Spread the loveರಾಜ್ಯದಲ್ಲಿ ಈಗ ಮೂರು ಮಹಾನಗರ ಪಾಲಿಕೆ ಚುನಾವಣೆಗಳು ನಡೆಯುತ್ತಿವೆ. ಹುಬ್ಬಳ್ಳಿ ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಪಾಲಿಕೆಗೆ ಇಂದು ಮತದಾನ ನಡೆಯುತ್ತಿದೆ. ಈ ಪಾಲಿಕೆ ಚುನಾವಣೆಯಲ್ಲಿ ಹುಬ್ಬಳ್ಳಿ ಧಾರವಾಡ ಮಾಹಾನಗರದಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲ್ಲುವು ಸಿಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ಕುಟುಂಬ ಸಮೇತವಾಗಿ ಮತದಾನ ಕೇಂದ್ರಕ್ಕೆ ಆಗಮಿಸಿ ಸವಿಂಧಾನಿಕ ಮತದಾನ ಹಕ್ಕು ಚಲಾವಣೆ ಮಾಡಿದ ಬಳಿಕ ಮಾತನಾಡಿದ ಅವರು, ಹುಬ್ಬಳ್ಳಿ …
Read More »ಬೊಮ್ಮಾಯಿ ನೇತೃತ್ವದ ಸರ್ಕಾರ ಬಂದು ತಿಂಗಾಳಗಿದೆ ಅಷ್ಟೇ ಈಗಲೆ ಪಾಸ್ ಪೆಲ್ ಹೇಳಲು ಬರುವುದಿಲ್ಲ : ಮಾಜಿ ಸಿಎಂ ಜಗದೀಶ ಶೆಟ್ಟರ
Spread the loveಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸರ್ಕಾರ ಬಂದು ಈಗ ಒಂದು ತಿಂಗಳು ಆಗಿದೆ. ಅಷ್ಟರಲ್ಲಿಯೇ ಸರ್ಕಾರ ಪಾಸ್ ಫೆಲ್ ಕುರಿತು ಹೇಳಲು ಬರುವುದಿಲ್ಲ. ಅದಕ್ಕೆ ಇನ್ನೂ ಕಾಲ ಬೆರಕಾಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ ಹೇಳಿದ್ದಾರೆ. ಹುಬ್ಬಳ್ಳಿಯ ಸೇವಾಸದನದ ಮತಗಟ್ಟೆಗೆ ಕುಟುಂಬ ಸಮೇತ ಆಗಮಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ರವರು ಸಂವಿಧಾನಿಕ ಹಕ್ಕು ಚಲಾಯಿಸಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ …
Read More »ಹುಬ್ಬಳ್ಳಿಗೆ ಆಗಮಿಸಿದ ಗೌರವಾನ್ವಿತ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್
Spread the loveಹುಬ್ಬಳ್ಳಿ : ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಸಂಜೆ ಹುಬ್ಬಳ್ಳಿಗೆ ಆಗಮಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ನಿತೇಶ್ ಕೆ ಪಾಟೀಲ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರಾದ ಲಾಬೂರಾಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ, ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ.ಗುಡಸಿ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ.ಮಹದೇವ ಬಿ ಚೆಟ್ಟಿ ಸೇರಿದಂತೆ …
Read More »ಸಾರ್ವಜನಿಕ ಗಣೇಶ ಉತ್ಸವಕ್ಕೆ ಸೆ.5 ರಂದು ಪ್ರಕಟ- ಸಿಎಂ ಬೊಮ್ಮಾಯಿ
Spread the loveರಾಜ್ಯದಲ್ಲಿ ಸಾರ್ವಜನಿಕ ಗಣೇಶ ಉತ್ಸವ ಕುರಿತಂತೆ ಸೆಪ್ಟೆಂಬರ್ 5 ರಂದು ಸಭೆ ನಡೆಸಲಾಗುವುದು. ಸಭೆಯಲ್ಲಿ ಪ್ರಸ್ತುತ ಕೊರೊನಾ ಪರಿಸ್ಥಿತಿ ಕುರಿತು ಚರ್ಚೆ ನಡೆಸಿ, ತಜ್ಞರ ಸಲಹೆ ಪಡೆದುಕೊಂಡು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೆವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದರು. ಹುಬ್ಬಳ್ಳಿ ವಿಮಾ ನಿಲ್ದಾಣದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಸಾರ್ವಜನಿಕ ಗಣೇಶ ಉತ್ಸವಕ್ಕೆ ಅವಕಾಶ ನೀಡಲು ಹಲವು ಸಂಘಟನೆಗಳು ಒತ್ತಾಯ ಮಾಡುತ್ತಿವೆ. ಹಾಗಾಗಿ ರಾಜ್ಯದಲ್ಲಿನ …
Read More »
Hubli News Latest Kannada News