Spread the loveಹುಬ್ಬಳ್ಳಿ : ಹುಬ್ಬಳ್ಳಿ ಸರ್ಕ್ಯೂಟ್ ಹೌಸ್ ಆವರಣದಲ್ಲಿಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕರಾದ ಜಗದೀಶ್ ಶೆಟ್ಟರ್ ವಿಕಲಚೇನತರಿಗೆ ಸರ್ಕಾರದಿಂದ ನೀಡಲಾದ ತ್ರಿಚಕ್ರ ಮೋಟಾರು ಸೈಕಲ್ ವಾಹನಗಳನ್ನು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಕಲಚೇತನರು ಪ್ರತಿನಿತ್ಯ ಓಡಾಟ ನೆಡಸಲು ಕಷ್ಟಪಡುವುದನ್ನು ನಾವೆಲ್ಲ ನೋಡಿದ್ದೇವೆ. ಸರ್ಕಾರದಿಂದ ನೀಡಿರುವ ತ್ರಿಚಕ್ರ ವಾಹನ ವಿಕಲಚೇನರಿಗೆ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಸಹಾಯಕಾರಿಯಾಗಿದೆ ಎಂದರು. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು 2008-09 …
Read More »ವ್ಯಾಕ್ಸಿನ್ ವೇಳೆ ಎಎನ್ಎಂಐ ಸಿಬ್ಬಂದಿ ಮೇಲೆ ಹಲ್ಲೆ
Spread the loveಹುಬ್ಬಳ್ಳಿ : ವ್ಯಾಕ್ಸಿನ್ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳು ಎಎನ್ಎಂಐ ಸಿಬ್ಬಂದಿ ನಂದಿನಿ ಚುಂಚ ಎಂಬುವವರ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ನ್ಯೂ ಇಂಗ್ಲೀಷ್ ಸ್ಕೂಲ್ ನಲ್ಲಿ ವ್ಯಾಕ್ಸಿನ್ ಹಾಕುತ್ತಿದ್ದ ಎಎನ್ಎಂಐ ಸಿಬ್ಬಂದಿ ನಂದಿನಿ ಚುಂಚ ಎಂಬುವವರ ಮೇಲೆ ವ್ಯಾಕ್ಸಿನ್ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳು ಹಲ್ಲೆ ಮಾಡಿದ್ದಾಳೆ. ಜಿಲ್ಲಾಡಳಿತ 85,000 ವ್ಯಾಕ್ಸಿನ್ ಗುರಿಯನ್ನು ಹೊಂದಿದ್ದು, 416 ತಂಡಗಳನ್ನು ಮಾಡಿ ಅಭಿಯಾನಕ್ಕೆ ಚಾಲನೆ ನೀಡಿದೇ ಆದರೆ ಇಲ್ಲಿ …
Read More »ಅಲೆ ಮಾರಿ ದಾಲಪಟಾ ಕಲಾವಿದರ ಸಂಘ, ಗೊಂಬೆ ಕುಣಿತ ಕಲಾವಿದರಿಂದ ಭಿಕ್ಷಾಟನೆ ಮಾಡಲು ಮೂಲಕ ವಿನೂತನ ಪ್ರತಿಭಟನೆ
Spread the loveಹುಬ್ಬಳ್ಳಿ : ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಅನುಮತಿ ನೀಡಬೇಕೆಂದು ಆಗ್ರಹಿಸಿ ಶ್ರೀ ಮಲ್ಲಿಕಾರ್ಜುನ ಅಲೆ ಮಾರಿ ದಾಲಪಟಾ ಕಲಾವಿದರ ಸಂಘ ಹಾಗೂ ಶ್ರೀ ಅಲೆಮಾರಿ ಜಾನಪದ ಗೊಂಬೆ ಕುಣಿತ ಕಲಾವಿದರ ಸಂಘದ ಸದಸ್ಯರು ನಗರದಲ್ಲಿಂದು ಭಿಕ್ಷಾಟನೆ ಮಾಡಲು ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜಮಾವಣೆಗೊಂಡ ಸಂಘದ ಕಲಾವಿದರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಪಾದಯಾತ್ರೆ …
Read More »ಮೂರು ಪಾಲಿಕೆಯಲ್ಲಿ ನಾವೇ ಅಧಿಕಾರ ಹಿಡಿಯುತ್ತೇವೆ- ಸಿಎಂ ಬೊಮ್ಮಾಯಿ
Spread the loveಸದ್ಯ ಈಗ ಮೂರು ಮಾಹಾನಗರ ಪಾಲಿಕೆಗಳಲ್ಲಿ ಚುನಾವಣೆ ಮುಗಿದು ಫಲಿತಾಂಶ ಬಂದಿದೆ. ಹುಬ್ಬಳ್ಳಿ ಧಾರವಾಡ, ಬೆಳಗಾವಿ ಹಾಗೂ ಕಲಬುರ್ಗಿಯಲ್ಲಿ ನಾವೇ ಈ ಬಾರಿ ಅಧಿಕಾರವನ್ನು ಹಿಡಿಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಪಾಲಿಕೆಗಳಲ್ಲಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಪಕ್ಷದಿಂದ ಕಾರ್ಯ ಚಟುವಟಿಕೆಗಳು ನಡೆಯುತ್ತಿವೆ. ಎಲ್ಲವನ್ನು ಮಾಧ್ಯಮಗಳ ಮುಂದೆ ಬಹಿರಂಗವಾಗಿ ಹೇಳುವುದಕ್ಕೆ ಆಗುವುದಿಲ್ಲ ಎಂದರು. …
Read More »
Hubli News Latest Kannada News