Spread the loveಹುಬ್ಬಳ್ಳಿ : ಪ್ರಸ್ತುತ ಅಫ್ಘಾನಿಸ್ತಾನದಲ್ಲಿ ತಾಲಿಬಾಣ ಉಗ್ರ ಸಂಘಟನೆ, ಅಫ್ಘಾನಿಸ್ತಾನದಲ್ಲಿ ದಿನದಿಂದ ದಿನಕ್ಕೆ ತನ್ನ ಹಿಡಿತ ಸಾಧಿಸುತ್ತಾ ಸಾಗುತ್ತಿದೆ. ಸದ್ಯ ಅಫ್ಘಾನನಲ್ಲಿರುವ ನಮ್ಮ ಭಾರತೀಯರನ್ನು ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಜೈಶಂಕರ ನೇತೃತ್ವದಲ್ಲಿ ಸುರಕ್ಷತೆಗಾಗಿ ಸತತ ಪ್ರಯತ್ನ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಹೇಳಿದರು. ಹುಬ್ಬಳ್ಳಿ ಖಾಸಗಿ ಹೋಟೆಲನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ನೇತೃತ್ವದಲ್ಲಿ ನಡೆಯುತ್ತಿರುವ, ಅವಳಿನ ಪಾಲಿಕೆ ಚುನಾವಣೆ ಪೂರ್ವ …
Read More »ಕಾಂಗ್ರೆಸ್ಸಿನವರಿಗೆ ಜನಪರ ಚರ್ಚೆ ಬಗ್ಗೆ ಆಸಕ್ತಿಯೇ ಇಲ್ಲ: ಸಚಿವ ರಾಜೀವ ಚಂದ್ರಶೇಖರ
Spread the loveಹುಬ್ಬಳ್ಳಿ : ಯುಪಿಎ ಅವಧಿಯಲ್ಲಿ ಬಿಜೆಪಿ ಜನತೆಯ ಪರವಾಗಿ ಸಂಸತ್ ನಲ್ಲಿ ಹೋರಾಡಿತ್ತು. 2ಜಿ ಹಗರಣ, ಕಲ್ಲಿದ್ದಲು ಹಗರಣಗಳ ಬಗ್ಗೆ ಪ್ರಶ್ನೆ ಮಾಡಿತ್ತು. ಆದರೆ ಕಾಂಗ್ರೆಸ್ ನವರಿಗೆ ಜನಪರ ಚರ್ಚೆಗೆ ಆಸಕ್ತಿ ಇಲ್ಲ. ಕಾಂಗ್ರೆಸ್ ನವರಿಗೆ ಚರ್ಚೆ ಬಗ್ಗೆ ಭರವಸೆ ಇಲ್ಲ ಎಂದು ಕೇಂದ್ರ ಸಚಿವ ರಾಜೀವ ಚಂದ್ರಶೇಖರ ಹೇಳಿದರು. ನಗರದಲ್ಲಿಂದು ಖಾಸಗಿ ಹೋಟೆಲನಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ವಿನಾಕಾರಣ ಸಂಸತ್ ನಲ್ಲಿ ಗದ್ದಲು ಎಬ್ಬಿಸಿತು. …
Read More »ವಾಜಪೇಯಿ ಬಗ್ಗೆ ಟಿಕೆ ಟಿಪ್ಪಣಿ ಮಾಡಿತ್ತಿರುವದು ನಾಚಿಕೆಗೇಡಿನ ಸಂಗತಿ – ಮಾಜಿ ಸಿಎಂ ಜಗದೀಶ್ ಶೆಟ್ಟರ
Spread the loveಹುಬ್ಬಳ್ಳಿ : ಇತ್ತೀಚೆಗೆ ಕಾಂಗ್ರೆಸ್ನವರಯ ಮಾಜಿ ಪ್ರಧಾನಿ ಅಜಾತಶತ್ರು ಅಟಲ ಬಿಹಾರಿ ವಾಜಪೇಯಿ ಅವರ ಬಗ್ಗೆ ಕೀಲಾಗಿ ಹೇಳಿಕೆ ನೀಡಿದ್ದು, ಅವರ ಹೇಳಿಕೆ ತುಂಬಾ ಬೇಜಾರು ತಂದಿದೆ. ವಾಜಪೇಯಿ ಅವರ ಬಗ್ಗೆ ಕೀಳಾಗಿ ಹೇಳುವ ಮೂಲಕ ಕಾಂಗ್ರೆಸ್ ನಾಶವಾಗುವ ಸ್ಥಿತಿಗೆ ಬಂದು ತಲುಪಿದೆ. ಅಜಾತಶತ್ರು ವಾಜಪೇಯಿ ಕುರಿತು ಟಿಕೆ ಟಿಪ್ಪಣಿ ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಖಾಸಗಿ ಹೋಟೆಲ್ನಲ್ಲಿ …
Read More »ರಾಜ್ಯದ ಮಾಜಿ ಸಿಎಂ ಜೋತಿಷ್ಯದ ಅಂಗಡಿ ತೆರೆದಿದ್ದಾರೆ- ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ್
Spread the loveಆಂಕರ್ : ಕಳೆದ ಲೋಕಸಭಾ ಚುನಾವಣೆಯಲ್ಲಿನ ಸೋಲು ಕಾಂಗ್ರೆಸ್ ನಾಯಕರಿಗೆ ನಿರುದ್ಯೋಗದ ಭಾವನೆ ಹುಟ್ಟಿಸಿದೆ. ಮುಂದಿನ ದಿನಮಾನಗಳಲ್ಲಿ ನಿರೋಧ್ಯೋಗಿಗಳಾಗ್ತಿವಿ ಅಂತ ಕಾಂಗ್ರೆಸ್ ನಾಯಕರಿಗೆ ಗೊತ್ತಾಗಿದೆ. ಹಾಗಾಗಿ ರಾಜ್ಯದ ಮಾಜಿ ಸಿಎಂ ಜೋತಿಷ್ಯದ ಅಂಗಡಿ ತೆರೆದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ್ ಅವರು ಮಾಜಿ ಸಿಎಂ ಸಿದ್ದರಾಮಯ್ಯರವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ರಾಜೀವ ಚಂದ್ರಶೇಖರ ನೇತೃತ್ವದಲ್ಲಿ ನಡೆದ, ಜಾನಾರ್ಶೀವಾದ ಯಾತ್ರೆಯಲ್ಲಿ ಮಾತನಾಡಿದ …
Read More »
Hubli News Latest Kannada News