Spread the loveಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಬಿ ಫಾರ್ಮ್ ಪಡೆದು ಚುನಾವಣೆಗೆ ಸ್ಪರ್ಧೆ ಮಾಡಿದ ಅಭ್ಯರ್ಥಿಯೊಬ್ಬರಿಗೆ ಹೃದಯಾಘಾತವಾಗಿದ್ದು, ಈ ಹಿನ್ನೆಲೆಯಲ್ಲಿ ಹೃದಯಾಘಾತವಾದ ಕೈ ಪಕ್ಷದ ಅಭ್ಯರ್ಥಿ ತನ್ನ ಬಿ ಫಾರ್ಮ್ನ್ನು ವರಿಷ್ಠರಿಗೆ ಹಿಂದಿರುಗಿಸಿದ್ದಾರೆ. ಧಾರವಾಡ ನಗರದ 13ನೇ ವಾರ್ಡಿನಿಂದ ಟಿಕೆಟ್ ಪಡೆದಿದ್ದ ಆನಂದ ಜಾಧವ ಅವರಿಗೆ ಕಳೆದ ದಿನ ಕೋರ್ಟ್ ಅಪಿಡೆವೇಟ್ ಮಾಡುವ ಸಮಯದಲ್ಲಿ ಹೃದಯಾಘಾತವಾಗಿ ಕುಸಿದು ಬಿದಿದ್ದರು. ಕೂಡಲೇ ಸ್ಥಳದಲ್ಲಿದ್ದ ಅವರ ಬೆಂಬಲಿಗರು …
Read More »ಅಫ್ಘಾನಲ್ಲಿರುವ ತಾಲಿಬಾನಿಗಳ ಸಂಸ್ಕೃತಿ ರಾಕ್ಷಸ ಸಂಸ್ಕೃತಿಯಾಗಿದೆ-ಶಾಸಕ ಅಮೃತ ದೇಸಾಯಿ
Spread the loveಧಾರವಾಡ : ಅಫ್ಘಾನಲ್ಲಿರು ತಾಲಿಬಾನಿಗಳು ರಾಕ್ಷಸರಾಗಿ ವರ್ತಿಸುತ್ತಿದ್ದಾರೆ. ತಾಲಿಬಾನಿಗಳ ರಾಕ್ಷಸ ನಡೆಯಿಂದ ಸಾಮಾನ್ಯ ಜನರಿಗೆ ಅಲ್ಲಿ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ತಾಲಾಬಾನಿಗಳಿಗೆ ಆ ದೇವರೆ ಬುದ್ದಿ ನೀಡಬೇಕು ಎಂದು ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಹೇಳಿದರು. ಧಾರವಾಡದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅಫ್ಘಾನಿಸ್ತಾದಲ್ಲಿರುವ ತಾಲಿಬಾನಿಗಳು ರಾಕ್ಷಸರಾಗಿದ್ದಾರೆ. ಅವರಿಗೆ ಆದಷ್ಟು ಬೇಗ ದೇವರು ಒಳ್ಳೆಯ ಬುದ್ದಿ ನೀಡಬೇಕು ಎಂದು ಕೇಳಿಕೊಳ್ಳುತ್ತೇನೆ ಎಂದರು. *ಆನಂದ ಸಿಂಗ್ …
Read More »ಬಿಜೆಪಿ ಜನಾರ್ಶೀವಾದ ಯಾತ್ರೆ ಹಾರ ತುರಾಯಿಗೆ ಮಾತ್ರ ಸೀಮಿತವಾಗಿದೆ- ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿ
Spread the loveಹುಬ್ಬಳ್ಳಿ : ಬಿಜೆಪಿ ಕೇಂದ್ರ ನಾಯಕರು ಕೈಗೊಂಡಿರುವ ಜನಾರ್ಶೀವಾದ ಯಾತ್ರೆಯಲ್ಲಿ ಯಾವುದೇ ಸಂದೇಶವಿಲ್ಲ. ಅವರ ಯಾತ್ರೆಯು ಕೇವಲ ಹಾರ ತುರಾಯಿ, ನಾಡ ಬಂದೂಕಿನ ಗುಂಡು ಹಾರಿಸುವುದಕ್ಕೆ ಮಾತ್ರ ಸೀಮಿತವಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಹಲವು ಕಡೆಗಳಲ್ಲಿ ಕೇಂದ್ರ ಬಿಜೆಪಿಯವರು ನಡೆಸುತ್ತಿರುವ ಜನಾರ್ಶೀವಾದದಲ್ಲಿ ಗುಂಡು ಹಾರಿಸಿ ಸ್ಥಳಿಯ ನಾಯಕರು ಸ್ವಾಗತ ಮಾಡಿದ್ದಾರೆ. ಇದರ ಕುರಿತು ಜನಾರ್ಶೀವಾದ …
Read More »ಹುಬ್ಬಳ್ಳಿಗೆ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಮುಖ್ಯಮಂತ್ರಿಯವರಿಂದ ಸ್ವಾಗತ
Spread the loveಹುಬ್ಬಳ್ಳಿ : ವಿಜಯನಗರ ಜಿಲ್ಲೆ ಹೊಸಪೇಟೆಯ ತುಂಗಭದ್ರಾ ಜಲಾಶಯ ಮತ್ತು ಐತಿಹಾಸಿಕ ಹಂಪಿ ಪ್ರವಾಸ ಮುಗಿಸಿಕೊಂಡು ಬಂದ ಗೌರವಾನ್ವಿತ ಉಪರಾಷ್ಟ್ರಪತಿಯವರಾದ ಶ್ರೀ ಎಂ.ವೆಂಕಯ್ಯನಾಯ್ಡು ಹಾಗೂ ಅವರ ಪತ್ನಿ ಶ್ರೀಮತಿ ಎಂ.ಉಷಾ ಅವರನ್ನು ಇಂದು ಬೆಳಿಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿ,ಕೈಮಗ್ಗ,ಜವಳಿ,ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿಗಳಾದ ನಿತೇಶ್ ಕೆ ಪಾಟೀಲ, ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತರಾದ ಲಾಬೂರಾಮ್ …
Read More »