Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 112)

ಹುಬ್ಬಳ್ಳಿ , ಧಾರವಾಡ

ಜಿಲ್ಲಾ ಲೀಡ್ ಬ್ಯಾಂಕ್ ಜಿಲ್ಲಾ ಗ್ರಾಹಕರ ಸಂಪರ್ಕ ಕಾರ್ಯಕ್ರಮ : ಗ್ರಾಹಕರು ಕಡಿಮೆ ಬಡ್ಡಿದರಲ್ಲಿ ಬ್ಯಾಂಕ್‌ಗಳಲ್ಲಿ ಸಿಗುವ ಸಾಲ ಸೌಲಭ್ಯ ಪಡೆಯಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮನವಿ

Spread the loveಹುಬ್ಬಳ್ಳಿ : ಗ್ರಾಹಕರು ಬ್ಯಾಂಕ್‌ಗಳಲ್ಲಿ ಹೌಸಿಂಗ್ ಲೋನ್, ಎಜುಕೇಶನ್, ವೆಹಿಕಲ್, ಕೃಷಿ, ಮುದ್ರಾ, ರಿಟೇನ್ ಲೋನ್ ಹಾಗೂ ವಿವಿಧ ರೀತಿಯಲ್ಲಿ ಯಾವುದಾದರೂ ಒಂದು ಲೋನ್ ಪಡೆದಿರುತ್ತಾರೆ. ಇನ್ನು ಕೆಲವರು ಬೇರೆ ವಲಯಗಳಲ್ಲಿ ಹೆಚ್ಚು ಬಡ್ಡಿಯ ಸಾಲ ಪಡೆದು ಮೀಟರ್ ಹಾಗೂ ಚಕ್ರ ಬಡ್ಡಿ ತುಂಬಿ ಶೋಷಿತರಾಗುತ್ತಿದ್ದಾರೆ. ಆದ್ದರಿಂದ ಯಾರು ಸಾಲ ಸೌಲಭ್ಯ ಪಡೆದಿಲ್ಲವೋ ಅವರು ಬ್ಯಾಂಕ್‌ಗಳಲ್ಲಿ ದೊರೆಯುವ ಕಡಿಮೆ ಬಡ್ಡಿದರದ ಸಾಲ ಸೌಲಭ್ಯ ಪಡೆಯಬೇಕು ಎಂದು ಜಿಲ್ಲಾಧಿಕಾರಿ …

Read More »

ದೀಪಾವಳಿ ಹಬ್ಬದ ಪ್ರಯುಕ್ತ ನಗರದ ಗುಜರಾತ್ ಭವನದಲ್ಲಿ ಹಸ್ತಶಿಲ್ಪಿ ವತಿಯಿಂದ ಸಿಲ್ಕ್ ಇಂಡಿಯಾ-2021 ಪ್ರದರ್ಶನ : ರೇಷ್ಮೆ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ

Spread the loveಹುಬ್ಬಳ್ಳಿ: ದೀಪಾವಳಿ ಹಬ್ಬದ ಪ್ರಯುಕ್ತ ನಗರದ ದೇಶಪಾಂಡೆ ನಗರದ ಗುಜರಾತ್ ಭವನದಲ್ಲಿ ಹಸ್ತಶಿಲ್ಪಿ ವತಿಯಿಂದ ಸಿಲ್ಕ್ ಇಂಡಿಯಾ-2021 ಪ್ರದರ್ಶನ ಆರಂಭಗೊಂಡಿದೆ. ದೇಶದ ನಾನಾ ರಾಜ್ಯಗಳ ಪರಿಶುದ್ಧ ರೇಷ್ಮೆ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಇಲ್ಲಿ ನಡೆಯುತ್ತಿದೆ.       ಈ ಮೇಳದಲ್ಲಿ ಕಾಶ್ಮೀರದಿಂದ ಕಾಂಚಿಪುರಂವರೆಗಿನ ರೇಷ್ಮೆ ಸೀರೆ ಉತ್ಪಾದಕರು, ರೇಷ್ಮೆ ಸೀರೆ ವಿನ್ಯಾಸಗಾರರು ಮತ್ತು ರೇಷ್ಮೆ ಸಹಕಾರ ಸಂಘಗಳು 50ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ ತಮ್ಮ …

Read More »

ಪೊಲೀಸ್ ಠಾಣೆ ಆವರಣದಲ್ಲಿ ಡಿಸಿಪಿಗೆ ನಿಂದನೆ: ನಿಂದಿಸಿದ ವ್ಯಕ್ತಿ ವಿರುದ್ದ ಸ್ವತ ದೂರು ದಾಖಲಿಸಿದ ಡಿಸಿಪಿ

Spread the loveಹುಬ್ಬಳ್ಳಿ : ಮತಾಂತರಕ್ಕೆ ಯತ್ನಿಸಿದ ಆರೋಪಿಗಳ ಪರ ಡಿಸಿಪಿ ನಿಂತಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆ ಆವರಣದಲ್ಲಿ ಡಿಸಿಪಿಗೆ ನಿಂದಿಸಿದ ವ್ಯಕ್ತಿ ವಿರುದ್ದ ಕೊನೆಗೂ ದೂರು ದಾಖಲಾಗಿದೆ. ಹುಬ್ಬಳ್ಳಿಯ ಅಶೋಕ ಅಣ್ವೇಕರ್ ವಿರುದ್ದ ನವನಗರ ಠಾಣೆಯಲ್ಲಿ ಸ್ವತಃ ಡಿಸಿಪಿ ಕೆ ರಾಮರಾಜನ್ ದೂರು ದಾಖಲಿಸಿದ್ದಾರೆ.ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ,ಧರ್ಮ ನಿಂದನೆ, ಶಾಂತಿ ಭಂಗ್ ಕೇಸ್ ದಾಖಲಿಸಲಾಗಿದೆ. ಮತಾಂತರ ವಿರೋಧಿಸಿ ಪೊಲೀಸ್ ಠಾಣೆ ಎದುರು ನಡೆದ ಪ್ರತಿಭಟನೆ ವೇಳೆ ವಕೀಲ …

Read More »

ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ವರ್ಕೌಟ್ ಮಾಡಿದ ಮಾಜಿ ಸಿ ಎಂ ಸಿದ್ದರಾಮಯ್ಯ

Spread the loveಹುಬ್ಬಳ್ಳಿ : ಉಪಚುನಾವಣೆಯ ಪ್ರಚಾರದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು , ಫುಲ್ ವರ್ಕೌಟ್ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಿನ್ನೆ ಹುಬ್ಬಳ್ಳಿಗೆ ಆಗಮಿಸಿದ ಸಿದ್ದರಾಮಯ್ಯ ಅವರು, ಇಂದು ಸಿಂದಗಿ ಉಪಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲಿದ್ದು, ಹುಬ್ಬಳ್ಳಿಯ ಏರ್ಪೋರ್ಟ್ ಎದುರು ಇರುವ ಖಾಸಗಿ ಹೋಟೆಲ್‌ನಲ್ಲಿ ಇಂದು ಬೆಳಗ್ಗೆ ವಾಕಿಂಗ್ ಮಾಡಿ ನಂತರ ಜಿಮ್‌ನಲ್ಲಿ ಸೈಕ್ಲಿಂಗ್ ಮಾಡುತ್ತ ವರ್ಕೌಟ್ ಮಾಡಿದ್ದಾರೆ. ಇದಕ್ಕೆ ಸ್ಥಳೀಯ ನಾಯಕರು ಸಾಥ್ ನೀಡಿದ್ದಾರೆ.

Read More »
[the_ad id="389"]