Spread the loveಈಗೇನಿದರೂ ಮೊಬೈಲ್ ಮೇನಿಯಾ. ಇಂದು ಹೊಸತೊಂದು ಮೊಬೈಲ್ ಫೋನ್ ಮಾರುಕಟ್ಟೆಗೆ ಬಂದಿದೆ ಅಂದ್ರೆ ಸ್ವಲ್ಪ ದಿನಗಳಲ್ಲೇ ಅದರ ಅಪ್ಡೇಟೆಡ್ ವರ್ಶನ್ ಬಂದುಬಿಡುತ್ತೆ. ಯಾಕಂದ್ರೆ ಈಗ ತಾಂತ್ರಿಕತೆ ಆ ಲೆವೆಲ್ಲಿಗೆ ಬೆಳೆದುಬಿಟ್ಟಿದೆ. ಮೊಬೈಲ್ ಫೋನ್ ನಲ್ಲಿ ವೆರೈಟಿ ಬಯಸುವ ಕೋಟ್ಯಾಂತರ ಗ್ರಾಹಕರು ಇದ್ದಾರೆ. ತಮ್ಮ ಎಲ್ಲ ಕೆಲಸಗಳು ಮೊಬೈಲ್ ಫೋನ್ ನಲ್ಲೇ ಅಗಬೇಕು. ಬಳಸಲು ರಿಚ್ ಅನುಭವ ಆಗಬೇಕು ಎಂದು ಅವರು ಬಯಸುತ್ತಾರೆ. ಅದರಲ್ಲೂ ಐ ಫೋನ್ …
Read More »ದೇವಾಲಯ ಪ್ರವೇಶಿಸಿದ ದಲಿತ ಬಾಲಕಿಗೆ ದಂಡ ವಿದಿಸಿರುವುದನ್ನ ಖಂಡಿಸಿ : ದಲಿತ ಸಂಘ ಸಂಸ್ಥೆಗಳ ಮಹಾಮಂಡಳದಿಂದ ಪ್ರತಿಭಟನೆ
Spread the loveಹುಬ್ಬಳ್ಳಿ : ಕೊಪ್ಪಳ ಜಿಲ್ಲೆ ಹನುಮಸಾಗರದ ಮಿಪಾಪುರ ಗ್ರಾಮದಲ್ಲಿನ ದೇವಾಲಯದಲ್ಲಿ ದಲಿತ ಸಮೂದಾಯದ ಮೂರು ವರ್ಷದ ಮಗು ದೇವಾಲಯ ಪ್ರವೇಶಿಸಿದ ಹಿನ್ನೆಲೆ ಹೆತ್ತವರಿಗೆ ದಂಡ ವಿಧಿಸಿರುವುದು ಸೇರಿದಂತೆ ರಾಜ್ಯಾದ್ಯಂತ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಯ ಮೀಸಲಾತಿ ಹೆಚ್ಚಳ ಹೋರಾಟ ಸಮಿತಿ ಹಾಗೂ ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾಮಂಡಳ ನಗರದಲ್ಲಿಂದು ಪ್ರತಿಭಟನೆ ನಡೆಸಿತು. ಇಲ್ಲಿನ ತಹಶಿಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿದ …
Read More »ಪರೀಕ್ಷಾ ಚಾಲೆಂಜ್ ಎದುರಿಸಿ ಸಾಧನೆ ಗೈದ ಪೃಥ್ವಿರಾಜ್ ಗಸ್ತಿ
Spread the loveಹುಬ್ಬಳ್ಳಿ: ಖಾಸಗಿ, ಪುನರಾವರ್ತಿತ ಅಭ್ಯರ್ಥಿ ಹಾಗೂ ಫಲಿತಾಂಶ ತೃಪ್ತಿಕರವಾಗಿಲ್ಲದವರಿಗಾಗಿ ನಡೆಸಿದ್ದ ದ್ವೀತಿಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ನಗರದ ಬೆನಕ ಪದವಿಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ದ್ವೀತಿಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿ ಪೃಥ್ವಿರಾಜ ಗಸ್ತಿ 600 ಕ್ಕೆ 573 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಬಂದು ಸಾಧನೆಗೈದಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ಸರ್ಕಾರ ವಾರ್ಷಿಕ ಪರೀಕ್ಷೆ ರದ್ದು ಮಾಡಿ, ಪರೀಕ್ಷೆಗೆ ನೋಂದಾಯಿಸಿದ್ದ …
Read More »ಹಿರಿಯ ನಾಗರಿಕರ ಕ್ರೀಡಾಕೂಟ ಹಾಗೂ ಸಾಂಸ್ಕ್ರತಿಕ ಸ್ಪರ್ಧೆಗಳು
Spread the loveಹುಬ್ಬಳ್ಳಿ : ಹುಬ್ಬಳ್ಳಿ ಬಿ.ವ್ಹಿ.ಬಿ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲ ಹಿರಿಯ ನಾಗರಿಕರ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಹಿರಿಯ ನಾಗರಿಕರ ಕ್ರೀಡಾಕೂಟ ಹಾಗೂ ಸಾಂಸ್ಕ್ರತಿಕ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ತುಂತುರು ಮಳೆ ವಿದ್ಯಕ್ತವಾಗಿ ಚಾಲನೆ ನೀಡಿದರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ.ಹುಲಗೆಮ್ಮ ಕುಕನೂರ ಸಾಂಕೇತಿಕವಾಗಿ ಚಾಲನೆ ನೀಡಿದರು. ಮಳೆಯ ನಡುವೆಯೂ ಹಿರಿಯ ನಾಗರಿಕರು ಉತ್ಸಾಹದಿಂದ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡರು. ನೂರು ಹಾಗೂ ಐವತ್ತು ಮೀಟರ್ ನಡಿಗೆ …
Read More »