Spread the loveಹುಬ್ಬಳ್ಳಿ : ನೃಪತುಂಗ ಬೆಟ್ಟ, ರಾಜನಗರ, ಶಿರಡಿನಗರದ ಸುತ್ತಮತ್ತಲಿನ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸೆರೆ ಹಿಡಿಯುವ ಕಾರ್ಯಾಚರಣೆ ತೀವ್ರಗತಿಯಲ್ಲಿ ನೆಡೆದಿದೆ. ಜಿಲ್ಲಾಡಳಿತದಿಂದ ಅರಣ್ಯ ಇಲಾಖೆಗೆ ಅಗತ್ಯವಿರುವ ಸಹಾಯವನ್ನು ಒದಗಿಸುವುದಾಗಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ರಾಜನಗರದಲ್ಲಿನ ಕೇಂದ್ರೀಯ ವಿದ್ಯಾಲಯದಲ್ಲಿ ಚಿರತೆ ಸರೆಹಿಡಿಯುವ ಕಾರ್ಯಾಚರಣೆ ಕುರಿತು ಅರಣ್ಯ, ಪೊಲೀಸ್, ಮಹಾನಗರ ಪಾಲಿಕೆ, ಜನಪ್ರತಿನಿಧಿಗಳು ಹಾಗೂ ಸ್ಥಳೀಯ ನಿವಾಸಿಗಳ ಸಭೆ ಜರುಗಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಸಭೆಯಲ್ಲಿ ಜನಪ್ರತಿನಿಧಿಗಳು ನೀಡಿರುವ …
Read More »ಕುಸುಗಲ್ ಗ್ರಾಮದಲ್ಲಿ ಮನೆಗಳ್ಳತನ ಲಕ್ಷಾಂತರ ರೂ ದೋಚಿದ ಕಳ್ಳರು : ಕಣ್ಣಿರು ಹಾಕಿದ ಕುಟುಂಬಸ್ಥರು
Spread the loveಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದನ್ನು ಮನಗಂಡ ಕಳ್ಳರು ಮನೆಯ ಬೀಗ ಮುರಿದು ಕನ್ನ ಹಾಕಿ ನಗದು ಹಗೂ ಆಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಹೌದು.ಗ್ರಾಮದ ಮಾರುತಿ ನಗರದ ನಿವಾಸಿ ಕಾಳಪ್ಪ ಬಡಿಗೇರ್ ಎಂಬುವವರ ಮನೆಯೇ ಕಳತನವಾಗಿದ್ದು, ಇವರು ಕಳೆದು ಎರಡು ದಿನಗಳಿಂದ ಬಸವಣ್ಣನ ದೇವಸ್ಥಾನದಲ್ಲಿ ವಾಸವಿದ್ದರು ಇ ಎಲ್ಲಾ ವಿಚಾರ ತಿಳಿದು ಕೊಂಡ ಕಳ್ಳರು, ಈ ವೇಳೆ ಶನಿವಾರ ತಡರಾತ್ರಿ ಮನೆ …
Read More »ಹಿರಿಯ ಅಧಿಕಾರಿ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ವೈದ್ಯಕೀಯ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ
Spread the loveಹುಬ್ಬಳ್ಳಿ: ವೈದ್ಯಕೀಯ ಸಿಬ್ಬಂದಿಯೊಬ್ಬರು ಡೇತ್ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಸಿಬ್ಬಂದಿ ಎಂ.ಐ.ಸೂಡಿ ಎಂಬುವವರೇ ವೈದ್ಯಾಧಿಕಾರಿ ಡಾ.ಗೀತಾ ನಾಯಕ ಎಂಬುವವರ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿದ್ದು, ವಿಷ ಸೇವಿಸಿದ್ದಾರೆ. ಇನ್ನೂ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ ಎಂ.ಐ.ಸೂಡಿ ಅವರನ್ನು ಅಂಬ್ಯುಲೆನ್ಸ್ ಮೂಲಕ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಿಬ್ಬಂದಿ ಸ್ಥಿತಿ ಗಂಭೀರವಾಗಿದೆ. ಈ …
Read More »ಹುಬ್ಬಳ್ಳಿಯ ಕೇಂದ್ರಿ ವಿದ್ಯಾಲಯದಲ್ಲಿ ಚಿರತೆ ಪ್ರತ್ಯಕ್ಷ ಹಿನ್ನೆಲೆ : ಬೌತಿಕ್ ಕ್ಲಾಸ್ ಬದಲಿಗೆ ವಿದ್ಯಾರ್ಥಿಗಳಿಗೆ ಅನ್ ಲೈನ್ ನಡೆಸಲಿ ಡಿಸಿ ಆದೇಶ
Spread the loveಹುಬ್ಬಳ್ಳಿಯ ನೃಪತುಂಗ ಬೆಟ್ಟದ ಸುತ್ತಲಿನ ಪ್ರದೇಶದಲ್ಲಿ ಕಳೆದ ಎರಡುಮೂರು ದಿನಗಳಿಂದ ಚಿರತೆ ಪತ್ತೆ ಮತ್ತು ಅದನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಾಗೂ ಶಾಲಾ ಶಿಕ್ಷಕರ ಪ್ರಾಣ ಪ್ರಾಣ ಹಾನಿಯಾಗದಂತೆ ಮುನ್ನಚ್ಚರಿಕೆ ಕ್ರಮವಾಗಿ ಶಾಲೆಯಲ್ಲಿ ಬೌತಿಕ ಕ್ಲಸ್ಕ್ಕೆ ನಿರ್ಬಂಧ ಹೇರಿ ಆನ್ ಲೈನ್ ಕ್ಲಾಸ್ ನಡೆಸುವಂತೆ ಕೇಂದ್ರಿಯ ವಿದ್ಯಾಲಯದ ಅಧ್ಯಕ್ಷರಾಗಿರುವ ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಆದೇಶ ಹೊರಡಿಸಿದ್ದಾರೆ. ರಾಜನಗರದ ಕೇಂದ್ರೀಯ ವಿದ್ಯಾಲಯದಲ್ಲಿ …
Read More »
Hubli News Latest Kannada News