Spread the loveನಾಳೆ ಬೆಳಿಗ್ಗೆ 8 ಗಂಟೆಯಿಂದ ಕೃವಿವಿಯಲ್ಲಿ ಮತ ಏಣಿಕೆ; ಅಗತ್ಯ ಸಿದ್ದತೆ ಪೂರ್ಣ: ಜಿಲ್ಲಾಧಿಕಾರಿ ನಿತೇಶ ಪಾಟೀಲ ಧಾರವಾಡ : ಸಪ್ಟೆಂಬರ್ 3 ರಂದು ಜರುಗಿರುವ ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆಯ ಮತಗಳ ಏಣಿಕೆ ಕಾರ್ಯವು ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನಾಳೆ, ಸಪ್ಟೆಂಬರ್ 6 ರಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಈ …
Read More »ನಿಮ್ಮ ವಾರ್ಡನಲ್ಲಿ ಎಷ್ಟು ಜನ ಓಟ್ ಮಾಡಿದ್ದಾರೆ ನೋಡಿ ಇಲ್ಲಿದೆ
Spread the loveಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗಾಗಿ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಶಾಂತಿಯುತವಾಗಿ ಮತದಾನ ಜರುಗಿತು . ಒಟ್ಟು 8,18,096 ಮತದಾರರ ಪೈಕಿ 4,40,251 ಮತದಾರರು ಮತ ಚಲಾಯಿಸಿದ್ದು , ಶೇ 53.81 ರಷ್ಟು ಮತದಾನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ ಕೆ . ಪಾಟೀಲ ಅವರು ತಿಳಿಸಿದ್ದಾರೆ .
Read More »ಕೋವಿಡ್ ಸೋಂಕಿತನಿಂದ ಮತದಾನ
Spread the loveಹುಬ್ಬಳ್ಳಿ: ಕೋವಿಡ್ ಸೋಂಕಿತ 52 ವರ್ಷದ ಮತದಾರರೊಬ್ಬರು ವಾರ್ಡ್ 49ರ ಶಿರೂರು ಪಾರ್ಕ್, ಅಕ್ಷಯ ಕಾಲೋನಿಯ ಐಬಿಎಂಆರ್ ಕಾಲೇಜಿನಲ್ಲಿ ಸ್ಥಾಪಿಸಿರುವ ಬೂತ್ ನಂಬರ್ 2 ರಲ್ಲಿ ಕೋವಿಡ್ ನಿಯಮಾನುಸಾರ ತಮ್ಮ ಮತದಾನದ ಹಕ್ಕು ಚಲಾಯಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ವೈದ್ಯಾಧಿಕಾರಿ ಡಾ.ಶ್ರೀಧರ್ ದಂಡೆಪ್ಪನವರು ಸೇರಿದಂತೆ ವೈದ್ಯರುಗಳಾದ ಡಾ. ಪ್ರಕಾಶ್, ಡಾ.ಕೋಮಲ್ ಹಾಗೂ ನರ್ಸಿಂಗ್ ಸಿಬ್ಬಂದಿ ಮಂಜುಳ ಹಾಗೂ ರಾಮ್ ಅವರು ಉಪಸ್ಥಿತರಿದ್ದರು.
Read More »ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದ ಕೆ ಆರ್ ಎಸ್ ಕಾರ್ಯಕರ್ತರು
Spread the loveಹುಬ್ಬಳ್ಳಿ : ನಗರದ ಗೋಕುಲ್ ರಸ್ತೆಯ ವಾರ್ಡ್ ನಂಬರ್ 52 ರಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಬಿಜೆಪಿಯವರಿಗೆ ಪೊಲೀಸರು ಬೆಂಬಲ ನೀಡುತ್ತಿದ್ದಾರೆಂದು ಆರೋಪಿಸಿ ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದ ನಡೆಯಿತು. ಪೊಲೀಸರ ಕ್ರನ ಖಂಡಿಸಿ ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಮತಗಟ್ಟೆ ಬಳಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Read More »
Hubli News Latest Kannada News