Spread the loveಹುಬ್ಬಳ್ಳಿ : ಆನ್ ಲೈನ್ ಜೂಜಾಟಕ್ಕೆ ಬ್ರೇಕ್ ಹಾಕಲು ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು . ಪೊಲೀಸ್ ಇತಿಹಾಸದಲ್ಲಿಯೇ ಇಂತಹೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಯಾವುದೇ ಆನ್ ಲೈನ್ ಜೂಜಾಟದ ವೇದಿಕೆಗಳಿದ್ದರೂ ಅವುಗಳನ್ನು ಬ್ಯಾನ್ ಮಾಡುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದೆ.
Read More »ಪೊಲೀಸ್ ಕಮೀಷನರ್ ಗಳು ಹಾಗೂ ಹಿರಿಯ ಅಧಿಕಾರಿಗಳು ಪೀಲ್ಡಿಗೆ ಇಳಿದು ಕೆಲಸ ಮಾಡುವಂತೆ ಸಿಎಂ ಖಡಕ್ ಸೂಚನೆ.
Spread the loveಹುಬ್ಬಳ್ಳಿ : ಪೊಲೀಸ್ ಕಮೀಷನರ್ ಗಳು ಹಾಗೂ ಹಿರಿಯ ಅಧಿಕಾರಿಗಳು ಪೀಲ್ಡಿಗೆ ಇಳಿದು ಕೆಲಸ ಮಾಡಬೇಕು.ಕಚೇಯಲ್ಲಿ ಕುಳಿತು ಕೆಲಸ ಮಾಡುವದು ಬೇಡಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಖಡಕ್ ವಾರ್ನಿಂಗ್ ನೀಡಿದರು. ನಗರದಲ್ಲಿಂದು ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಪೊಲೀಸ್ ಕಾರ್ಯದಕ್ಷತೆ ಬಗ್ಗೆ ಪಾಠ ಮಾಡಿದರು. ಕಚೇರಿಯಲ್ಲಿ ಕುಳಿತು ಆಡಳಿತ ಕೆಲಸ ಮಾಡೋದಷ್ಟೇ ಪೊಲೀಸರ ಕರ್ತವ್ಯವಲ್ಲ. ಪೀಲ್ಡಿಗೆ ಹಿಳಿದು ಕಮಿಷನರ್, ಡಿಸಿಪಿಗಳು …
Read More »ಹಾದಿ ಎಜ್ಯೂಕೇಶನ್, ವೆಲಫೇರ ಟ್ರಸ್ಟ್ ಹಿದಾಯತುಸ್ಸುನ್ನಿಯಾ ವತಿಯಿಂದ ಉಚಿತ ಕಣ್ಣು ತಪಾಸಣೆ ಶಿಬಿರ
Spread the loveಹುಬ್ಬಳ್ಳಿ: ಹಾದಿ ಎಜ್ಯೂಕೇಶನ್ ಮತ್ತು ವೆಲಫೇರ ಟ್ರಸ್ಟ್ ಹಿದಾಯತುಸ್ಸುನ್ನಿಯಾ ಅನಾಥಾಶ್ರಮ ಹಾಗೂ ನಿರ್ಗತಿಕ ಮಕ್ಕಳ ಆಶ್ರಯ ಮನೆ ವತಿಯಿಂದ ಗೋಕುಲ ರಸ್ತೆಯ ಐದೃಷ್ಟಿ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಇಲ್ಲಿನ ಹಳೇಹುಬ್ಬಳ್ಳಿ ಇಸ್ಲಾಂಪುರ ರಲ್ಲಿನ ಟ್ರಸ್ಟ್ ಕಚೇರಿಯಲ್ಲಿ ಯಶಸ್ವಿಯಾಗಿ ನಡೆಯಿತು. ಇನ್ನೂ ಫೌಂಡೇಶನ್ ಅಧ್ಯಕ್ಷ ಎಮ್.ಜಿ.ಮನ್ನಾನಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಹಾದಿ ಅನಾಥಾಶ್ರಮ ಆ್ಯಂಡ್ ವೆಲ್ ಫೇರ್ …
Read More »ಕವಲಗೇರಿಯಲ್ಲಿ ಅರಣ್ಯ ಇಲಾಖೆ ಬೋನಿ ಬಿದ್ದ ಚಿರತೆ
Spread the loveಧಾರವಾಡ : ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಇಟ್ಟಿದ ಬೋನಿ (ಕೇಜ್)ಗೆ ನಿನ್ನೆ ತಡ ರಾತ್ರಿ ಚಿರತೆ ಸಿಕ್ಕಿಬಿದಿದ್ದು, ಇಂದು ಬೆಳಿಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಸುರಕ್ಷಿತವಾಗಿ ವಶಕ್ಕೆ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ತಾಲೂಕಿನ ಕವಲಗೇರಿ ಗ್ರಾಮ ವ್ಯಾಪ್ತಿಯ ಕಬ್ಬಿನ ಗದ್ದೆಗಳಲ್ಲಿ ಚಿರತೆ ವಾಸವಾಗಿತ್ತು. ಗ್ರಾಮದ ರೈತರು ಸಾಕಷ್ಟು ಪ್ರಮಾಣದಲ್ಲಿ ಕಬ್ಬು …
Read More »