Spread the loveಗೃಹ ಬಳಕೆ ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಹಾಗೂ ರೈತ ವಿರೋಧಿ ಕಾಯ್ದೆ ಹಿಂಪಡೆಯಲು ಅಗ್ರಹಿಸಿ, ಧಾರವಾಡದಲ್ಲಿ ಮಹಿಳಾ ಮಣಿಗಳು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ, ಎಐಯುಟಿಯುಸಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಮಹಿಳೆಯರು, ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶವನ್ನು ಹೊರ ಹಾಕಿದರು. ಈಗಾಗಲೇ …
Read More »ಶಾಲೆಗಳು ಮತ್ತೆ ಆರಂಭ ಇದು ಸರ್ಕಾರದ ಜವಾಬ್ದಾರಿ ನಡೆ : ಆರೋಗ್ಯ ಸಚಿವ ಸುಧಾಕರ್
Spread the loveಹುಬ್ಬಳ್ಳಿ : ವಿದ್ಯಾರ್ಥಿಗಳ ಕಲಿಕೆ ಈಗಾಗಲೇ ನಿಂತುಹೋಗಿದೆ, ಹೀಗಾಗಿ ಸರ್ಕಾರದ್ದು ಅತ್ಯಂತ ಜವಾಬ್ದಾರಿ ನಡೆ ಇದೆ. ಶಾಲೆಗಳಲ್ಲಿ 1 ಪ್ರತಿಶತಕ್ಕಿಂತ ಹೆಚ್ಚು ಪ್ರಕರಣಗಳು ಕಂಡುಬಂದರೆ ಅಂತಹ ಶಾಲೆಗಳನ್ನ ಬಂದ್ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು. ನಗರದಲ್ಲಿಂದು ಕಿಮ್ಸ್ ಆಸ್ಪತ್ರೆಯಲ್ಲಿ ಮಾತನಾಡಿದ ಅವರು, ಹಲವು ಮಾರ್ಗಸೂಚಿಗಳನ್ನ ಇಟ್ಟುಕೊಂಡು ಇದೀಗ ಶಾಲೆಗಳನ್ನ ಆರಂಭಿಸಲಾಗಿದೆ. ಇಂದಿನಿಂದ 1 ರಿಂದ 5 ನೇ ತರಗತಿ ಶಾಲಾ ಆರಂಭಿಸಲಾಗಿದೆ. ಕೆಲವು ದೇಶಗಳಲ್ಲಿ …
Read More »ಆತ್ಮ ನಿರ್ಭರ ಭಾರತ ಯೋಜನಯಡಿ ಹೆಚ್ಚು ಗುಡಿಸಲು ಇರುವ ಪ್ರದೇಶದಲ್ಲಿ ಆರೋಗ್ಯ ಕೇಂದ್ರಗಳ ಸ್ಥಾಪನೆ : ಆರೋಗ್ಯ ಸಚಿವ ಡಾ. ಕೆ. ಸುಧಾಕರ
Spread the loveಹುಬ್ಬಳ್ಳಿ :ಕೇಂದ್ರ ಸರ್ಕಾರದ ಆತ್ಮ ನಿರ್ಭರ ಭಾರತ ಯೋಜನೆಯಡಿ ದೇಶದಲ್ಲಿ ಸುಮಾರು 64 ಸಾವಿರ ಕೋಟಿ ರೂ.ವಿನಿಯೋಗಿಸಲಾಗುತ್ತಿದೆ. ರಾಜ್ಯದಲ್ಲಿ 2,600 ಕೋಟಿ ರೂ.ಗಿಂತಲೂ ಹೆಚ್ಚು ವೆಚ್ಚದಲ್ಲಿ ಆರೋಗ್ಯ ಕೇಂದ್ರಗಳು ಸ್ಥಾಪನೆಯಾಗಲಿವೆ. ಪ್ರತಿ ಜಿಲ್ಲೆಯಲ್ಲಿಯೂ ಗುಡಿಸಲು ಮತ್ತು ಬಡಜನರು ಇರುವ ಪ್ರದೇಶದಲ್ಲಿ ಹೆಚ್ಚುವರಿಯಾಗಿ ಉಪಯೋಗವಾಗುವಂತಹ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ,ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ ಹೇಳಿದರು. ನಗರದ ಕಿಮ್ಸ್ ಆಸ್ಪತ್ರೆಯ …
Read More »ದೀಪಾವಳಿ ಹಬ್ಬಕ್ಕೆ 125 ಹೆಚ್ಚುವರಿ ಬಸ್; ಮುಂಗಡ ಬುಕ್ಕಿಂಗ್ ವ್ಯವಸ್ಥೆ
Spread the loveನವೆಂಬರ್ ತಿಂಗಳಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ನಿಮಿತ್ಯ ಸಾಲು ಸಾಲು ರಜೆ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ವಾಕರಸಾ ಸಂಸ್ಥೆ, ಹುಬ್ಬಳ್ಳಿ ಗ್ರಾಮಾಂತರ ವಿಭಾಗದಿಂದ 125 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ವಾಕರಸಾ ಸಂಸ್ಥೆ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಅ.31 ರಂದು ರವಿವಾರ, ನ.1ರಂದು ಕನ್ನಡ ರಾಜ್ಯೋತ್ಸವ, 3ರಂದು ನರಕ ಚತುರ್ದಶಿ ಹಾಗೂ 5ರಂದು ಬಲಿ ಪಾಡ್ಯಮಿ ಹಾಗೂ 7ರಂದು ರವಿವಾರ ಹೀಗೆ ಸಾಲು …
Read More »
Hubli News Latest Kannada News