುವ ಯುವ ಜನಸಂಖ್ಯೆ, ಜನಪ್ರಿಯವಾಗುತ್ತಿರುವ ಮಾಲ್ ಸಂಸ್ಕೃತಿ …

Read More »

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ ಭಾಜನರಾಗಿದ್ದು. ಆರಂಭದಲ್ಲಿ ಧಾರವಾಡದ ಸ್ಥಳೀಯ ಚಾನಲ್ ನಲ್ಲಿ ಕೆಲಸ ಆರಂಭ, ಬಳಿಕ ಡಿಡಿ1, ಡಿಡಿ ಚಂದನ, ಉದಯ ಟಿವಿ ಹಾಗೂ ಪಬ್ಲಿಕ್ ಟಿವಿ, ಬಿ ಟಿವಿ ಸೇರಿದಂತೆ ವಿಸ್ತಾರ ನ್ಯೂಸ್ ಹಾಗೂ ಪ್ರಸ್ತುತ ರಾಜ್ ನ್ಯೂಸನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ …

Read More »

ಶ್ರೀ ವಿಶಾಲ ಅಬ್ಬಯ್ಯ ಅವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು

Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು ಮೂಡಿ, ಯಶಸ್ಸು ನಿಮ್ಮದಾಗಲಿ  ಪಟಾಕಿಗಳಿಗಿಂತ ಪ್ರಕಾಶಮಾನವಾಗಿ ನಿಮ್ಮ ಬದುಕು ಬೆಳಗಲಿ. ದೀಪದಲ್ಲಿ ತುಂಬಿದ ಎಣ್ಣೆಯಂತೆ ನಿಮ್ಮ ಬದುಕಿನಲ್ಲಿ ಸಂತೋಷ ತುಂಬಿರಲಿ, ದೀಪಾವಳಿ ಹಬ್ಬದ ಶುಭಾಶಯಗಳು. ಶುಭಕೋರುವವರು : ಶ್ರೀ ವಿಶಾಲ ಅಬ್ಬಯ್ಯ, ಯುವ ಉದ್ದಿಮೆದಾರರು ಹಾಗೂ  ಹುಬ್ಬಳ್ಳಿ ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಗಳು.

Read More »
[the_ad id="389"]