Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 115)

ಹುಬ್ಬಳ್ಳಿ , ಧಾರವಾಡ

ಸೂರ್ಯ-ಚಂದ್ರವಿರೋವರೆಗೂ ಖಾದಿಯಿರತ್ತೆ: ಸಚಿವ ಶಂಕರ ಪಾಟೀಲ ಮುನೇನಕೊಪ್ಪ…

Spread the loveಹುಬ್ಬಳ್ಳಿ: ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಆದರ್ಶ ತತ್ವಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೈಮಗ್ಗ ಮತ್ತು ಜವಳಿ, ಸಕ್ಕರೆ ಖಾತೆ ಸಚಿವರಾದ ಶಂಕರ ಬ. ಪಾಟೀಲ್ ಮುನೇನಕೊಪ್ಪ ಹೇಳಿದರು. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 152ನೇ ಜಯಂತಿ ಅಂಗವಾಗಿ ಹುಬ್ಬಳ್ಳಿಯ ಬೆಂಗೇರಿಯಲ್ಲಿರುವ ಮಹಾತ್ಮಾ ಗಾಂಧೀಜಿಯವರ ಮೂರ್ತಿಗೆ ಸಚಿವರಾದ ಮುನೇನಕೊಪ್ಪ ರವರು ಮಾಲಾರ್ಪಣೆ ಮಾಡಿ, ನಂತರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ರಾಷ್ಟ್ರಪಿತ …

Read More »

ಹುಬ್ಬಳ್ಳಿ ನೃಪತುಂಗ ಬೆಟ್ಟದ ಸುತ್ತ ಮತ್ತು ಕವಲಗೇರಿ ಗ್ರಾಮದಲ್ಲಿ ಕಂಡುಬಂದಿದ್ದ ಎರಡು ಚಿರತೆ ಒಂದೆ : ಬಂತು ಡಿಎನ್ಎ ವರದಿ: ಡಿಎಪ್ಓ ಯಶಪಾಲ ಕ್ಷೀರಸಾಗರ

Spread the loveಹುಬ್ಬಳ್ಳಿ ನೃಪತುಂಗಬೆಟ್ಟ, ರಾಜನಗರ ಹಾಗೂ ಸುತ್ತಲಿನ ಪ್ರದೇಶದಲ್ಲಿ ಮತ್ತು ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಸೆರೆ ಹಿಡಿಯಲಾಗಿದ್ದ ಚಿರತೆ ಒಂದೇ ಆಗಿದೆ ಎಂದು ಇಂದು ಬಂದಿರುವ ಡಿಎನ್ಎ ವರದಿಯಲ್ಲಿ ದೃಡಪಡಿಸಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ ಕ್ಷೀರಸಾಗರ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಚಿರತೆ ಆರಂಭದಲ್ಲಿ ಹುಬ್ಬಳ್ಳಿ ರಾಜನಗರದಲ್ಲಿರುವ ಕೇಂದ್ರೀಯ ವಿದ್ಯಾಲಯದ ಹಳೆಕಟ್ಟಡದಲ್ಲಿ ವಾಸವಾಗಿತ್ತು. ನಂತರ ಅದು ಬಹುಶಃ …

Read More »

ಮೋದಿ ಯೋಜನೆಗೆ ವರ್ಡ್ ಸ್ವ್ಕೇರ್ ಬೆಂಬಲ

Spread the loveಹುಬ್ಬಳ್ಳಿ : ದೇಶದ ಪ್ರಧಾನಮಂತ್ರಿಗಳ ಸರ್ವರಿಗೆ ಸೂರು ಯೋಜನೆಗೆ ವರ್ಡ್ ಸ್ವ್ಕೇರ್ ಬೆಂಬಲವಾಗಿ ನಿಂತು ಮನೆ ನಿರ್ಮಾಣ ಮಾಡಿ, ಕಡಿಮೆ ದರದಲ್ಲಿ ಜನರಿಗೆ ಹಸ್ತಾಂತರಿಸಲು ಸಿದ್ದಗೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ಇಲ್ಲಿನ ಜೆ.ಕೆ.ಸ್ಕೂಲ್ ಹಿಂಭಾಗದ ವರ್ಡ್ ಸ್ಕ್ವೇರ್ ಸಮುಚ್ಚಯದಲ್ಲಿ ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವರ್ಡ್ ಸ್ವ್ಕೇರ್ ಮುಖ್ಯಸ್ಥ ಯೋಗಿಶ ಹಬೀಬ್ ಅವರ ನೇತೃತ್ವದಲ್ಲಿ ವರ್ಡ್ ಸ್ವ್ಕೇರ್ ಕಾನೂನು ಬದ್ದ ರೀತಿಯಲ್ಲಿ ಈಗಾಗಲೇ …

Read More »

ಮತಾಂತರ ನಿಷೇಧ ಕಾಯಿದೆ ಜಾರಿಗೊಳಸಿಬೇಕೆಂದು ಆಗ್ರಹಿಸಿ ಪ್ರತಿಭಟನೆ

Spread the loveಹುಬ್ಬಳ್ಳಿ: ರಾಜ್ಯದಲ್ಲಿ ಕೆಲವು ಚರ್ಚ್‌ಗಳು ಹಿಂದೂಗಳನ್ನು ಮತಾಂತರ ಮಾಡುತ್ತಿವೆ ಎಂದು ಆರೋಪಿಸಿರುವ ಹಿಂದೂ ಜಾಗರಣ ವೇದಿಕೆಯ ಮುಖಂಡರು, ಶೀಘ್ರ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಜಾರಿಗೊಳಸಿಬೇಕೆಂದು ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದರು. ಇಲ್ಲಿನ ರೈಲ್ವೆ ಸ್ಟೇಷನ್ ರಸ್ತೆಯಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ತಹಶಿಲ್ದಾರರ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಬಂದ ಅವರು, ರಾಜ್ಯದಲ್ಲಿ ಶೀಘ್ರ ಮತಾಂತರ ನಿಷೇಧ ಕಾಯಿದೆ ಜಾರಿಗೆಗೊಳಿಸಬೇಕೆಂದು ಆಗ್ರಹಿಸಿ ತಹಶಿಲ್ದಾರರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು. …

Read More »
[the_ad id="389"]