Spread the loveಹುಬ್ಬಳ್ಳಿ: ಆಲ್ ತಾಜ್ ಗ್ರೂಪ್ ಆಫ್ ರೆಸ್ಟೋರೆಂಟ್ ನ 5 ನೇ ಶಾಖೆ ಅ.16 ರಂದು ಇಲ್ಲಿನ ವಿದ್ಯಾನಗರದ ಶಿರೂರ ಪಾರ್ಕ್ ನ ಚೇತನ ಕಾಲೇಜು ಹತ್ತಿರ ಆರಂಭಿಸಲಾಯಿತು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಹೊಟೆಲ್ ನ ವ್ಯವಸ್ಥಾಪಕ ನಿರ್ದೇಶಕ ಅಲ್ತಾಫ್ ಬೇಪಾರಿ, ಆಲ್ ತಾಜ್ ದಕ್ಷಿಣ ಭಾರತೀಯ ನಮ್ಮದೇ ಶೈಲಿಯ ಆಹಾರದ ರೆಸ್ಟೋರೆಂಟ್ ಆಗಿದೆ. ಕಳೆದ 20 ವರ್ಷದ ಹಿಂದೆ ಅಂದರೆ 2000 ಇಸ್ವಿಯಲ್ಲಿ …
Read More »ಬಿ.ಎಸ್.ವೈ ಆರ್.ಎಸ್.ಎಸ್ ನಿಂದ ಬಂದವರು ನಾವು ಅವರು ತದ್ವಿರುದ್ಧ: ಸಿದ್ಧರಾಮಯ್ಯ
Spread the loveಹುಬ್ಬಳ್ಳಿ : ನಾನು ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದು ಅಪ್ಪಟ ಸುಳ್ಳು. ಯಾರಾದರು ಅದನ್ನು ಪ್ರೂವ್ ಮಾಡಿದರೇ ನಾನು ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳುತ್ತೆನೆ. ಬಿ.ಎಸ್. ವೈ ಅವರು, ಆರ್.ಎಸ್.ಎಸ್ ನಿಂದ ಬಂದವರು. ನಾವು ಅವರು ತದ್ವಿರುದ್ಧ, ಅವರನ್ನು ಭೇಟಿಯಾಗಿದ್ದು ಸುಳ್ಳು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದರು. ಹಾನಗಲ್ ಉಪಚುನಾವಣೆ ಪ್ರಚಾರದ ಹಿನ್ನಲೆಯಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕಾಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅಧಿಕಾರದಲ್ಲಿರುವವರ ಮನೆ ಬಾಗಿಲಿಗೆ …
Read More »ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬೃಹತ್ತಾದ ಶ್ರೀ ಸಿದ್ದಾರೋಢರ ಮೂರ್ತಿ ಸ್ಥಾಪನಗೆ ಉತ್ತರ ಜನಶಕ್ತಿ ಸೇನಾ ಪಕ್ಷ ಒತ್ತಾಯ
Spread the loveಹುಬ್ಬಳ್ಳಿ : ಉಣಕಲ್ ಕೆರೆಯನ್ನು ಶ್ರೀ ಚನ್ನಬಸವ ಸಾಗರವೆಂದು ನಾಮಕರಣ ಮಾಡಿದ್ದು ಅಲ್ಲಿ ಬೃಹತ್ತಾದ ಶ್ರೀ ಚನ್ನಬಸವೇಶ್ವರ ಮೂರ್ತಿ ಸ್ಥಾಪಿಸಬೇಕು, ಹುಬ್ಬಳ್ಳಿಯ ರೈಲ್ವೆ ನಿಲ್ದಾಣ ಎದುರುಗಡೆ ಇರುವ ಶ್ರೀ ವಿವೇಕಾನಂದರ ಮೂರ್ತಿ ತೆರವುಗೊಳಿಸಿ ರೈಲ್ವೆ ನಿಲ್ದಾಣ ಹೆಸರಿನಂತೆ ಬೃಹತ್ತಾದ ಶ್ರೀ ಸಿದ್ದಾರೋಢರ ಮೂರ್ತಿಯನ್ನು ಸ್ಥಾಪಿಸಬೇಕೆಂದು ಉತ್ತರ ಜನಶಕ್ತಿ ಸೇನಾ ಪಕ್ಷ ಒತ್ತಾಯಿಸಿದೆ. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಈ ಕುರಿತು ಪಕ್ಷದ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಸ್.ಎಸ್.ಶಂಕರಣ್ಣ ಮಾತನಾಡಿದ ಅವರು, …
Read More »ಸುರಪುರ ತಾಲೂಕಿನ ದಲಿತ ಮಹಿಳೆಯ ಹತ್ಯೆ ಖಂಡಿಸಿ ಆಕ್ರೋಶ: ಧಾರವಾಡದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
Spread the loveಯಾದಗಿರಿ ಜಿಲ್ಲೆಯ ಸುರುಪುರ ತಾಲೂಕಿನ ಚೌಡೇಶ್ವರಹಾಳ ಗ್ರಾಮದ ದಲಿತ ಮಹಿಳೆಯ ಹತ್ಯೆ ಖಂಡಿಸಿ, ಧಾರವಾಡದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಮುಖಂಡರು, ಕಾರ್ಯಕರ್ತರು ದಲಿತ ಮಹಿಳೆ ಹತ್ಯೆ ಮಾಡಿದವರ ವಿರುದ್ಧ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ …
Read More »