Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 113)

ಹುಬ್ಬಳ್ಳಿ , ಧಾರವಾಡ

ಹಳದಿ ಸೀರೆ ತೊಟ್ಟು ವಿಶೇಷವಾಗಿ ನವರಾತ್ರಿ ಹಬ್ಬ ಆಚರಿಸಿದ ಶಿಕ್ಷಕಿಯರು!

Spread the loveಹುಬ್ಬಳ್ಳಿ: ನವರಾತ್ರಿ ಹಬ್ಬದ ಹಿನ್ನೆಲೆ ಒಂಬತ್ತು ದಿನಗಳಲ್ಲಿ ಒಂಭತ್ತು ದೇವತೆಗಳನ್ನು ಪೂಜೆ ಮಾಡಲಾಗುತ್ತದೆ. ಈ ಒಂಭತ್ತು ದಿನಗಳಿಗೆ, ದೇವತಾ ಆರಾಧನೆ ಅನುಸಾರ ಒಂಭತ್ತು ಬಣ್ಣಗಳನ್ನು ಕೂಡ ಗುರುತಿಸಲಾಗಿದೆ. ಅದರಂತೆ ಇಂದು ನವರಾತ್ರಿಯ ಮೊದಲ ದಿನ ಪ್ರತಿಪಾದವನ್ನು ಈ ಬಾರಿ ಇಂದು ಆಚರಿಸಲಾಗುತ್ತದೆ. ಇಂದಿನ ಬಣ್ಣ ಹಳದಿಯಾಗಿದ್ದು, ಅದರಂತೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ( ಡಿಪಿಇಪಿ) ಶಿಕ್ಷಕರು ಹಳದಿ ಸೀರೆ ತೊಟ್ಟು ಶೈಲಪುತ್ರಿ …

Read More »

ಐಟಿ,ಇಡಿ,ಸಿಬಿಐ ದುರ್ಬಳಕೆ ಮಾಡಿರುವ ಬಿಜೆಪಿ ಮತ್ತೊಂದು ತಂತ್ರಗಾರಿಕೆ ಮಾಡುತ್ತಿದೆ: ಲಕ್ಷ್ಮೀ ಹೆಬ್ಬಾಳ್ಕರ್

Spread the loveಹುಬ್ಬಳ್ಳಿ : ಭಾರತೀಯ ಜನತಾ ಪಕ್ಷ ತನ್ನ ಅಧಿಕಾರದ ಅವಧಿಯಲ್ಲಿ ಐಟಿ, ಇಡಿ ಗಳಂತಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿವೆ. ಈಗ ಮತ್ತೊಂದು ತಂತ್ರಗಾರಿಕೆಯನ್ನು ಬಿಜೆಪಿ ಮಾಡುತ್ತಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಆಪ್ತನ ಮೇಲೆ ಐಟಿ ದಾಳಿ ಆಗಿದೆ. ಆದರೆ ಬಿಜೆಪಿ ಸರ್ಕಾರ ಐಟಿ, ಇಡಿ ಮತ್ತು ಸಿಬಿಐ ದುರ್ಬಳಕೆ ಮಾಡಿಕೊಂಡಿದೆ. ಅಲ್ಲದೇ …

Read More »

ವಿವಿಧ ಬೇಡಿಕೆ ಆಗ್ರಹಿಸಿ ಕಿಮ್ಸ್ ವೈದ್ಯರಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಿಸಿರುವುದನ್ನು ವಿರೋಧಿಸಿ ಮತ್ತು ಇನ್ನಿತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಅಸೋಸಿಯೇಷನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ (KARD) ಕಿಮ್ಸ್ ಕಾಲೇಜಿನ ಆವರಣದ ಮುಂಭಾಗದಲ್ಲಿ ಧರಣಿ ನಡೆಸಿತು. 2002 ರಿಂದ 2018ರ ಅವಧಿಯಲ್ಲಿ 5 ಬಾರಿ ಶುಲ್ಕ ಹೆಚ್ಚಳವಾಗಿದ್ದು, ದೇಶದಲ್ಲೇ ಅತಿ ಹೆಚ್ಚು ಶುಲ್ಕವನ್ನು ಕರ್ನಾಟಕ ಪಡೆಯುತ್ತಿದೆ. ವೈದ್ಯರಾಗಬೇಕು ಎನ್ನುವ ಕನಸಿನಿಂದ ಬಡ ವಿದ್ಯಾರ್ಥಿಗಳನ್ನು ದೂರವಿಡಲಾಗುತ್ತಿದೆ. ಈ ಕ್ರಮ ವಿದ್ಯಾರ್ಥಿ ವಿರೋಧಿಯಾಗಿದೆ. …

Read More »

ಆರಎಸ್‍ಎಸ್ ಕೋಮುವಾದಿ ಸಂಘಟನೆ : ಸಿದ್ದರಾಮಯ್ಯ ಕಿಡಿ

Spread the loveಹುಬ್ಬಳ್ಳಿ : ಆರಎಸ್‍ಎಸ್ ಒಂದು ಕೋಮುವಾದಿ ಸಂಘಟನೆ. ಸಮಾಜದಲ್ಲಿ ಅಶಾಂತಿ ನಿರ್ಮಾಣ ಮಾಡಲು ಇರುವವರು ಆರ್‍ಎಸ್‍ಎಸ್‍ನವರು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‍ಎಸ್‍ಎಸ್ ನವರು ಧರ್ಮಗಳ ನಡುವೆ ವಿರೋಧ ಎತ್ತಿಕಟ್ಟಿ ಹಿಂದುತ್ವದ ಹೆಸರಿನಲ್ಲಿ ಅಶಾಂತಿ ನಿರ್ಮಾಣ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಇಂತದರಲ್ಲಿ ನಂಬಿಕೆ ಇಟ್ಟಿಲ್ಲ. ನಾವು ಎಲ್ಲ ಧರ್ಮಗಳನ್ನು ಗೌರವಿಸುತ್ತೇವೆ. ಆರ್‍ಎಸ್‍ಎಸ್‍ನ ಮುಖವಾಡ ಬಿಜೆಪಿಯಾಗಿದೆ. ಆರ್‍ಎಸ್‍ಎಸ್ ನವರು …

Read More »
[the_ad id="389"]