Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 10)

ಹುಬ್ಬಳ್ಳಿ , ಧಾರವಾಡ

ಹುಬ್ಬಳ್ಳಿ ರೋಟರಿ ಎಲೈಟ್‍ನಿಂದ ವಿಶ್ವ ಸ್ತನಪಾನ ದಿನ ಆಚರಣೆ

Spread the loveಹುಬ್ಬಳ್ಳಿ : ಮೂಡನಂಬಿಕೆಗೆ ಜೋತು ಬೀಳದೇ ಪ್ರತಿ ತಾಯಂದಿರೂ ನವಜಾತ ಶಿಶುಗಳಿಗೆ ಮತ್ತು ನಿಗದಿತ ಅವಧಿಯವರೆಗೆ ಮಕ್ಕಳಿಗೆ ಎದೆ ಹಾಲನ್ನು ಉಣಿಸಬೇಕು , ಇದರಿಂದ ಮಾತ್ರ ಆರೋಗ್ಯವಂತ ಮಕ್ಕಳಾಗಲು ಸಾಧ್ಯ ಎಂದು ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯ ಮುಖ್ಯ ಆರೋಗ್ಯಾಧಿಕಾರಿ ಡಾ. ಶ್ರೀಧರ ದಂಡಪ್ಪನವರ ಕಿವಿಮಾತು ಹೇಳಿದರು. ವಿಶ್ವಸ್ತನ ಪಾನ ದಿನಾಚರಣೆ ಅಂಗವಾಗಿ ಹುಬ್ಬಳ್ಳಿ ರೋಟರಿ ಕ್ಲಬ್ ಎಲೈಟ್ ವತಿಯಿಂದ ಇಲ್ಲಿನ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ …

Read More »

ಅಕಾಶ್ ಬೈಜೂಸ್’ನಿಂದ ರಾಷ್ಟ್ರೀಯ ಟ್ಯಾಲೆಂಟ್ ಹಂಟ್ ಪರೀಕ್ಷೆ : ನಾಗೇಂದ್ರ ಕುಮಾರ

Spread the loveಹುಬ್ಬಳ್ಳಿ : ಅಕಾಶ್ ಬೈಜೂಸ್ ತನ್ನ ಅತಿದೊಡ್ಡ ಮತ್ತು ಬಹು ನಿರೀಕ್ಷಿತ ರಾಷ್ಟ್ರೀಯ ಟ್ಯಾಲೆಂಟ್ ಹಂಟ್ ಪರೀಕ್ಷೆ ANTHE 2023 ಪ್ರಾರಂಭಿಸಿದೆ ಎಂದು ಆಕಾಶ್ ಇನ್ ಸ್ಟಿಟ್ಯೂಟ್‌ ಮುಖ್ಯಸ್ಥ ನಾಗೇಂದ್ರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು VI-X ತರಗತಿ ವಿದ್ಯಾರ್ಥಿಗಳಿಗೆ 100% ವರೆಗಿನ ವಿದ್ಯಾರ್ಥಿವೇತನ ಮತ್ತು ನಗದು ಪ್ರಶಸ್ತಿಗಳನ್ನು ನೀಡುತ್ತದೆ. ANTHE, ಅಕಾಶ್ ಇನ್ ಸ್ಟಿಟ್ಯೂಟ್‌ ನ ರಾಷ್ಟ್ರೀಯ ಗ್ಯಾಲರ್ ಶಿಪ್ ಪರೀಕ್ಷೆಯು VW-KW EXTಥಿಯ ವಿದ್ಯಾರ್ಥಿಗಳಿಗೆ …

Read More »

ಆಶ್ವಾಸನೆ ಈಡೇರಿಸಲು ಮತ ಕೇಳುತ್ತಿದ್ದೇನೆ: ಎಮ್.ಆರ್.ಪಾಟೀಲ್

Spread the loveಕುಂದಗೋಳ: ಮತ ಕೇಳಲು ನಿಮ್ಮ ಮನೆ ಬಾಗಿಲಿಗೆ ಬರುವಾಗ ನಿಮಗೆ ನೀಡಿದ ಆಶ್ವಾಸನೆ ಈಡೇರಿಸುವ ಸಂಕಲ್ಪದೊಂದಿಗೆ ನಿಮ್ಮ ಮುಂದೆ ಬರುತ್ತಿದ್ದೇನೆ. ಹೀಗಾಗಿ ಕ್ಷೇತ್ರದ ಅಭಿವೃದ್ಧಿಗೆ ತಾವು ಬೆಂಬಲಿಸಬೇಕೆಂದು ಬಿಜೆಪಿ ಅಭ್ಯರ್ಥಿ ಎಮ್.ಆರ್.ಪಾಟೀಲ್ ತಿಳಿಸಿದರು. ಅವರು ಕ್ಷೇತ್ರದ ಪಶುಪತಿಹಾಳ, ಯರೇಬೂದಿಹಾಳ, ಹೊಸಳ್ಳಿ, ಹಿರೇಗುಂಜಳ, ಚಿಕ್ಕಗುಂಜಳ, ಬಾಗವಾಡ, ಬರದ್ವಾಡದಲ್ಲಿ ಭರ್ಜರಿ ಚುನಾವಣೆ ಪ್ರಚಾರ ಗೈದ ಅವರು ಗ್ರಾಮದಲ್ಲಿ ಪಾದಯಾತ್ರೆ ನಡೆಸಿ ಮನೆ ಮನೆಗೆ ತೆರಳಿ ತಮ್ಮನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು. …

Read More »

ಚೇತನ ಹಿರೇಕೆರೂರ ಬಂಧನ

Spread the loveಹುಬ್ಬಳ್ಳಿ : ಗೂಂಡಾ ಕಾಯಿದೆ ಅಡಿಯಲ್ಲಿ ಹು- ಧಾ ಪಾಲಿಕೆಯ ಸದಸ್ಯ ಚೇತನ ಹಿರೇಕೆರೂರನ್ನು ಗೋಕುಲ ರೋಡ್ ಪೊಲೀಸರು ಬಂಧಿಸಿ ಬೆಳಗಾವಿ ಜೈಲಿಗೆ ಕಳುಹಿಸಿದ್ದಾರೆ . ಚುನಾವಣೆ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತೆ ಹಿನ್ನೆಲೆಯಲ್ಲಿ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ . ಅಲ್ಲದೇ ಈ ಹಿಂದೆ ಕೂಡ ಕೆಲವೊಂದು ಪ್ರಕರಣಗಳಲ್ಲಿ ಭಾಗಿಯಾಗಿರುವ ಚೇತನ ಹಿರೆಕೇರೂರು ಪಾಲಿಕೆಯ ಚುನಾಯಿತ ಪ್ರತಿನಿಧಿಯೂ ಆಗಿದ್ದಾನೆ .

Read More »
[the_ad id="389"]