Spread the loveಹುಬ್ಬಳ್ಳಿ: ಮಹಾನಗರ ಪಾಲಿಕೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದೆ ಇದರ ನಡುವೆ ಮತ ಕೇಳಲು ಬಂದ ಅಭ್ಯರ್ಥಿಗೆ ಸಾರ್ವಜನಿಕರ ಪರವಾಗಿ ನಿಖಿಲ್ ದಾಂಡೇಲಿ ತರಾಟೆಗೆ ತೆಗೆದುಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು….ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇದರ ಮದ್ಯೆ ಚುನಾವಣೆ ಬಂದರೇ ಮಾತ್ರ ಜನರು ನೆನಪು ಆಗುತ್ತಾರೆ ಎಂದು ವಾರ್ಡ್ ನಂಬರ್ 50 ರ ಅಭ್ಯರ್ಥಿ ಮಂಗಳಮ್ಮಾ ಮೋಹನ ಹಿರೇಮನಿ …
Read More »ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ : 42 ನೇ ವಾರ್ಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚೈತನ್ಯ ಬಿಜವಾಡ ಅವರಿಂದ ಭರ್ಜರಿ ಪ್ರಚಾರ
Spread the loveಹುಬ್ಬಳ್ಳಿ: ಮಹಾನಗರ ಪಾಲಿಕೆಯ 42 ನೇ ವಾರ್ಡಿನ ಅಭ್ಯರ್ಥಿ ಬಿಜವಾಡ ಚೈತನ್ಯ ರಜನಿಕಾಂತ್ ಅವರ ಪರ ಬೆಂಗೇರಿ, ನಾಗಶೆಟ್ಟಿಕೊಪ್ಪ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿವಿಧೆಡೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಲಾಯಿತು. ಅನೇಕ ವರ್ಷಗಳಿಂದ ವಾರ್ಡಿನಲ್ಲಿ ಒಳಚರಂಡಿ, ಗಟಾರು, ಬೀದಿ ದೀಪ ಸಹಿತ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ಆಗಿಲ್ಲವಾಗಿದ್ದು, ವಾರ್ಡಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಜನಜೀವನ ಮಟ್ಟವನ್ನು ಉನ್ನತೀಕರಿಸುವುದಕ್ಕೆ ಮನೆ ಮಗನಾದ ತಮಗೆ ಆರ್ಶೀವದಿಸಿದಲ್ಲಿ ಪ್ರಾಮಾಣಿಕವಾಗಿ ಕಾರ್ಯ …
Read More »ಬಿಜೆಪಿಯ 16 ಬಂಡಾಯ ಅಭ್ಯರ್ಥಿಗಳ ಉಚ್ಛಾಟನೆ
Spread the loveಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ವಿವಿಧ ವಾರ್ಡ್ಗಳಿಂದ ಪಕ್ಷೇತರರಾಗಿ ಸ್ಪರ್ಧೆಗಿಳಿದಿದ್ದ 16 ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಛಾಟಿಸಿ ಹು-ಧಾ ಮಹಾನಗರ ಜಿಲ್ಲಾ ಅಧ್ಯಕ್ಷ ಅರವಿಂದ ಬೆಲ್ಲದ ಆದೇಶ ಹೊರಡಿಸಿದ್ದಾರೆ. ಉಚ್ಛಾಟನೆಗೊಂಡಿರುವ ಎಲ್ಲರೂ ಮುಂದಿನ 6 ವರ್ಷದವರೆಗೆ ಪಕ್ಷದಲ್ಲಿ ಯಾವುದೇ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತಿಲ್ಲ ಅಲ್ಲದೇ, ಬಿಜೆಪಿ ಬ್ಯಾನರ್ನಡಿ ಯಾವುದೇ ರೀತಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಬಂಡಾಯವೆದಿದ್ದ ಅಭ್ಯರ್ಥಿಗಳನ್ನು ಮನವೊಲಿಸಿ ಚುನಾವಣಾ ಕಣದಿಂದ ಹಿಂದಕ್ಕೆ ಸರಿಸಲು …
Read More »ಹೆಚ್ಚುವರಿ ಹೆಸರು ಕಾಳು ಖರೀದಿ ಕೇಂದ್ರಕ್ಕೆ ಅನುಮೋದನೆ : ಸಚಿವ ಶಂಕರಪಾಟೀಲ್ ಮುನೋನಕೊಪ್ಪ
Spread the loveಹೆಚ್ಚುವರಿ ಹೆಸರು ಕಾಳು ಖರೀದಿ ಕೇಂದ್ರಕ್ಕೆ ಅನುಮೋದನೆ : ಸಚಿವ ಶಂಕರಪಾಟೀಲ್ ಮುನೋನಕೊಪ್ಪ ಕುಂದಗೋಳ : ರೈತರ ಸಮಸ್ಯೆಗಳನ್ನು ಪರಿಹರಿಸಲು ಪಕ್ಷಭೇದ ಮರೆತು ಶ್ರಮಿಸಲಾಗುವುದು. ಕುಂದಗೋಳ ತಾಲೂಕಿನಲ್ಲಿ ಬೆಂಬಲ ಬೆಲೆಯಡಿ ಎರೆಡು ಕಡೆ ಹೆಸರು ಹಾಗೂ ಉದ್ದು ಖರೀದಿ ಕೇಂದ್ರಕ್ಕೆ ಚಾಲನೆ ನೀಡಲಾಗಿದೆ. ಹೆಚ್ಚಿನ ಕೇಂದ್ರ ಸ್ಥಾಪಿಸಲು ಮನವಿ ಸಲ್ಲಿಸಿದರೆ, ಇನ್ನೂ ಎರೆಡು ಕಡೆ ಖರೀದಿ ಕೇಂದ್ರಗಳನ್ನು ತೆರೆಯಲು ಅನುಮೋದನೆ ನೀಡಲಾಗುವುದು ಎಂದು ಕೈಮಗ್ಗ, ಜವಳಿ ಹಾಗೂ …
Read More »
Hubli News Latest Kannada News