Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 114)

ಹುಬ್ಬಳ್ಳಿ , ಧಾರವಾಡ

ಸಿಎಂ ಬೊಮ್ಮಾಯಿಯವರು ಮಹಾದಾಯಿ, ಮೇಕೆದಾಟು ಬಗ್ಗೆ ಚಕಾರ ಎತ್ತಿಲ್ಲ : ಡಿ.ಕೆ.ಶಿವಕುಮಾರ್ ಗುಡುಗು

Spread the loveಹುಬ್ಬಳ್ಳಿ : ರಾಜ್ಯದ ಜನರಿಗೆ ಒಳ್ಳೆಯದು ಆಗಬೇಕು ಅಂದರೆ ಈ ಬಿಜೆಪಿ ಸರ್ಕಾರದಿಂದ ಆಗಲ್ಲ. ಸಿಎಂ‌ ಬಸವರಾಜ ಬೊಮ್ಮಾಯಿ ಈವರೆಗೆ ಮಹದಾಯಿ ಹಾಗೂ ಮೇಕೆದಾಟು ಬಗ್ಗೆ ಚಕಾರ ಎತ್ತಿಲ್ಲ. ಅವರ ಬಗ್ಗೆ ಒಳ್ಳೆಯ ನಿರೀಕ್ಷೆ ಇತ್ತು, ಆದರೆ ಈವರೆಗೆ ಅದರ ಬಗ್ಗೆ ಯಾರೂ ಚಕಾರ ಎತ್ತಿಲ್ಲ. ದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಇದ್ದರೂ ಯಾವುದೇ ಕೆಲಸಗಳಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು. …

Read More »

ಐಆರ್‌ಸಿಟಿಸಿಯಿಂದ ‘ಮಾ ವೈಷ್ಣೋ ದೇವಿ ದರ್ಶನ ಯಾತ್ರೆ’ ವಿಶೇಷ ರೈಲ್‌ ಟೂರ್‌: ಅ.18ರ ಪ್ರವಾಸಕ್ಕೆ ಬುಕಿಂಗ್‌ ಆರಂಭ

Spread the loveಹುಬ್ಬಳ್ಳಿ: ಭಾರತೀಯ ರೈಲ್ವೆ ಕ್ಯಾಟರಿಂಗ್‌ ಮತ್ತು ಟೂರಿಸಂ ಕಾರ್ಪೊರೇಷನ್‌ ಲಿಮಿಟೆಡ್‌ (ಐಆರ್‌ಸಿಟಿಸಿ), ಕರ್ನಾಟಕದ ಭಕ್ತರು ಹಾಗು ಪ್ರವಾಸಿಗರಿಗಾಗಿ ‘ ಮಾ ವೈಷ್ಣೋ ದೇವಿ ದರ್ಶನ ಯಾತ್ರೆ’ ಎಂಬ ವಿಶೇಷ ರೈಲು ಪ್ರವಾಸವನ್ನು ಆಯೋಜಿಸಿದೆ ಎಂದು ಐಆರ್ ಸಿಡಿಸಿಯ ಪ್ರಾದೇಶಿಕ ವ್ಯವಸ್ಥಾಪಕ ಬಿ.ರಮೇಶ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಏರ್ಪಡಿಸಿ ಮಾತನಾಡಿದ ಅವರು, 11 ರಾತ್ರಿ, 12 ಹಗಲುಗಳ ವಿಶೇಷ ಪ್ರವಾಸಿ ರೈಲು ಅಕ್ಟೋಬರ್ 18 ರಂದು ಬೆಂಗಳೂರು ವೈಟ್‌ …

Read More »

ಜನರಿಗೆ ಆಸೆ, ಆಮಿಷ ಒಡ್ಡಿ ಮತಾಂತರ ಮಾಡುವುದು ತಪ್ಪು : ಅರವಿಂದ ಬೆಲ್ಲದ

Spread the loveಧಾರವಾಡ : ನಮ್ಮ ದೇಶದಲ್ಲಿ ‌ಸಾರ್ವಜನಿಕರಿಗೆ ಧಾರ್ಮಿಕ ಸ್ವತಂತ್ರ ನೀಡಲಾಗಿದೆ. ಯಾರು ಯಾವ ಧರ್ಮವನ್ನು ಬೇಕಾದರೂ ಫಾಲೋ ಮಾಡಬಹುದು. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಆಸೆ ಆಮಿಷಗಳನ್ನು ಒಡ್ಡಿ ಮತಾಂತರ ಮಾಡುವುದು ತಪ್ಪು. ಹಾಗಾಗಿ ಮತಾಂತರ ನಿಷೇಧ ಕಾಯ್ದೆ ಇಂದು ತುಂಬಾ ಅವಶ್ಯಕವಾಗಿದೆ ಎಂದು ಶಾಸಕ ಅರವಿಂದ ಬೆಲ್ಲ‌ದ ಹೇಳಿದರು. ‌ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಆಸೆ, ಆಮಿಷಗನ್ನು ಒಡ್ಡಿ ಹಾಗೂ ಹಲವು ತಂತ್ರಗಳ‌ …

Read More »

ಅತ್ಯಂತ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿದ್ರೆ ಅದು ಯುಪಿಎ ಕಾಲದಲ್ಲಿ : ಪ್ರಹ್ಲಾದ್ ಜೋಶಿ ವಾಗ್ದಾಳಿ

Spread the loveಹುಬ್ಬಳ್ಳಿ : 50 ವರ್ಷದ ನಂತರ ಪ್ರತಿಭಟನೆ ಮಾಡೋದನ್ನ ಕಾಂಗ್ರೆಸ್ ಕಲಿತಿದೆ. ಅವರ ಆಳ್ವಿಕೆಯಲ್ಲಿ ಹಲವಾರು ಭ್ರಷ್ಟಾಚಾರ ಮಾಡಿದ್ದಾರೆ. ಎಲ್ಲ ಕ್ಷೇತ್ರಗಳಲ್ಲೂ ಹಗರಣಗಳನ್ನ ಮಾಡಿದ್ದಾರೆ.‌ಆದ್ರೆ ಈಗ ಈಗ ಬೆಲೆ ಏರಿಕೆ ವಿಚಾರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದರು. ನಗರದಲ್ಲಿಂದು ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಕಾಂಗ್ರೆಸ್ ವಿರೋಧ ಪಕ್ಷವಾಗಿ ಎಚ್ಚರಿಸಲಿ ಅವರ ಭಾವನೆಗಳನ್ನು ನಾವು ಸ್ಪಂದನೆ ನೀಡುತ್ತೇವೆ. 59 …

Read More »
[the_ad id="389"]