Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 139)

ಹುಬ್ಬಳ್ಳಿ , ಧಾರವಾಡ

ಅಫ್ಘಾನಲ್ಲಿರುವ ತಾಲಿಬಾನಿಗಳ ಸಂಸ್ಕೃತಿ ರಾಕ್ಷಸ ಸಂಸ್ಕೃತಿಯಾಗಿದೆ-ಶಾಸಕ ಅಮೃತ ದೇಸಾಯಿ

Spread the loveಧಾರವಾಡ : ಅಫ್ಘಾನಲ್ಲಿರು ತಾಲಿಬಾನಿಗಳು ರಾಕ್ಷಸರಾಗಿ ವರ್ತಿಸುತ್ತಿದ್ದಾರೆ. ತಾಲಿಬಾನಿಗಳ ರಾಕ್ಷಸ ನಡೆಯಿಂದ ಸಾಮಾನ್ಯ ಜನರಿಗೆ ಅಲ್ಲಿ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ತಾಲಾಬಾನಿಗಳಿಗೆ ಆ ದೇವರೆ ಬುದ್ದಿ ನೀಡಬೇಕು ಎಂದು ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಹೇಳಿದರು. ಧಾರವಾಡದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅಫ್ಘಾನಿಸ್ತಾದಲ್ಲಿರುವ ತಾಲಿಬಾನಿಗಳು ರಾಕ್ಷಸರಾಗಿದ್ದಾರೆ. ಅವರಿಗೆ ಆದಷ್ಟು ಬೇಗ ದೇವರು ಒಳ್ಳೆಯ ಬುದ್ದಿ ನೀಡಬೇಕು ಎಂದು ಕೇಳಿಕೊಳ್ಳುತ್ತೇನೆ ಎಂದರು. *ಆನಂದ ಸಿಂಗ್ …

Read More »

ಬಿಜೆಪಿ ಜನಾರ್ಶೀವಾದ ಯಾತ್ರೆ ಹಾರ ತುರಾಯಿಗೆ ಮಾತ್ರ ಸೀಮಿತವಾಗಿದೆ- ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿ

Spread the loveಹುಬ್ಬಳ್ಳಿ : ಬಿಜೆಪಿ ಕೇಂದ್ರ ನಾಯಕರು ಕೈಗೊಂಡಿರುವ ಜನಾರ್ಶೀವಾದ ಯಾತ್ರೆಯಲ್ಲಿ ಯಾವುದೇ ಸಂದೇಶವಿಲ್ಲ. ಅವರ ಯಾತ್ರೆಯು ಕೇವಲ ಹಾರ ತುರಾಯಿ, ನಾಡ ಬಂದೂಕಿನ ಗುಂಡು ಹಾರಿಸುವುದಕ್ಕೆ ಮಾತ್ರ ಸೀಮಿತವಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಹಲವು ಕಡೆಗಳಲ್ಲಿ ಕೇಂದ್ರ ಬಿಜೆಪಿಯವರು ನಡೆಸುತ್ತಿರುವ ಜನಾರ್ಶೀವಾದದಲ್ಲಿ ಗುಂಡು ಹಾರಿಸಿ ಸ್ಥಳಿಯ ನಾಯಕರು ಸ್ವಾಗತ ಮಾಡಿದ್ದಾರೆ. ಇದರ ಕುರಿತು ಜನಾರ್ಶೀವಾದ …

Read More »

ಹುಬ್ಬಳ್ಳಿಗೆ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಮುಖ್ಯಮಂತ್ರಿಯವರಿಂದ ಸ್ವಾಗತ

Spread the loveಹುಬ್ಬಳ್ಳಿ : ವಿಜಯನಗರ ಜಿಲ್ಲೆ ಹೊಸಪೇಟೆಯ ತುಂಗಭದ್ರಾ ಜಲಾಶಯ ಮತ್ತು ಐತಿಹಾಸಿಕ ಹಂಪಿ ಪ್ರವಾಸ ಮುಗಿಸಿಕೊಂಡು ಬಂದ ಗೌರವಾನ್ವಿತ ಉಪರಾಷ್ಟ್ರಪತಿಯವರಾದ ಶ್ರೀ ಎಂ.ವೆಂಕಯ್ಯನಾಯ್ಡು ಹಾಗೂ ಅವರ ಪತ್ನಿ ಶ್ರೀಮತಿ ಎಂ.ಉಷಾ ಅವರನ್ನು ಇಂದು ಬೆಳಿಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿ,ಕೈಮಗ್ಗ,ಜವಳಿ,ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿಗಳಾದ ನಿತೇಶ್ ಕೆ ಪಾಟೀಲ, ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತರಾದ ಲಾಬೂರಾಮ್ …

Read More »

ಪ್ರಧಾನಿಗಳ ಭೇಟಿಗೆ ಎಲ್ಲರಿಗೂ ಅವಕಾಶವಿದೆ, ವಿಪಕ್ಷ ನಿಯೋಗ ಭೇಟಿ ಮಾಡಲಿ- ಸಿಎಂ ಬಸವರಾಜ್ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಾಧಾನಿಯವರನ್ನು ಎಲ್ಲರೂ ಭೇಟಿಯಾಗಬಹುದು. ಈಗ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಿಯೋಗ ಪ್ರಧಾನಿ ಭೇಟಿಯಾಗುತ್ತಿದೆ ಎಂದು ಹೇಳಲಾಗುತ್ತಿದೆ. ಅವರು ಪ್ರಧಾನಿಯವರನ್ನು ಭೇಟಿ ಮಾಡುವುದ್ದಾರೆ ಹೋಗಿ ಭೇಟಿಯಾಗಲಿ, ಅಲ್ಲದೆ ಜಾತಿಗಣತಿ ಸದ್ಯ ಈಗ ನ್ಯಾಯಾಲಯದಲ್ಲಿದೆ. ವಿಪಕ್ಷ ನಿಯೋಗ ಪ್ರಧಾನಿ ಭೇಟಿ ಮಾಡಲಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎಂದು ಹೇಳಿದರು. ಹುಬ್ಬಳ್ಳಿಯ ತಮ್ಮ ನಿವಾಸದ ಎದುರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹುಬ್ಬಳ್ಳಿ ಧಾರವಾಡದಲ್ಲಿ ಮಹಾನಗರ …

Read More »
[the_ad id="389"]