Spread the loveಹುಬ್ಬಳ್ಳಿ : ಕಾಂಗ್ರೆಸ್ ಪಕ್ಷ ದೇಶದ ಸಾಧನೆ ಕೊಂಡಾಡುವ ಮಾನಸಿಕತೆ ಕಳೆದುಕೊಂಡಿದೆ. ಒಂದು ದೇಶವಾಗಿ 100 ಕೋಟಿ ವ್ಯಾಕ್ಸಿನ್ ಗುರಿ ಮುಟ್ಟಿದ್ದು ದೊಡ್ಡ ಸಾಧನೆ ಎಂದು ಪ್ರಹ್ಲಾದ್ ಜೋಶಿ ಹೇಳಿದರು. ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, 9 ತಿಂಗಳ ಅವಧಿಯಲ್ಲಿ ನೂರು ಕೋಟಿ ಜನರಿಗೆ ನಾವು ವ್ಯಾಕ್ಸಿನ್ ಕೊಟ್ಟಿದ್ದು ಜಗತ್ತೇ ಕೊಂಡಾಡಿದೆ. ಬಿಲ್ ಗೆಟ್ಸ್ ಸಹಿತ ಈ ಬಗ್ಗೆ ಟ್ವಿಟ್ ಮಾಡಿದ್ದಾರೆ. ಇಂಥ ನಾಯಕರು …
Read More »ನಾವು ಯಾವುದೇ ಕಾರಣಕ್ಕೂ ಯಾರ ಬಗ್ಗೆ ಕೂಡ ಸಾಫ್ಟ ಕಾರ್ನರ್ ಇಲ್ಲ : ಹೆಚ್ ಡಿ ಕುಮಾರಸ್ವಾಮಿ
Spread the loveಹುಬ್ಬಳ್ಳಿ : ನಾವು ಯಾವುದೇ ಕಾರಣಕ್ಕೂ ಯಾರ ಬಗ್ಗೆ ಕೂಡ ಸಾಫ್ಟ ಕಾರ್ನರ್ ಇಲ್ಲ. ನಮಗೆ ಬಿಜೆಪಿ ಮೇಲೆಸಾಫ್ಟ್ ಕಾರ್ನರ್ ಇದ್ದಿದ್ದರೆ ಕಾಂಗ್ರೆಸ್ ಜೊತೆ ಸರ್ಕಾರ ಯಾಕೆ ಮಾಡುತಿದ್ದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರ ಸ್ವಾಮಿ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು. ನಗರದ ಚೆನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಜೆಡಿಎಸ್ ಬಿಜೆಪಿಯ ಬಿ ಟೀಂ ಎಂಬ ಸಿದ್ದರಾಮಯ್ಯ ಎಂಬ ಹೇಳಿಕೆಗೆ ಖಾರವಾಗಿ …
Read More »ಬೆಳಗಾವಿಯಿಂದ ಬೆಂಗಳೂರು ವರೆಗೆ ಚೆನ್ನಮ್ಮಳ ಜ್ಯೋತಿ ಬೆಳಗಿಸಿದ್ದು ನನ್ನ ಸೌಭಾಗ್ಯ : ಸಿ ಎಂ ಬಸವರಾಜ ಬೊಮ್ಮಾಯಿ
Spread the loveಹುಬ್ಬಳ್ಳಿ : ಬ್ರಿಟಿಷ್ ರ ವಿರುದ್ಧ ಹೋರಾಡಿದ ನಾಡಿನ ಧೀಮಂತ, ಶ್ರೇಷ್ಠ ಪ್ರಥಮ ಮಹಿಳೆಯಾದ ರಾಣಿ ಕಿತ್ತೂರ ಚೆನ್ನಮ್ಮಳ ತ್ಯಾಗ, ಬಲಿದಾನ ಎಲ್ಲ ಜನತೆ ಸ್ಮರಿಸುವಂತ ದಿನವಾಗಿದೆ. ಬೆಳಗಾವಿಯಿಂದ ಬೆಂಗಳೂರು ವರೆಗೆ ಚೆನ್ನಮ್ಮಳ ಜ್ಯೋತಿ ಬೆಳಗಿಸಿದ್ದು ನನ್ನ ಸೌಭಾಗ್ಯ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಶನಿವಾರ ಕಿತ್ತೂರ ರಾಣಿ ಚೆನ್ನಮ್ಮಳ ಜಯಂತಿ ಅಂಗವಾಗಿ ಇಲ್ಲಿಯ ಚೆನ್ನಮ್ಮನ ಮೂರ್ತಿಗೆ ಮಾಲಾರ್ಪಣೆ ಮಾಡಿ ನಂತರ ಮಾತನಾಡಿದರು. ಬ್ರಿಟಿಷ್ …
Read More »ಹುಬ್ಬಳ್ಳಿಯಲ್ಲಿ 100 ಕೋಟಿ ಲಸಿಕಾ ಸಂಭ್ರಮಕ್ಕೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ
Spread the loveಹುಬ್ಬಳ್ಳಿ : ಕೋವಿಡ್ ಬಹಳಷ್ಟು ಪಾಠವನ್ನ ಕಲಿಸಿದೆ. ನಮ್ಮ ದೇಶದಲ್ಲಿ ವೈರಲ್ ನ್ನ ಬಹಳ ಸೀರಿಯಸ್ ಆಗಿ ತೆಗೆದುಕೊಂಡಿರಲಿಲ್ಲ. ಮೆಂಟಲಿ ಪ್ರಿಪೇರ್ ಆದಾಗ ಮಾತ್ರ ಇವೆಲ್ಲವನ್ನ ಮೆಟ್ಟಿ ಹಾಕಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಕೊರೊನಾ ಮಹಾಮಾರಿಗೆ ದೇಶದ ಜನಾ ತತ್ತರಿಸಿ ಹೋಗಿದ್ದರು, ಕೊರೊನಾವನ್ನು ತೊಲಗಿಸಲು ಸರ್ಕಾರ ಕೊರೊನಾ ಲಸಿಕೆಯನ್ನು ಇಡೀ ದೇಶಾದ್ಯಂತ ಹಾಕಲಾಗಿತ್ತು, ಕೇವಲ ಒಬ್ಬತ್ತಿ ತಿಂಗಳಲ್ಲಿ ಸುಮಾರು 100 ಕೋಟಿ ಲಸಿಕೆಯನ್ನು …
Read More »
Hubli News Latest Kannada News