Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 127)

ಹುಬ್ಬಳ್ಳಿ , ಧಾರವಾಡ

ಸೆ.14 ರಂದು ರಾಷ್ಟ್ರವ್ಯಾಪಿ ಶ್ರೀವೀರಭದ್ರಸ್ವಾಮಿ ಜಯಂತಿ ಮಹೋತ್ಸವ

Spread the loveಸೆ.14 ರಂದು ರಾಷ್ಟ್ರವ್ಯಾಪಿ ಶ್ರೀವೀರಭದ್ರಸ್ವಾಮಿ ಜಯಂತಿ ಮಹೋತ್ಸವ ಹುಬ್ಬಳ್ಳಿ: ಶಿವ ಸಂಸ್ಕೃತಿಯ ಮೂಲಪುರುಷ ಶ್ರೀ ವೀರಭದ್ರ ಸ್ವಾಮಿಯ ಜಯಂತೋತ್ಸವವನ್ನು ಸೆಪ್ಟೆಂಬರ್ 14 ರಂದು ರಾಷ್ಟ್ರವ್ಯಾಪಿಯಾಗಿ ಏಕಕಾಲಕ್ಕೆ ಆಚರಿಸಬೇಕೆಂದು ವೀರಶೈವ- ಲಿಂಗಾಯತ ಸಂಘಟನಾ ವೇದಿಕೆ ಮತ್ತು ಕರ್ನಾಟಕ ರಾಜ್ಯ ಶ್ರೀ ವೀರಭದ್ರೇಶ್ವರ ಪ್ರಚಾರ ಸಮಿತಿಗಳು ಜಂಟಿಯಾಗಿ ಕರೆ ನೀಡಿತು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಂಚಾಲಕ ಗಿರೀಶಕುಮಾರ ಬುಡರಕಟ್ಟಿಮಠ ಈ ವಿಷಯ ತಿಳಿಸಿದ ಅವರು, ವೀರಭದ್ರಸ್ವಾಮಿಯ ಪರಂಪರೆ, ಸಂಪ್ರದಾಯ, ಅರ್ಚನೆ, …

Read More »

ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ ಪೊಲೀಸರ ದಾಳಿ! ಮೂವರ ಯುವತಿಯರ ರಕ್ಷಣೆ

Spread the loveವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ ಪೊಲೀಸರ ದಾಳಿ! ಮೂವರ ಯುವತಿಯರ ರಕ್ಷಣೆ ಹುಬ್ಬಳ್ಳಿ : ವೇಶ್ಯಾವಾಟಿಕೆ ನಡೆಸುತ್ತಿರುವ ಆರೋಪದ ಮೇಲೆ, ಜೆಸಿ ನಗರದ ಲಾಜ್ಡ್‌ವೊಂದರ ಮೇಲೆ ಶಹರ ಠಾಣೆ ಪೊಲೀಸರು ನಿನ್ನೆ ತಡರಾತ್ರಿ ದಾಳಿ ನಡೆಸಿ ಮಾಲೀಕ, ಮ್ಯಾನೇಜರ್‌ ಸೇರಿ ಐವರನ್ನು ಬಂಧನ ಬಂಧನ ಮಾಡಿದ್ದಾರೆ. ನಗರದ ಕಂಫರ್ಟ್ ಜಯಲಕ್ಷ್ಮೀ ಲಾಡ್ಜ್ ನಲ್ಲಿ ಗ್ರಾಹಕರಿಂದ ಹಣ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಖಚಿತ …

Read More »

ಸಾರ್ವಜನಿಕ ಗಣೇಶ ಮೂರ್ತಿಗೆ ತಡವಾಗಿ ಅನುಮತಿ: ಪರಿಸರ ಸ್ನೇಹಿ ಗಣೇಶ ಮೂರ್ತಿಗೆ ಹೆಚ್ಚಿದ ಬೇಡಿಕೆ

Spread the loveಹುಬ್ಬಳ್ಳಿ :ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಗಣೇಶ ಹಬ್ಬದ ಸಂಭ್ರ‌ಮ ಕಳರಗಟ್ಟಿದೆ. ಸಾರ್ವಜನಿಕ ಗಣೇಶೋತ್ಸವಕ್ಕಿಂತಲೂ ಮನೆ ಮನೆಗಳಲ್ಲಿ ಗಣೇಶ ಮೂರ್ತಿಗಳನ್ನು ಪೂಜಿಸುವವರ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಸರ್ಕಾರ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ತಡವಾಗಿ ಅನುಮತಿ ನೀಡಿದೆ‌.‌ಹೀಗಾಗಿ ಮನೆ ಮನೆಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪನೆ ಮಾಡುವವರ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ ಚಿಕ್ಕ ಚಿಕ್ಕ ಮೂರ್ತಿಗಳಿಗೆ ಭಾರಿ ಡಿಮ್ಯಾಂಡ್ ಸೃಷ್ಟಿಯಾಗಿದ್ದು, ಗಣೇಶ ಮೂರ್ತಿ ಕೊಳ್ಳುವವರು ಖರೀದಿಸಲು‌ ಮುಗಿಬಿದಿದ್ದಾರೆ. ಸಾರ್ವಜನಿಕ …

Read More »

ಚಕ್ಕಡಿ ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲಿಯೇ ಸಾವು

Spread the loveಚಕ್ಕಡಿ ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲಿಯೇ ಸಾವು ತಡ ಸಂಜೆ ವೇಳೆ ಮನೆಯ ಕಡೆಗೆ ತೆರಳುತ್ತಿದ್ದ ಚಕ್ಕಡಿವೊಂದಕ್ಕೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಧಾರವಾಡ ರಾಷ್ಟ್ರೀಯ ಹೆದ್ದಾರಿಯ ನರೇಂದ್ರ ಕ್ರಾಸ ಬಳಿಯ ಸಾಯಿ ಅರಣ್ಯ ಹೋಟೆಲ್ ಬಳಿ ನಡೆದಿದೆ. ಮೃತ ಯುವಕನನ್ನ ಹುಬ್ಬಳ್ಳಿಯ ಕೇಶ್ವಾಪೂರದ ಸುಂಕದ ಚಾಳ ನಿವಾಸಿ ಸಂತೋಷ ಮಾರುತಿ ತಹಶೀಲ್ದಾರ ಎಂದು ಗುರುತಿಸಲಾಗಿದೆ. ಇನ್ನೂ ಬೈಕ್ ಸವಾರ …

Read More »
[the_ad id="389"]