Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 135)

ಹುಬ್ಬಳ್ಳಿ , ಧಾರವಾಡ

ಹು-ಧಾ ಮಹಾನಗರ ಪಾಲಿಕೆಯ ಚುನಾವಣೆ : 58ನೇ ವಾರ್ಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶೃತಿ ಸಂತೋಷ ಚಲವಾದಿ ಅವರಿಂದ ಬಿರುಸಿನ ಪ್ರಚಾರ

Spread the loveಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ 58 ನೇ ವಾರ್ಡಿನ ಕಾಂಗ್ರೆಸ್ ಅಭ್ಯರ್ಥಿ ಶೃತಿ ಸಂತೋಷ ಚಲವಾದಿ ಪರ ಹಲವು ಯುವಕರ ತಂಡ ನಮ್ಮ ಓಣಿ ನಮ್ಮ ಮನೆಯ ಮಗಳು ಎಂದು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.   ಕಳೆದ ಹತ್ತು ವರ್ಷಗಳಲ್ಲಿ ನಿರೀಕ್ಷಿಸಿದಷ್ಟು ಅಭಿವೃದ್ಧಿ ಕನಸುಗಳು‌ ನನಸಾಗಿಲ್ಲ. ಹೀಗಾಗಿ ಇದೊಂದು ಬಾರಿ ಹೊಸಬರಿಗೆ ಆದ್ಯತೆ ‌ನೀಡಿ ಎಂದು ಮತ ಯಾಚಿಸುತ್ತಿದ್ದಾರೆ. ನಮ್ಮ ಕನಸುಗಳು : > ಸಮಸ್ತ 58 …

Read More »

ಮಹಾನಗರ ಪಾಲಿಕೆ ಚುನಾವಣೆ : 81ನೇ ವಾರ್ಡಿನಲ್ಲಿ ಕೈ ಅಭ್ಯರ್ಥಿ ಪರವಾಗಿ ಶ್ಯಾಮ ಜಾಧವ ಅವರಿಂದ ಭರ್ಜರಿ ಪ್ರಚಾರ

Spread the loveಹುಬ್ಬಳ್ಳಿ: ಮಹಾನಗರ ಪಾಲಿಕೆಯ 81 ನೇ ವಾರ್ಡಿನ ಅಭ್ಯರ್ಥಿ ಶ್ರೀಮತಿ ಮಂಜುಳಾ ಶ್ಯಾಮ ಜಾಧವ ಅವರ ಪರ ಕೆ.ಕೆ.ನಗರ, ಮಾರುತಿ ನಗರ, ಸೆಟ್ಲಮೆಂಟ್, ಬೆಸ್ತರ್ ಕಾಲೋನಿ ಸೇರಿದಂತೆ ವಿವಿಧೆಡೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಲಾಯಿತು.   ಅನೇಕ ವರ್ಷಗಳಿಂದ ವಾರ್ಡಿನಲ್ಲಿ ಒಳಚರಂಡಿ, ಗಟಾರು, ಬೀದಿ ದೀಪ ಸಹಿತ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ಆಗಿಲ್ಲವಾಗಿದ್ದು, ವಾರ್ಡಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಜನಜೀವನ ಮಟ್ಟವನ್ನು ಉನ್ನತೀಕರಿಸುವುದಕ್ಕೆ ಮನೆ ಮಗಳಾದ …

Read More »

ಮಹಾನಗರ ಪಾಲಿಕೆ ಚುನಾವಣೆ : 82ನೇ ವಾರ್ಡಿನಲ್ಲಿ ಪಕ್ಷೇತರ ಅಭ್ಯರ್ಥಿ ಅಕ್ಷತಾ ಮೋಹನ ಅಸುಂಡಿ ಅವರಿಂದ ಭರ್ಜರಿ ಪ್ರಚಾರ

Spread the loveಹುಬ್ಬಳ್ಳಿ: ಮಹಾನಗರ ಪಾಲಿಕೆಯ 82 ನೇ ವಾರ್ಡಿನ ಸೋನಿಯಾಗಾಂಧಿ ನಗರ, ಬಿಡನಾಳ, ಬಿ.ಡಿ.ಕಾರ್ಮಿಕರ ನಗರ, ಹೇಮರೆಡ್ಡಿ ಮಲ್ಲಮ್ಮ‌ ಕಾಲೋನಿ, ಅಡವಿ ಪ್ಲಾಟ್ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಪಕ್ಷೇತರ ಅಭ್ಯರ್ಥಿ ಅಕ್ಷತಾ ಮೋಹನ ಪರವಾಗಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಲಾಯಿತು.   ಇಂದು ಓಣಿಯ ಹಿರಿಯರು, ತಾಯಂದಿರು, ಅಕ್ಕ-ತಂಗಿಯರು, ಅಣ್ಣ-ತಮ್ಮಂದಿರೊಂದಿಗೆ ಪ್ರಚಾರ ನಡೆಸಿದರು. ಈ ವೇಳೆ ಮುಖಂಡರಾದ ಮೋಹನ ಅಸುಂಡಿ ಮಾತನಾಡಿ, ವಾರ್ಡಿನ ನಿವಾಸಿಯಾದ ತಮಗೆ ಇಲ್ಲಿನ …

Read More »

ಕರ್ನಾಟಕದಲ್ಲಿ ಸರ್ಕಾರವೇ ಇಲ್ಲ ಎಂಬುವುದು ಇಡೀ ಜಗತ್ತಿಗೆ ಗೊತ್ತಿದೆ – ಮಾಜಿ ಸಚಿವ ಅರ್ ವಿ ದೇಶಪಾಂಡೆ

Spread the loveಕರ್ನಾಟಕದಲ್ಲಿ ಸರ್ಕಾರವೇ ಇಲ್ಲ ಎಂಬುವುದು ಇಡೀ ಜಗತ್ತಿಗೆ ಗೊತ್ತಿದೆ – ಮಾಜಿ ಸಚಿವ ಅರ್ ವಿ ದೇಶಪಾಂಡೆ. ಹುಬ್ಬಳ್ಳಿ : ರಾಜ್ಯದಲ್ಲಿ ಸರ್ಕಾರ ಇದೆ ಎಂದು ಯಾರು ಹೇಳುತ್ತಾರೆ. ಕರ್ನಾಟಕ ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎನ್ನುವುದು ಇಡೀ ಜಗತ್ತಿಗೆ ತಿಳಿದಿರುವ ವಿಚಾರವಾಗಿದೆ. ಒಂದು ಮಂತ್ರಿ ಮಂಡಳ ಇದೆ ಅಂದ ಮಾತ್ರಕ್ಕೆ ಅರ್ಕಾರ ಇದೇ ಅಂತಾ ಹೇಳಲು ಸಾಧ್ಯವಿಲ್ಲ. ಸರ್ಕಾರ ಇದೆ ಅಂದರೆ ಅದೂ ಜನಪರ, ಅಭಿವೃದ್ಧಿ ಪರ …

Read More »
[the_ad id="389"]