Spread the loveಇತ್ತೀಚೆಗೆ ಆನ್ಲೈನ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ಅದರಲ್ಲೂ ರಾಜಕೀಯ ನಾಯಕರು, ಪ್ರಭಾವಿ ವ್ಯಕ್ತಿಗಳ ಹೆಸರಿನಲ್ಲಿ ನಕಲಿ ಫೆಸ್ ಬುಕ್ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದು, ಇದರ ಬಿಸಿ ಈಗ ಹುಬ್ಬಳ್ಳಿ ಕೈ ಪಕ್ಷದ ನಾಯಕನಿಗೂ ತಟ್ಟಿದೆ. ಧಾರವಾಡ ಜಿಲ್ಲಾ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಅವರ ಹೆಸರಿನಲ್ಲಿ ನಕಲಿ ಫೆಸ್ ಬುಕ್ ಖಾತೆಯನ್ನು ತೆರೆದಿರುವ ಫೇಸ್ಬುಕ್ ಫೇಕರ್ಸಗಳು, ಮೆಸೆಂಜರ್ …
Read More »ಜನಮನ ಸೆಳೆದ ವಿದ್ಯುತ ಅಲಂಕಾರ
Spread the loveಹುಬ್ಬಳ್ಳಿ ತಾಲೂಕಿನ ಉಣಕಲ್ ಗ್ರಾಮದ ಕಲ್ಮೇಶ್ವರ ಗುಡಿ ಓಣಿಯಲ್ಲಿ ಮಾದೇವ್ ಕಡಪಟ್ಟಿ ಅವರ ನಿವಾಸದಲ್ಲಿ ಪ್ರತಿಷ್ಠಾನೆ ಮಾಡಿದ ಗಣಪ ಮಂಗಳವಾರ ಜನಮನ ಸೆಳೆಯಿತು. ಪ್ರತಿ ವರ್ಷ ಒಂದಲ್ಲಾ ಒಂದು ವಿಶೇಷವಾಗಿ ಪ್ರತಿಷ್ಠಾನೆ ಮಾಡುತ್ತಾ ಬರಲಾಗಿದೆ. ಈ ವರ್ಷ ಸಹ ಕೋವೀಡ್ ಆತಂಕದಲ್ಲಿಯೂ ಸಹ ಅತ್ಯಂತ ಸರಳವಾಗಿ ವಿದ್ಯುತ್ ಅಲಂಕಾರದಿಂದ ಕಂಗೊಸುತಿದೆ.
Read More »ತೀರ್ಥ,ಪ್ರಸಾದದ ಬದಲಿಗೆ ವ್ಯಾಕ್ಸಿನ್: ವಾಣಿಜ್ಯನಗರಿಯಲ್ಲೊಂದು ಜಾಗೃತಿ
Spread the loveಹುಬ್ಬಳ್ಳಿ: ಇಷ್ಟು ದಿನಗಳ ಕಾಲ ಗಣೇಶೋತ್ಸವದಲ್ಲಿ ತೀರ್ಥ ಪ್ರಸಾದ ವಿತರಣೆ ಮಾಡಲಾಗುತ್ತಿತ್ತು. ಆದರೆ ಕಿಲ್ಲರ್ ಕೊರೋನಾ ವೈರಸ್ ಬಂದಿದ್ದೆ ಬಂದಿದ್ದು, ಆಚರಣೆಗಳೆಲ್ಲವೂ ಅದಲು ಬದಲು ಆಗಿವೆ. ಹೌದು.. ವಾಣಿಜ್ಯನಗರಿ ಹುಬ್ಬಳ್ಳಿಯ ದೇಶಪಾಂಡೆ ನಗರ ಶ್ರೀಕೃಷ್ಣ ನಗರದಲ್ಲಿ ಗಣೇಶ ಚತುರ್ಥಿ ಅಂಗವಾಗಿ ಭಕ್ತರಿಗೆ ಹಾಗೂ ಗಣೇಶ ಮಂಡಳಿಯವರಿಗೆ ಲಸಿಕೆ ವಿತರಣೆ ಮಾಡಲಾಯಿತು. ಮೂರ್ತಿ ವಿಸರ್ಜನೆಗೆ ಹೋಗುವವರಿಗೆ ಹಾಗೂ ದರ್ಶನಕ್ಕೆ ಬರುವವರಿಗೆ ಕಿಲ್ಲರ್ ಕೊರೋನಾ ವೈರಸ್ ವಿರುದ್ಧ ಹೋರಾಟ ನಡೆಸಲು …
Read More »ಆಡಳಿತ ವೈಫಲ್ಯ ಮಚ್ಚಿಕೊಳ್ಳಲು ಸಿಎಂ ಬದಲಾವಣೆ ಮಾಡಲಾಗುತ್ತಿದೆ- ಕೆಪಿಸಿಸಿ ಡಿಕೆ ಶಿವಕುಮಾರ
Spread the loveಈಗಾಗಲೇ ಬಿಜೆಪಿಯವರು ಮೂರ್ನಾಲ್ಕು ರಾಜ್ಯಗಳಲ್ಲಿ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡಿದ್ದಾರೆ. ಬಿಜೆಪಿ ಹೈ ಕಮಾಂಡ ಈ ನಿರ್ಧಾರ ಬಿಜೆಪಿ ಆಡಿತ ಇರುವಂತಹ ರಾಜ್ಯಗಳಲ್ಲಿ ಆಡಳಿತ ವೈಫಲ್ಯ ಎತ್ತಿ ತೋರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯವರು ತಮ್ಮ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಮುಖ್ಯಮಂತ್ರಿಗಳ ಬದಲಾವಣೆ ಮಾಡುತ್ತಾ ಹೋಗುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರವರು ಲೇವಡಿ ಮಾಡಿದರು. ಹುಬ್ಬಳ್ಳಿ ಧಾರವಾಡ ಮಾಹಾನಗರ ಪಾಲಿಕೆಯ ಪಕ್ಷದ ನೂತನ ಸದಸ್ಯರಿಗೆ ಸನ್ಮಾನ ಮಾಡಿದ …
Read More »