Spread the loveಮೈಸೂರು ಅತ್ಯಾಚಾರ ಪ್ರಕರಣ ತನಿಖೆ ಹಂತದಲ್ಲಿದೆ ಬಹಿರಂಗ ಚರ್ಚೆ ಬೇಡ- ಶಾಸಕ ಅರವಿಂದ ಬೆಲ್ಲದ ಧಾರವಾಡ : ಮೈಸೂರು ಅತ್ಯಾಚಾರ ಪ್ರಕರಣವನ್ನು ಈಗಾಗಲೇ ಪೊಲೀಸ್ ಅದಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಹಾಗಾಗಿ ಅಧಿಕಾರಿಗಳ ತನಿಖಾ ಹಂತದಲ್ಲಿ ಇರುವುದರಿಂದ ಬಹಿರಂಗವಾಗಿ ಚರ್ಚೆ ಮಾಡಲು ಬರುವುದಿಲ್ಲ. ಈಗಾಗಲೇ ಗೃಹ ಮಂತ್ರಿಗಳು ರೇಪ್ ಪ್ರಕರಣ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು. ಈ ಕುರಿತು ಧಾರವಾಡದಲ್ಲಿ ಮಾತನಾಡಿದ ಅವರು, …
Read More »ಹು-ಧಾ ಮಹಾನಗರ ಪಾಲಿಕೆ ಚುನಾವಣೆ : ವಾರ್ಡ್ ನಂಬರ್ 60 ರಲ್ಲಿ ಕೈ ಅಭ್ಯರ್ಥಿ ಬಿರುಸಿನ ಪ್ರಚಾರ
Spread the loveಹುಬ್ಬಳ್ಳಿ: ಮಹಾನಗರ ಪಾಲಿಕೆಯ 60 ನೇ ವಾರ್ಡಿನ ಕಾಂಗ್ರೆಸ್ ಅಭ್ಯರ್ಥಿ ಕೌಸರಬಾನು ಬಶೀರ ಅಹ್ಮದ್ ಗುಡಮಾಲ್ ವಾರ್ಡ ವ್ಯಾಪ್ತಿಯ ಚನ್ನಪೇಟೆ, ಹನಗಿ ಓಣಿ, ಅವರಾದ ಓಣಿ, ನಾರಾಯಣ ಸೋಪಾ, ಮಹಮ್ಮದ್ ನಗರ, ಮ್ಯಾದಾರ ಓಣಿ, ಜನತಾ ಕ್ವಾರ್ಟರ್ಸ್ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಇಂದು ಓಣಿಯ ಹಿರಿಯರು, ತಾಯಂದಿರು, ಅಕ್ಕ-ತಂಗಿಯರು, ಅಣ್ಣ-ತಮ್ಮಂದಿರೊಂದಿಗೆ ಪ್ರಚಾರ ನಡೆಸಿ ಬಡವರ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷ, ವಾರ್ಡಿನ …
Read More »ಹು-ಧಾ ಮಹಾನಗರ ಪಾಲಿಕೆ ಚುನಾವಣೆ : ವಾರ್ಡ್ ನಂಬರ್ 68 ರಲ್ಲಿ ಕೈ ಅಭ್ಯರ್ಥಿ ನಿರಂಜನಯ್ಯ ಹಿರೇಮಠ ಅವರಿಂದ ಭರ್ಜರಿ ಪ್ರಚಾರ
Spread the loveಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ವಾರ್ಡ್ ನಂಬರ್ 68 ರ ಕಾಂಗ್ರೆಸ್ ಅಭ್ಯರ್ಥಿ ನಿರಂಜನಯ್ಯ ಹಿರೇಮಠ ಇಂದು ಭರ್ಜರಿ ಪ್ರಚಾರ ನಡೆಸಿದರು. ಇಂದು 68 ನೇ ವಾರ್ಡ್ ವ್ಯಾಪ್ತಿಯ ಘಂಟಿಕೇರಿ, ಜೋಳದ ಓಣಿ, ವಡ್ಡರ ಓಣಿ ಸೇರಿದಂತೆ ಮುಂತಾದ ಕಡೆಗಳಲ್ಲಿ ಮನೆ ಮನೆಗೆ ತೆರಳಿ ಪಾದಯಾತ್ರೆ ಮೂಲಕ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮತದಾರರು ನನಗೆ ಆರ್ಶೀವಾದ ಮಾಡಿದರೆ 68 ನೇ …
Read More »ಎಐಎಂಐಎಂ ಪಕ್ಷದ ಅಭ್ಯರ್ಥಿ ಆಸೀಫ್ ಬಳ್ಳಾರಿ ಅವರಿಂದ ವಾರ್ಡ್ ನಂಬರ್ 63 ರಲ್ಲಿ ಬಿರುಸಿನ ಪ್ರಚಾರ
Spread the loveಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಎಐಎಂಐಎಂ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ನಜೀರ್ ಅಹ್ಮದ್ ಹೊನ್ಯಾಳ ವಾರ್ಡ್ ನಂಬರ್ 63 ರ ಅಭ್ಯರ್ಥಿ ಆಸೀಫ್ ಇಕ್ಬಾಲ್ ಬಳ್ಳಾರಿ ಅವರ ಪರವಾಗಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು. ಈ ವೇಳೆ ಗಣೇಶಪೇಟ್, ಫಿಶ್ ಮಾರ್ಕೆಟ್, ಶೆಟ್ಟರ್ ಓಣಿ, ದಿನ್ನರಗಿ ಓಣಿ, ಕುಂಬಾರ ಓಣಿ, ಜಮಾದಾರಚಾಳ ಸೇರಿದಂತೆ ಮುಂತಾದ ಕಡೆಗಳಲ್ಲಿ ಎಐಎಂಐಎಂ ಕಾಯಕತತ್ವ ಆಡಳಿತದ …
Read More »