Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 132)

ಹುಬ್ಬಳ್ಳಿ , ಧಾರವಾಡ

ಹೆಚ್ಚುವರಿ ಹೆಸರು ಕಾಳು ಖರೀದಿ ಕೇಂದ್ರಕ್ಕೆ ಅನುಮೋದನೆ : ಸಚಿವ ಶಂಕರಪಾಟೀಲ್ ಮುನೋನಕೊಪ್ಪ

Spread the loveಹೆಚ್ಚುವರಿ ಹೆಸರು ಕಾಳು ಖರೀದಿ ಕೇಂದ್ರಕ್ಕೆ ಅನುಮೋದನೆ : ಸಚಿವ ಶಂಕರಪಾಟೀಲ್ ಮುನೋನಕೊಪ್ಪ ಕುಂದಗೋಳ : ರೈತರ ಸಮಸ್ಯೆಗಳನ್ನು ಪರಿಹರಿಸಲು ಪಕ್ಷಭೇದ ಮರೆತು ಶ್ರಮಿಸಲಾಗುವುದು. ಕುಂದಗೋಳ ತಾಲೂಕಿನಲ್ಲಿ ಬೆಂಬಲ ಬೆಲೆಯಡಿ ಎರೆಡು ಕಡೆ ಹೆಸರು ಹಾಗೂ ಉದ್ದು ಖರೀದಿ ಕೇಂದ್ರಕ್ಕೆ ಚಾಲನೆ ನೀಡಲಾಗಿದೆ. ಹೆಚ್ಚಿನ ಕೇಂದ್ರ ಸ್ಥಾಪಿಸಲು ಮನವಿ ಸಲ್ಲಿಸಿದರೆ, ಇನ್ನೂ ಎರೆಡು ಕಡೆ ಖರೀದಿ ಕೇಂದ್ರಗಳನ್ನು ತೆರೆಯಲು ಅನುಮೋದನೆ ನೀಡಲಾಗುವುದು ಎಂದು ಕೈಮಗ್ಗ, ಜವಳಿ ಹಾಗೂ …

Read More »

ಹು-ಧಾ ಮಹಾನಗರ ಪಾಲಿಕೆಯ ಚುನಾವಣೆ : 58ನೇ ವಾರ್ಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶೃತಿ ಸಂತೋಷ ಚಲವಾದಿ ಅವರಿಂದ ಬಿರುಸಿನ ಪ್ರಚಾರ

Spread the loveಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ 58 ನೇ ವಾರ್ಡಿನ ಕಾಂಗ್ರೆಸ್ ಅಭ್ಯರ್ಥಿ ಶೃತಿ ಸಂತೋಷ ಚಲವಾದಿ ಪರ ಹಲವು ಯುವಕರ ತಂಡ ನಮ್ಮ ಓಣಿ ನಮ್ಮ ಮನೆಯ ಮಗಳು ಎಂದು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.   ಕಳೆದ ಹತ್ತು ವರ್ಷಗಳಲ್ಲಿ ನಿರೀಕ್ಷಿಸಿದಷ್ಟು ಅಭಿವೃದ್ಧಿ ಕನಸುಗಳು‌ ನನಸಾಗಿಲ್ಲ. ಹೀಗಾಗಿ ಇದೊಂದು ಬಾರಿ ಹೊಸಬರಿಗೆ ಆದ್ಯತೆ ‌ನೀಡಿ ಎಂದು ಮತ ಯಾಚಿಸುತ್ತಿದ್ದಾರೆ. ನಮ್ಮ ಕನಸುಗಳು : > ಸಮಸ್ತ 58 …

Read More »

ಮಹಾನಗರ ಪಾಲಿಕೆ ಚುನಾವಣೆ : 81ನೇ ವಾರ್ಡಿನಲ್ಲಿ ಕೈ ಅಭ್ಯರ್ಥಿ ಪರವಾಗಿ ಶ್ಯಾಮ ಜಾಧವ ಅವರಿಂದ ಭರ್ಜರಿ ಪ್ರಚಾರ

Spread the loveಹುಬ್ಬಳ್ಳಿ: ಮಹಾನಗರ ಪಾಲಿಕೆಯ 81 ನೇ ವಾರ್ಡಿನ ಅಭ್ಯರ್ಥಿ ಶ್ರೀಮತಿ ಮಂಜುಳಾ ಶ್ಯಾಮ ಜಾಧವ ಅವರ ಪರ ಕೆ.ಕೆ.ನಗರ, ಮಾರುತಿ ನಗರ, ಸೆಟ್ಲಮೆಂಟ್, ಬೆಸ್ತರ್ ಕಾಲೋನಿ ಸೇರಿದಂತೆ ವಿವಿಧೆಡೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಲಾಯಿತು.   ಅನೇಕ ವರ್ಷಗಳಿಂದ ವಾರ್ಡಿನಲ್ಲಿ ಒಳಚರಂಡಿ, ಗಟಾರು, ಬೀದಿ ದೀಪ ಸಹಿತ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ಆಗಿಲ್ಲವಾಗಿದ್ದು, ವಾರ್ಡಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಜನಜೀವನ ಮಟ್ಟವನ್ನು ಉನ್ನತೀಕರಿಸುವುದಕ್ಕೆ ಮನೆ ಮಗಳಾದ …

Read More »

ಮಹಾನಗರ ಪಾಲಿಕೆ ಚುನಾವಣೆ : 82ನೇ ವಾರ್ಡಿನಲ್ಲಿ ಪಕ್ಷೇತರ ಅಭ್ಯರ್ಥಿ ಅಕ್ಷತಾ ಮೋಹನ ಅಸುಂಡಿ ಅವರಿಂದ ಭರ್ಜರಿ ಪ್ರಚಾರ

Spread the loveಹುಬ್ಬಳ್ಳಿ: ಮಹಾನಗರ ಪಾಲಿಕೆಯ 82 ನೇ ವಾರ್ಡಿನ ಸೋನಿಯಾಗಾಂಧಿ ನಗರ, ಬಿಡನಾಳ, ಬಿ.ಡಿ.ಕಾರ್ಮಿಕರ ನಗರ, ಹೇಮರೆಡ್ಡಿ ಮಲ್ಲಮ್ಮ‌ ಕಾಲೋನಿ, ಅಡವಿ ಪ್ಲಾಟ್ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಪಕ್ಷೇತರ ಅಭ್ಯರ್ಥಿ ಅಕ್ಷತಾ ಮೋಹನ ಪರವಾಗಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಲಾಯಿತು.   ಇಂದು ಓಣಿಯ ಹಿರಿಯರು, ತಾಯಂದಿರು, ಅಕ್ಕ-ತಂಗಿಯರು, ಅಣ್ಣ-ತಮ್ಮಂದಿರೊಂದಿಗೆ ಪ್ರಚಾರ ನಡೆಸಿದರು. ಈ ವೇಳೆ ಮುಖಂಡರಾದ ಮೋಹನ ಅಸುಂಡಿ ಮಾತನಾಡಿ, ವಾರ್ಡಿನ ನಿವಾಸಿಯಾದ ತಮಗೆ ಇಲ್ಲಿನ …

Read More »
[the_ad id="389"]