Spread the loveಹುಬ್ಬಳ್ಳಿ : ಇಲ್ಲಿನ ಪುಣೆ- ಬೆಂಗಳೂರು ರಸ್ತೆ ಬುಡರಸಿಂಗಿ ಕ್ರಾಸ್ ಬಳಿ ರಸ್ತೆಬದಿ ನಿಂತಿದ್ದ ಟ್ರ್ಯಾಕ್ಟರ್ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಹಿಂದಿದ್ದ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕಲ್ಮೇಶ ಯಂಕಮ್ಮನವರ (26) ಹಾಗೂ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಅಡವಿಸೋಮಾಪುರದ ಕಲ್ಮೇಶ ಜಾಧವ (26) ಮೃತಪಟ್ಟವರು. ಮುಂಡಗೋಡದ ವಿನಾಯಕ ಮಾನಾಬಾಯಿ ಎಂಬಾತ ಗಾಯಗೊಂಡಿದ್ದಾನೆ. ಟ್ರ್ಯಾಕ್ಟರ್ ಪಂಕ್ಚರ್ ಆಗಿದ್ದರಿಂದ ರಸ್ತೆ …
Read More »ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು.. ಶುಭಕೋರುವವರು ಶ್ರೀ ಪ್ರಸಾದ್ ಅಬ್ಬಯ್ಯಾ ಶಾಸಕರು ಹುಬ್ಬಳ್ಳಿ – ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ ಹಾಗು ನಿರಂಜನ್ ಹಿರೇಮಠ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರು ವರ್ಡ್ ನಂ 68
Spread the love ಬೆಳಕಿನ ಹಬ್ಬ ದೀಪಾವಳಿ ಬದುಕಿನಲ್ಲಿ ಹೊಸ ಬೆಳಕು ತರಲಿ , ಜೀವನದಲ್ಲಿ ನೆಮ್ಮದಿ ಇರಲಿ , ಆರೋಗ್ಯ , ಐಶ್ವರ್ಯ ಆ ದೇವ ಕರುಣಿಸಲಿ , ಎನ್ನುತ್ತ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು.. ಶುಭಕೋರುವವರು ಶ್ರೀ ಪ್ರಸಾದ್ ಅಬ್ಬಯ್ಯಾ ಶಾಸಕರು ಹುಬ್ಬಳ್ಳಿ – ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ ಹಾಗು ನಿರಂಜನ್ ಹಿರೇಮಠ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರು ವರ್ಡ್ …
Read More »ಉತ್ತರ ಜನಶಕ್ತಿ ಸೇನಾ ಪಾರ್ಟಿ ವತಿಯಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು
Spread the love ಬೆಳಕಿನ ಹಬ್ಬ ದೀಪಾವಳಿ ಬದುಕಿನಲ್ಲಿ ಹೊಸ ಬೆಳಕು ತರಲಿ , ಜೀವನದಲ್ಲಿ ನೆಮ್ಮದಿ ಇರಲಿ , ಆರೋಗ್ಯ , ಐಶ್ವರ್ಯ ಆ ದೇವ ಕರುಣಿಸಲಿ , ದೀಪದ ಬೆಳಕಿನಲ್ಲಿ ಕತ್ತಲು ದೂರ ಸರಿಯುವಂತೆ ನಮ್ಮಲ್ಲಿರುವ ಕೋಪ . , ಅಹಂ ದೂರವಾಗಲಿ , ಪ್ರೀತಿಯ ಬೆಳಕು ಹರಡಲಿ , ದೀಪಾವಳಿ ಹಬ್ಬದ ಶುಭಾಶಯಗಳು ಶುಭಕೋರುವವರು ಶ್ರೀ ಎಸ್. ಎಸ್ ಶಂಕರಣ್ಣ, ಉತ್ತರ ಜನಶಕ್ತಿ ಸೇನಾ ಪಕ್ಷದ …
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು : ಶುಭಕೋರುವವರು ಬಸವರಾಜ ಯೋಗಪ್ಪನವರ ( ಸಮಾಜ ಸೇವಕರು )
Spread the love ಕಷ್ಟಗಳು ಕರಗಲಿ, ಖುಷಿಯ ಬೆಳಕು ಮನೆ ತುಂಬಲಿ. ನೋವು ದೂರವಾಗಲಿ, ನೆಮ್ಮದಿ ನೆಲೆಗೊಳ್ಳಲಿ. ದೀಪಗಳ ಪ್ರಭೆ ಬದುಕಿನ ಅಂಧಕಾರವನ್ನು ಹೊಡೆದೋಡಿಸಿ ಹೊಸ ಬೆಳಕು, ಹೊಸ ಚೈತನ್ಯ, ಹೊಸ ಭರವಸೆ, ಹೊಸ ಉಲ್ಲಾಸ ತರಲಿ. ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಶುಭಕೋರುವವರು ಶ್ರೀ ಬಸವರಾಜ ಸೋ ಯೋಗಪ್ಪನವರ ( ಸಮಾಜ ಸೇವಕರು ) ಗುಡೇನಕಟ್ಟಿ ತಾಲ್ಲೂಕು ಕುಂದಗೋಳ
Read More »