Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 117)

ಹುಬ್ಬಳ್ಳಿ , ಧಾರವಾಡ

ಹುಬ್ಬಳ್ಳಿಯ ಮೂರು ಸಾವಿರ ಮಠದ ವಿವಾದ: ತೀವ್ರ ಕುತೂಹಲ ಮೂಡಿಸಿದ ಮುಜಗೂ ಶ್ರೀ ಹಾಗೂ ದಿಂಗಾಲೇಶ್ವರ ಸ್ವಾಮೀಜಿ ಭೇಟಿ

Spread the love  ಹುಬ್ಬಳ್ಳಿ : ಉತ್ತರ ಕರ್ನಾಟಕದ ಪ್ರತಿಷ್ಠಿತ ಮೂರು ಸಾವಿರ ಮಠದ ವಿವಾದ ಸಧ್ಯಕ್ಕೆ ಶಾಂತವಾಗಿದೆ. ಆದ್ರೆ ಇದರ ಮಧ್ಯೆ ಮೂರು ಸಾವಿರ ಮಠದ ಪೀಠಾಧಿಪತಿ ಗುರುಸಿದ್ದ ರಾಜಯೋಗೀಂದ್ರ ಶ್ರೀಗಳನ್ನ ದಿಂಗಾಲೇಶ್ವರ ಸ್ವಾಮೀಜಿ ಭೇಟಿ ಮಾಡಿದ್ದು ತೀವ್ರ ಕುತೂಹಲ‌ ಮೂಡಿಸಿದೆ‌ ಬಾಲೆಹೊಸೂರಿನ ದಿಂಗಾಲೇಶ್ವರ ಶ್ರೀ ಮೂರುಸಾವಿರ ಮಠದ ಉತ್ತರಾಧಿಕಾರಿ ಆಗಬೇಕೆಂದು ಕೋರ್ಟ್ ಮೆಟ್ಟಿಲು ಹತ್ತಿದವರು. ಆದ್ರೆ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಮಠದ ಉನ್ನತ ಮಟ್ಟದ ಸಮಿತಿ …

Read More »

ಧಾರವಾಡದಲ್ಲಿ ಬಾರ ಶೆಟರ್ ಮುರಿದು ಕಳ್ಳತನ: ಮದ್ಯದ ಬಾಟಲ್ ಜೊತೆಗೆ ಸಿಸಿಟಿವಿ ಡಿವಿಆರ್ ಕದ್ದು ಪರಾರಿಯಾದ ಚಾಲಾಕಿ ಕಳ್ಳರು

Spread the loveಧಾರವಾಡ :ಬಾರ್‌ನ ಶಟರ್ ಮುರಿದು ಚಾಲಾಕಿ ಕಳ್ಳರು ತಮ್ಮ ಕೈಚಳಕ ತೋರಿಸಿ, ಬಾರನಲ್ಲಿದ ಬಾಟಲ್, ನಗದು ಹಣದ ಜೊತೆಗೆ ಸಿಸಿಟಿವಿ ಡಿವಿಆರ್‌ನ್ನು ಕದ್ದುಕೊಂಡ ಹೋಗಿರುವ ಘಟನೆ ಧಾರವಾಡ ಸಪ್ತಾಪುರ ಬಾವಿ ಬಳಿಯ ತ್ರಿವೇಣಿ ಬಾರನಲ್ಲಿ ನಡೆದಿದೆ. ಕಳೆದ ದಿನ ತಡ ರಾತ್ರಿ ಕಳ್ಳರು ಕೈಚಳಕ ತೋರಿಸಿದ್ದು, ಕಬ್ಬಿನ ರಾಡನಿಂದ ಬಾರಿನ ಶೆಟರ್‌ ಮುರಿದ್ದಾರೆ. ಬಳಿಕ ಒಳೆಗೆ ನುಗ್ಗಿರುವ ಕಳ್ಳರು ಸಿಸಿಟಿವಿ ಕ್ಯಾಮೆರಾ‌ಗಳನ್ನು ಡ್ಯಾಮೆಜ್ ಮಾಡಿದ್ದಾರೆ. ಸಿಸಿಟಿವಿಯ ಡಿವಿಆರ್ …

Read More »

2022 ರೊಳಗಾಗಿ ಎಲ್ಲರಿಗೂ ಸೂರು ಕಲ್ಪಿಸುವ ಯೋಜನೆ ಅನುಷ್ಠಾನ : ಡಾ. ಸುರೇಶ್ ಇಟ್ನಾಳ

Spread the loveಹುಬ್ಬಳ್ಳಿ :ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಧಾನ ಮಂತ್ರಿ ಆವಾಸ ಹಾಗೂ ನಗರ ವಸತಿ ಯೋಜನೆಯಡಿ ಬಡವರಿಗೆ ಸೂರು ಕಲ್ಪಿಸುತ್ತಿವೆ. 2022 ರ ಅಂತ್ಯದೊಳಗೆ ಈ ಯೋಜನೆ ಸಂಪೂರ್ಣ ಜಾರಿಯಾಗಲಿದೆ.ಈ ಕುರಿತು ವಿದ್ಯಾರ್ಥಿಗಳು ಮಾಹಿತಿ ಪಡೆದುಕೊಂಡು, ಜನರಿಗೆ ಹಣಕಾಸು ಮತ್ತು ಸಾಲ ಸೌಲಭ್ಯ ನೆರವಿನ ಬಗ್ಗೆ ತಿಳಿಸಿ ಅರಿವು ಮೂಡಿಸುವುದು ಅವಶ್ಯಕವಾಗಿದೆ ಎಂದು ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ್ ಇಟ್ನಾಳ ಹೇಳಿದರು. ನಗರದ …

Read More »

ಭಾರತ್ ಬಂದ್ ಹಿನ್ನೆಲೆ : ಚೆನ್ನಮ್ಮ ವೃತ್ತರಲ್ಲಿ ರೈತರು ಪೊಲೀಸರ ನಡುವೇ ಮಾತಿನಚಕಮಕಿ

Spread the loveಹುಬ್ಬಳ್ಳಿ : ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ ಮೋರ್ಚಾ ಕರೆ ನೀಡಿರುವ ಬಂದ್ ಗೆ ಬೆಂಬಲಿಸಿ ಕಳಸಾ ಬಂಡೂರಿ ಹೋರಾಟ ಸಮತಿ ಸೇರಿದಂತೆ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು‌. ನಗರದ ಚೆನ್ನಮ್ಮ ವೃತ್ತದಲ್ಲಿ ರಸ್ತೆಯ ಮಧ್ಯೆ ಮಲಗಿ ಪ್ರತಿಭಟನೆ ನಡೆಸಿದರು.‌ ಇದಲ್ಲದೇ ರಸ್ತೆ ಬಂದ್ ಮಾಡಿ ವಾಹನ ತಡೆಯಲು ರೈತರು ಮುಂದಾದಾಗ ಪೊಲೀಸರು ಹಾಗೂ ರೈತರ ನಡುವೇ ವಾಗ್ವಾದ ನಡೆಯಿತು‌‌. ಆಗ ಪೊಲೀಸರು …

Read More »
[the_ad id="389"]