Spread the loveರಾಜ್ಯದಲ್ಲಿ ಹೆಣ್ಮಕ್ಕಳ ಮೇಲೆ ನಡೆಯುತ್ತಿರು ಅತ್ಯಾಚಾರ ಪ್ರಕರಣಗಳ ತಡೆಗೆ ಕಠಿಣ ಕಾನೂನು ಜಾರಿಗೆ ಅಗ್ರಹಿಸಿ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಹು-ಧಾ ನಗರಗಳಲ್ಲಿ ಹಿಂದು ದೇವಾಲಯಗಳ ತೆರವು ವಿರೋಧಿಸಿ, ಧಾರವಾಡದಲ್ಲಿ ರಾಮ ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ರಾಮ ಸೇನೆಯ ಮುಖಂಡರು ಹಾಗೂ ಕಾರ್ಯಕರ್ತರು, ಅತ್ಯಾಚಾರಿಗಳ ವಿರುದ್ಧ ಹಾಗೂ ರಾಜ್ಯ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ …
Read More »ಕೆನರಾ ಬ್ಯಾಂಕ್ ವೃತ್ತ ಕಚೇರಿ ವತಿಯಿಂದ ಮೆಗಾ ರೀಟೇಲ್ ಲೋನ್ ಎಕ್ಸಪೋ
Spread the loveಹುಬ್ಬಳ್ಳಿ: ಕೆನರಾ ಬ್ಯಾಂಕ್ ವೃತ್ತ ಕಚೇರಿ ಹುಬ್ಬಳ್ಳಿ ವತಿಯಿಂದ ಮೆಗಾ ರೀಟೇಲ್ ಲೋನ್ ಎಕ್ಸಪೋ ಗೋಕುಲ ರಸ್ತೆಯ ಬಿಗ್ ಬಜಾರ ಹತ್ತಿರದ ಸೆಂಟ್ರಮ್ ಬಿಲ್ಡಿಂಗ್ ಆವರಣದಲ್ಲಿ ನಡೆಯಿತು. ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ವೃತ್ತ ಕಚೇರಿ ಹುಬ್ಬಳ್ಳಿಯ ಜನರಲ್ ಮ್ಯಾನೇಜರ್ ಜಿ.ಎಸ್.ರವಿಸುಧಾಕರ, ಕೊರೋನಾ ಸೋಂಕು ಕಡಿಮೆಯಾಗುತ್ತಿದ್ದು, ವ್ಯಾಪಾರ ವಹಿವಾಟು ಚೇತರಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಜನರಿಗೆ ನೆರವಾಗುವ ದೃಷ್ಟಿಯಿಂದ ಕೆನರಾ ಬ್ಯಾಂಕ್ ಮೆಗಾ ರಿಟೇಲ್ ಲೋನ್ ಎಕ್ಸಪೋ ಹಮ್ಮಿಕೊಂಡಿದ್ದು, …
Read More »ತರಾತುರಿಯಲ್ಲಿ ದೇವಾಲಯ ನೆಲಸಮ ಮಾಡುವದು ಸರಿಯಲ್ಲ : ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್
Spread the loveಹುಬ್ಬಳ್ಳಿ : ರಸ್ತೆಗಳಿಗೆ ಅಡ್ಡಿಯಾಗಿರುವ ಧಾರ್ಮಿಕ ಕೇಂದ್ರಗಳ ತೆರವುಗೊಳಿಸಲು ಪರಿಹಾರ ವಿತರಿಸಲಾಗಿದ್ದರೂ ಇನ್ನೂ ಕೆಲವಡೆ ತೆರವು ಕಾರ್ಯಾಚರಣೆ ನಡೆದಿಲ್ಲ. ಈ ಬಗ್ಗೆ ಅಧಿಕಾರಿಗಳು ಅಸಡ್ಡೆ ತೋರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬೇಸರ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ದೇವಸ್ಥಾನ ತೆರವು ವಿಚಾರ ಬಹಳಷ್ಟು ಸೂಕ್ಷ್ಮವಾಗಿದೆ. ಈ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಪುರಾತನ ದೇವಾಲಯಗಳನ್ನು ತೆರವುಗೊಳಿಸುವಾಗ ಅಚಾರ್ತು ನಡೆದಿದೆ ಎಂದರು. ರಸ್ತೆಗಳಿಗೆ …
Read More »ಸ್ಮಾರ್ಟ್ ಸಿಟಿ ಯೋಜನೆಯಡಿ ಉಣಕಲ್ ರಾಜನಾಲ ಅಭಿವೃದ್ಧಿ : ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್
Spread the loveಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯಡಿ ಉಣಕಲ್ ರಾಜನಾಲ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ. ಶೀಘ್ರವಾಗಿ ಮೊದಲ ಹಂತದಲ್ಲಿ 650 ಮೀಟರ್ ಉದ್ದದ ಪ್ರದೇಶದಲ್ಲಿ ತಡೆಗೋಡೆ ಹಾಗೂ ಉದ್ಯಾನವನ ನಿರ್ಮಾಣ ಮಾಡಲಾಗುವುದು. ಉಣಕಲ್ ಕೆರೆಯಿಂದ ಹೊರಬರುವ ನೀರಿನ ಸಂಸ್ಕರಣೆಗೆ ಘಟಕವನ್ನು ನಿರ್ಮಿಸಲಾಗುವುದು. ಕೆರೆಗೆ ಕೊಳಚೆ ನೀರು ಸೇರದಂತೆ ಕ್ರಮ ಕೈಗೊಳ್ಳಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿ ಉಣಕಲ್ ನಗರದಲ್ಲಿಂದು ಮಹಾನಗರ ಪಾಲಿಕೆಯ …
Read More »
Hubli News Latest Kannada News