Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 122)

ಹುಬ್ಬಳ್ಳಿ , ಧಾರವಾಡ

ಫ್ಲೈ ಓವರ್ ಸಭೆಯಲ್ಲಿ ಶೇಮ್ ಶೇಮ್ ಎಂದು ಕೂಗಿದ ಜನರು

Spread the loveಫ್ಲೈ ಓವರ್ ಸಭೆಯಲ್ಲಿ ಶೇಮ್ ಶೇಮ್ ಎಂದು ಕೂಗಿದ ಜನರು ಹುಬ್ಬಳ್ಳಿ : ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಹಲವು ಆಕ್ಷೇಪಣೆಗಳ‌ ಬಂದ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು,ಉದ್ಯಮಿಗಳು,ಸ್ಥಳೀಯ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಲಾಯಿತು.‌ ನಗರದ ಕನ್ನಡ ಭವನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಶಂಕರಪಾಟೀಲ್ ,ಶಾಸಕ ಅರವಿಂದ ಬೆಲ್ಲದ್ ನೇತೃತ್ವದಲ್ಲಿ ಸಭೆಯಲ್ಲಿ ಗೊಂದಲ ಸೃಷ್ಟಿಯಾಗಿತ್ತು. ರಾಷ್ಟ್ರೀಯ ಹೆದ್ದಾರಿ ಅಧಿಕಾಗಳಿಗೆ ಮಾಹಿತಿ …

Read More »

ಭಾರತೀಯ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ನೂತನ‌ ಶಿಕ್ಷಣ ನೀತಿ ಜಾರಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Spread the loveಹುಬ್ಬಳ್ಳಿ : ಭಾರತೀಯ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ನೂತನ‌ ಶಿಕ್ಷಣ ನೀತಿ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಳಗಾವಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನೂತನ ಶಿಕ್ಷಣ ನೀತಿ ಕುರಿತು ಶಿಕ್ಷಣ ತಜ್ಞರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ವಲಯದ ಮೂರು ವರ್ಷಗಳ ಕಾಲ ಚರ್ಚಿಸಿ‌ ಸಮಗ್ರವಾಗಿ ರೂಪಿಸಲಾಗಿದೆ. 21 ಶತಮಾನಕ್ಕೆ ತಕ್ಕಂತೆ, ದೇಶದ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು …

Read More »

ಚಿರತೆ ಸೆರೆ ಕಾರ್ಯಾಚರಣೆ ಕುರಿತು ಸಭೆ

Spread the loveಹುಬ್ಬಳ್ಳಿ : ಹುಬ್ಬಳ್ಳಿ ನೃಪತುಂಗ ಬೆಟ್ಟದ ತಪ್ಪಲು ಹಾಗೂ ಧಾರವಾಡದ ಕೌವಲಗೇರಿಯಲ್ಲಿನ ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ಕುರಿತು, ಇಂದು ರಾಜನಗರದ ಕೇಂದ್ರೀಯ ವಿದ್ಯಾಲಯದಲ್ಲಿ ಕೈಮಗ್ಗ, ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಬ. ಪಾಟೀಲ ಮುನೇನಕೊಪ್ಪ ನೇತೃತ್ವದಲ್ಲಿ ಸಭೆ ಜರುಗಿತು. ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ …

Read More »

ಶ್ರೀ ರಾಜೇಂದ್ರ ಕಮ್ಯುನಿಕೇಷನ್ಸ್ ನ ಐ ಸೆಂಟರನಲ್ಲಿ ಐ ಫೋನ್-13 ಸಿರೀಸ್ ಲಭ್ಯ

Spread the loveಈಗೇನಿದರೂ ಮೊಬೈಲ್ ಮೇನಿಯಾ. ಇಂದು ಹೊಸತೊಂದು ಮೊಬೈಲ್ ಫೋನ್ ಮಾರುಕಟ್ಟೆಗೆ ಬಂದಿದೆ ಅಂದ್ರೆ ಸ್ವಲ್ಪ ದಿನಗಳಲ್ಲೇ ಅದರ ಅಪ್ಡೇಟೆಡ್ ವರ್ಶನ್ ಬಂದುಬಿಡುತ್ತೆ. ಯಾಕಂದ್ರೆ ಈಗ ತಾಂತ್ರಿಕತೆ ಆ ಲೆವೆಲ್ಲಿಗೆ ಬೆಳೆದುಬಿಟ್ಟಿದೆ.   ಮೊಬೈಲ್ ಫೋನ್ ನಲ್ಲಿ ವೆರೈಟಿ ಬಯಸುವ ಕೋಟ್ಯಾಂತರ ಗ್ರಾಹಕರು ಇದ್ದಾರೆ. ತಮ್ಮ ಎಲ್ಲ ಕೆಲಸಗಳು ಮೊಬೈಲ್ ಫೋನ್ ನಲ್ಲೇ ಅಗಬೇಕು. ಬಳಸಲು ರಿಚ್ ಅನುಭವ ಆಗಬೇಕು ಎಂದು ಅವರು ಬಯಸುತ್ತಾರೆ. ಅದರಲ್ಲೂ ಐ ಫೋನ್ …

Read More »
[the_ad id="389"]